ಗೋವಾಕ್ಕೆ ಪ್ರವಾಸ ಹೊರಟ 10 ಜನ ಮಷಾಣಕ್ಕೆ- ಕಹಳೆ ನ್ಯೂಸ್
ಧಾರವಾಡ: ಧಾರವಾಡ ಸಮೀಪದ ಇಟ್ಟಿಗಟ್ಟಿ ಬಳಿ ಬೆಳಗಿನ ಜಾವ ಟೆಂಪೋ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ದಾವಣಗೆರೆಯಿಂದ 17 ಮಹಿಳೆಯರು ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಇದರಲ್ಲಿ ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ಬಗ್ಗೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗಾಯಾಳುಗಳನ್ನು ಆಸ್ವತ್ರೆಗೆ ದಾಖಲಿಸಿದ್ದಾರೆ....







