Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಗೋಮಾಂಸದ ಸಂಬಂಧ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕುತ್ತೇವೆ;ಪಶು ಪಾಲನಾ ಇಲಾಖೆ ಸಚಿವ ಪ್ರಭು ಚವ್ಹಾಣ್- ಕಹಳೆ ನ್ಯೂಸ್

ಕೊಪ್ಪಳ: ಪಶು ಪಾಲನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ಗೋ ಮಾಂಸ ತಿನ್ನುವೆ ಎಂದು ಹೇಳುತ್ತಿದ್ದಾರೆ. ಇನ್ನು ಈ ರೀತಿ ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಅವರನ್ನೇ ಜೈಲಿಗೆ ಹಾಕ್ತೇವೆ ಎಂದು ಮಾಜಿ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಿದ್ದೇವೆ. ಗೋವುಗಳನ್ನು ನಾವು ಮಾತೆ ಎಂದು ಪೂಜೆ ಮಾಡುತ್ತೇವೆ. ಅವುಗಳನ್ನು ಹತ್ಯೆ ಮಾಡಿ ತಿನ್ನುವುದು ಮಹಾ ಅಪರಾಧ....
ಹೆಚ್ಚಿನ ಸುದ್ದಿ

ಕಾಪು ವೆಂಕಟರಮಣ ದೇವಸ್ಥಾನಕ್ಕೆ ಇನ್ವರ್ಟರ್ ಕೊಡುಗೆ; ಗೋಕುಲದಾಸ್ ಮತ್ತು ಕುಟುಂಬ-ಕಹಳೆ ನ್ಯೂಸ್

ಶ್ರೀ ಗೋಕುಲದಾಸ್ ಕಾಮತ್ ಹಾಗೂ ಕುಟುಂಬ, ಕಲ್ಯ, ಕಾಪು ಇವರು ಕಾಪು ವೆಂಕಟರಮಣ ದೇವಸ್ಥಾನಕ್ಕೆ ನೂತನ ಇನ್ವರ್ಟರನ್ನು ಸೇವಾರ್ಥವಾಗಿ ಸಮರ್ಪಿಸಿದರು....
ಹೆಚ್ಚಿನ ಸುದ್ದಿ

ಬರ್ತ್‍ಡೇ ಸೆಲೆಬ್ರೇಷನ್‍ನಲ್ಲಿ ತಲ್ವಾರ್ ಹಿಡಿದು ಡಿಜೆ ಹಾಡಿಗೆ ಡಾನ್ಸ್; 7 ಯುವಕರ ಬಂಧನ-ಕಹಳೆ ನ್ಯೂಸ್

ಕಲಬುರ್ಗಿ: ಬರ್ತ್‍ಡೇ ಸೆಲೆಬ್ರೇಷನ್‍ನಲ್ಲಿ ತಲ್ವಾರ್ ಹಿಡಿದು ನೃತ್ಯ ಮಾಡಿ ಪುಂಡಾಟ ಮೆರೆದಿದ್ದ 7 ಜನರನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಪ್ರೋಜ್, ತಬ್ರೇಜ್, ಇಮ್ರಾನ್, ರಶೀದ್, ತಲ್ಹಾ, ಸೋಹೆಲ್ ಮತ್ತು ಜಹೀರ್ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕ ಸ್ಥಳದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಅನುಮತಿಯಿಲ್ಲದೇ ವೇದಿಕೆ ಹಾಕಿ ಬರ್ತ್‍ಡೇ ಆಚರಿಸಿಕೊಂಡಿದ್ದರು. ಅಲ್ಲದೇ ಡಿಜೆ ಹಾಡಿಗೆ ತಲ್ವಾರ್ ಹಿಡಿದು ಡಾನ್ಸ್ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7 ಯುವಕರನ್ನು ಪೊಲೀಸರು...
ಹೆಚ್ಚಿನ ಸುದ್ದಿ

