Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕೂಡ ಪತ್ತೆಯಾಗಿದೆ ಹಕ್ಕಿಜ್ವರ-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾಕ್ಕಿಂತ ಹೆಚ್ಚಿನ ವೇಗದಲ್ಲಿ ಹಕ್ಕಿ ಜ್ವರ ಹರಡುತ್ತಿದೆ. ಮಹಾರಾಷ್ಟ್ರದ ಬಳಿಕ ಇದೀಗ ದೆಹಲಿಯಲ್ಲಿ ಕೂಡ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 800ಕ್ಕೂ ಹೆಚ್ಚು ಕೋಳಿಗಳು ಮಹಾರಾಷ್ಟ್ರದ ಪ್ರಭಾನಿ ಜಿಲ್ಲೆಯ ಮುರುಂಬಾ ಗ್ರಾಮದಲ್ಲಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದು, ಇವುಗಳ ಸ್ಯಾಂಪಲ್‍ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮುಗ್ಲೀಕರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ಕರ್ನಾಟಕ ಗಡಿ ಪ್ರದೇಶದಲ್ಲಿ...
ಹೆಚ್ಚಿನ ಸುದ್ದಿ

ವಿಟ್ಲದಲ್ಲಿ 4 ವರ್ಷದ ಮಗು ಕಾಲು ಜಾರಿ ಕೆರೆಗೆ ಬಿದ್ದು ಸಾವು-ಕಹಳೆ ನ್ಯೂಸ್

ವಿಟ್ಲ: ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ತೋಟದಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ನಾಲ್ಕು ವರ್ಷದ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎ ಅವರ ಪುತ್ರಿ ಸರಪುನ್ನಿಸಾ ಎಂದು ಗುರುತಿಸಲಾಗಿದೆ. ಈಕೆ ಇಬ್ಬರು ಮಕ್ಕಳ ಜೊತೆ ಅಬ್ಬಾಸ್ ಬಾಕಿಮಾರು ಎಂಬವರ ತೋಟಕ್ಕೆ ಆಟ ಆಡಲು ಹೋಗಿದ್ದಾಳೆ. ಈ ವೇಳೆಯಲ್ಲಿ ಸರಪುನ್ನಿಸಾ ತೋಟದ ಮಧ್ಯದಲ್ಲಿದ್ದ ಕೆರೆಗೆ...
ಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಅಳದಂಗಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ನಡೆಸಿದ ಅಭಿನಂದನಾ ಸಭೆಯಲ್ಲಿ ಭಾಗಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಅಳದಂಗಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯನ್ನು ನಡೆಸಲಾಯಿತು.   ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್‍ಪೂಂಜ ಅವರು ಭಾಗವಹಿಸಿದರು....
ಹೆಚ್ಚಿನ ಸುದ್ದಿ

ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಶ್ರೀ ಶೂಲಿನೀದುರ್ಗಾ ಮತ್ತು ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಭೂಪರಿಗ್ರಹ ಕಾರ್ಯಕ್ರಮ-ಕಹಳೆ ನ್ಯೂಸ್

ಗುತ್ತಿಗಾರು: ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಶ್ರೀ ಶೂಲಿನೀದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಭೂಪರಿಗ್ರಹ ಕಾರ್ಯಕ್ರಮ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ಮೊಗ್ರದಲ್ಲಿ ನಡೆಯಿತು. ಮೊಗ್ರದಲ್ಲಿ ನೂತನವಾಗಿ ಶೂಲಿನೀದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಭೂ ಸಮತಟ್ಟು ಕಾರ್ಯ ನಡೆದು ಶನಿವಾರ ಸುದರ್ಶನ ಹವನ ಸಹಿತ ವಿವಿಧ ಧಾರ್ಮಿಕ ಕಾಯಕ್ರಮ ನಡೆದು ಭಾನುವಾರ ಭೂಪರಿಗ್ರಹ ಕಾರ್ಯಕ್ರಮ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು....
ಹೆಚ್ಚಿನ ಸುದ್ದಿ

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸ್ಥಾನದಿಂದ ಕೆಪಿಸಿಸಿ ಸದಸ್ಯ ಡಾ.ರಘು ಪುತ್ರ ಅಭಿಷೇಕ್ ಹಿಂಜರಿಕೆ- ಕಹಳೆ ನ್ಯೂಸ್