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ-ಕಹಳೆ ನ್ಯೂಸ್

ಶಿವಮೊಗ್ಗ: ತೀರ್ಥಹಳ್ಳಿಯ ಉರಗತಜ್ಞ ಮಾರುತಿ ಮಾಸ್ಟರ್ ಅವರು ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಗ್ರಾಮದಲ್ಲಿ ಧರ್ಮಣ್ಣ ಎಂಬವರ ರೈತರ ಮನೆಯ ಪಕ್ಕದಲ್ಲಿ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡಿದ್ದ 13 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪದಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲಾಗಿದೆ. ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಪದೇಪದೇ ಕಾಳಿಂಗ ಸರ್ಪಗಳು ಕಂಡುಬರುತ್ತಿದ್ದು, ಅರಣ್ಯ ಇಲಾಖೆ ಹಾಗೂ ಸರ್ಕಾರ ಇದಕ್ಕೊಂದು ಶಾಶ್ವತ ಪರಿಹಾರ...
ಹೆಚ್ಚಿನ ಸುದ್ದಿ

ಗೋವಾಕ್ಕೆ ಪ್ರವಾಸ ಹೊರಟ 10 ಜನ ಮಷಾಣಕ್ಕೆ- ಕಹಳೆ ನ್ಯೂಸ್

ಧಾರವಾಡ: ಧಾರವಾಡ ಸಮೀಪದ ಇಟ್ಟಿಗಟ್ಟಿ ಬಳಿ ಬೆಳಗಿನ ಜಾವ ಟೆಂಪೋ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ದಾವಣಗೆರೆಯಿಂದ 17 ಮಹಿಳೆಯರು ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಇದರಲ್ಲಿ ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ಬಗ್ಗೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗಾಯಾಳುಗಳನ್ನು ಆಸ್ವತ್ರೆಗೆ ದಾಖಲಿಸಿದ್ದಾರೆ....
ಹೆಚ್ಚಿನ ಸುದ್ದಿ

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ;ಓರ್ವ ಮೃತ್ಯು-ಕಹಳೆ ನ್ಯೂಸ್

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ,ಈ ಘಟನೆಯಲ್ಲಿ  ಓರ್ವ ಮೃತ್ಯಪಟ್ಟಿದ್ದು,  ರಿಕ್ಷಾ ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಈ ಘಟನೆಯು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಬಸ್ ಮತ್ತು ರಿಕ್ಷಾದ ನಡುವೆ ಸುಮಾರು ಗಂಟೆ 8:30 ಸಮಯಕ್ಕೆ ರಸ್ತೆ ಅಪಘಾತವಾಗಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಿದರಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಚಾಲಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಜಖಂ...
ಹೆಚ್ಚಿನ ಸುದ್ದಿ

ಸುಳ್ಯ ತಾಲೂಕು ಪಂಚಾಯತಿಯಲ್ಲಿ ಜಲಜೀವನ್ ಮಿಷನ್ ಕಾರ್ಯಾಗಾರ-ಕಹಳೆ ನ್ಯೂಸ್

ದ.ಕ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ,ಸ್ವಚ್ಛ ಭಾರತ್ ಮಿಷನ್ ಮತ್ತು ತಾಲೂಕು ಪಂಚಾಯತ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲಿತ ಸಂಸ್ಥೆ ಸಮುದಾಯ ತುಮಕೂರು (ರಿ) ಇದರ ವತಿಯಿಂದ ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಲಜೀವನ್ ಮಿಷನ್ ಕಾರ್ಯಾನುಷ್ಠಾನದ ಕುರಿತು ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ...
ಹೆಚ್ಚಿನ ಸುದ್ದಿ

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಜ.13ರಂದು ಪುತ್ತೂರಿಗೆ ಭೇಟಿ-ಕಹಳೆ ನ್ಯೂಸ್

ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜನವರಿ 13ರಂದು ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ನಡೆಯಲಿರುವ ಮಾತೃ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಗಣ್ಯರ ಸಭೆಯಲ್ಲೂ ಪಾಲ್ಗೊಳ್ಳಲಿದ್ದು,  ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಘಟನಾ ಕಾರ್ಯದರ್ಶಿ, ಬಸವರಾಜು, ವಿಶ್ವ ಹಿಂದೂ ಪರಿಷತ್ ಪ್ರಾಂತ, ಕಾರ್ಯಾಧ್ಯಕ್ಷ ಎಂ ಬಿ ಪುರಾಣಿಕ್, ಶ್ರೀ ರಾಮ ಜನ್ಮಭೂಮಿ, ನಿಧಿ...
1 116 117 118 119 120 174
Page 118 of 174