ಅಭಿಷೇಕ್ ಬೆಳ್ಳಿಪ್ಪಾಡಿ ಇವರು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆಗಿದ್ದು ನಾಳೆ ನಡೆಯಲಿರುವ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ತನ್ನ ತಂದೆಯ ರಾಜಕೀಯ ಗುರುಗಳಾದಂತಹ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರು ಸನ್ಮಾನ್ಯ ಶ್ರೀ ಬಿ ರಮಾನಾಥ ರೈ ಯವರ ಸಲಹೆಯಂತೆ ಮತ್ತು ಅಭಿಷೇಕ್ ಇವರ ತಂದೆಯಾದ ಕೆಪಿಸಿಸಿ ಸದಸ್ಯರು ಆದ ಡಾ|ಬಿ.ರಘು ಅವರ ನಿರ್ದೆಶನದಂತೆ ಹಾಗು ಪಕ್ಷದ ಸಿದ್ಧಾಂತಕ್ಕೆ ತಲೆಬಾಗಿ ಚುನಾವಣಾ ಕಣದಿಂದ ಹಿಂದೆ...
ಹೆಚ್ಚಿನ ಸುದ್ದಿ

ಸೃಷ್ಟಿ ಇಕಾಲಾಜಿಕಲ್ ಆಗ್ರೋ ಟೆಕ್ನಾಲಜೀಸ್ ಗ್ರೀನ್ ಪ್ಲಾನೆಟ್ ಸಾವಯವ ಕೃಷಿ ಉತ್ಪನ್ನಗಳ ಸೇವಾ ಕೇಂದ್ರ ಇದರ ನೂತನ ಮಳಿಗೆ ಉದ್ಘಾಟನೆ ಕಾರ್ಯಕ್ರಮ; ಪುತ್ತೂರು ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಸೃಷ್ಟಿ ಇಕಾಲಾಜಿಕಲ್ ಆಗ್ರೋ ಟೆಕ್ನಾಲಜೀಸ್ ಗ್ರೀನ್ ಪ್ಲಾನೆಟ್ ಸಾವಯವ ಕೃಷಿ ಉತ್ಪನ್ನಗಳ ಸೇವಾ ಕೇಂದ್ರ ಇದರ ನೂತನ ಮಳಿಗೆ ಉದ್ಘಾಟನೆ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು ಹಾಗೂ ಗಣ್ಯರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ಭೀಕರ ಅಪಘಾತ;ಕುಂದಾಪುರ ಮೂಲದ ಮೂವರ ದುರ್ಮರಣ-ಕಹಳೆ ನ್ಯೂಸ್

ತರಿಕೆರೆ: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ರಂಗೇನಹಳ್ಳಿಯ ಬಳಿಯಲ್ಲಿ ಹುಂಡೈಕಾರು ಮತ್ತು ಇಕೋ ಸ್ಟೋರ್ಟ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕುಂದಾಪುರ ಮೂಲದ ಮೂವರು ಸಾವನ್ನಪ್ಪಿದ್ದಾರೆ. ಅವರು 26 ವರ್ಷದ ನಾಗೇಂದ್ರ ಮತ್ತು 30 ವರ್ಷದ ಸುಜಿತಾ ಹಾಗೂ 35 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಹುಂಡೈಕಾರು ಮತ್ತು ಬೆಂಗಳೂರಿನಿಂದ ತೀರ್ಥಹಳ್ಳಿಯ ಕಡೆಗೆ ಬರುತ್ತಿದ್ದ ಇಕೋಸ್ಪೋರ್ಟ್ ಕಾರುಗಳ ನಡುವೆ ರಂಗೇನಹಳ್ಳಿಯ...
ಹೆಚ್ಚಿನ ಸುದ್ದಿ

ಹೈಬ್ರೀಡ್ ಕೊರೋನಾ ಆತಂಕದ ನಡುವೆ ಬ್ರಿಟನ್‍ನಿಂದ ಬೆಂಗಳೂರಿಗೆ ಬಂದ 243 ಪ್ರಯಾಣಿಕರು-ಕಹಳೆ ನ್ಯೂಸ್

ಹೈಬ್ರೀಡ್ ಆತಂಕದ ನಡುವೆ ಬ್ರಿಟನ್‍ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಇಂದು 243 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿಗೆ ಇಂದು ಬೆಳಗ್ಗೆ 4.30ರ ವೇಳೆಗೆ 243 ಪ್ರಯಾಣಿಕರು ಬಂದಿಳಿದಿದ್ದು, ಎಲ್ಲರಿಗೂ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದ್ದು, ಇದು ಸುಮಾರು 5 ಗಂಟೆಗಳಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 150 ಸಿಬ್ಬಂದಿಗಳನ್ನು ಟೆಸ್ಟಿಂಗ್‍ಗಾಗಿ ನಿಯೋಜನೆ ಮಾಡಲಾಗಿದ್ದು, ಕೊರೋನಾ ನೆಗೆಟಿವ್ ವರದಿ ಬಂದವರಿಗೆ ಕಡ್ಡಾಯ ಹೋಂ ಕ್ವಾರಂಟೈನ್‍ಗೆ ಸೂಚಿಸಲಾಗಿದೆ. ಹಾಗೆಯೇ ಪಾಸಿಟಿವ್ ಬಂದವರನ್ನು ವಿಕ್ಟೋರಿಯಾ ಮತ್ತು...
1 117 118 119 120 121 174
Page 119 of 174