Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಇರಾ ದಲ್ಲಿ “ನ್ಯೂ ಇಯರ್ ಟ್ರೋಫಿ2021”; ಮುಖ್ಯ ಅಥಿತಿಯಾಗಿ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಹಾಗೂ ಯುವ ಉದ್ಯಮಿ ಗುರು ಪ್ರಸನ್ನ ರಾವ್- ಕಹಳೆ ನ್ಯೂಸ್

ಅಝದ್ ಕ್ರಿಕೆಟರ್ಸ್ ಇರಾ ಪರಪ್ಪು ಇದರ ವತಿಯಿಂದ ಪ್ರಥಮ ವರ್ಷದ ಹೊನಲು ಬೆಳಕಿನ ನಿಗದಿತ ಓವರ್ ಗಳ 7ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಶೈಲಿಯ ಕ್ರಿಕೆಟ್ ಪಂದ್ಯಾಟ "ನ್ಯೂ ಇಯರ್ ಟ್ರೋಫಿ 2021" ಇಂದು ರಾತ್ರಿ ನಡೆಯಿತು. ಮುಖ್ಯ ಅಥಿತಿಗಳಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಆಹ್ವಾನಿತರಾಗಿದ್ದರು ಮತ್ತು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಆರ್. ಕರ್ಕೇರ, ಯುವ ಉದ್ಯಮಿ ಗುರು ಪ್ರಸನ್ನ ರಾವ್,...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸನ್ಮಾನ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್, ಮಾನ್ಯ ರಾಜ್ಯ ಸಚಿವರು ಆಯುಷ್ ಮಂತ್ರಾಲಯ ಭಾರತ ಸರಕಾರ, ಮತ್ತು ಮಾನ್ಯ ರಾಜ್ಯಾಧ್ಯಕ್ಷರು ಭಾರತೀಯ ಜನತಾ ಪಾರ್ಟಿ ಮತ್ತು ದ.ಕ ಜಿಲ್ಲೆಯ ಲೋಕಸಭಾ ಸದಸ್ಯರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ...
ಹೆಚ್ಚಿನ ಸುದ್ದಿ

ಹೊಸ ಕಲ್ಪನೆಯನ್ನು ನೀಡಿದ ಬಾರಕೂರಿನ ಕೃಷಿ ಸಂಸ್ಕೃತಿಯ ಮದುವೆ ಮೆರವಣೆಗೆ-ಕಹಳೆ ನ್ಯೂಸ್

ಬ್ರಹ್ಮಾವರ: ಬಾರಕೂರಿನ ಶಿವಗಿರಿಯಲ್ಲಿ ಶುಕ್ರವಾರ ನಡೆದ ಮದುವೆ ದಿಬ್ಬಣ ವಿಶೇಷ ರೀತಿಯಲ್ಲಿತ್ತು. ಕೃಷಿ ಸಂಸ್ಕೃತಿಯ ಪರಂಪರೆಯನ್ನು ಹೊಂದಿದ ಬಾರಕೂರಿನ ಕಾಳಿಕಾಂಭಾ ದೇವಸ್ಥಾನದ ಎದುರು ಗಡೆ ಮನೆಯ ದಿವಂಗತ ಜಾರು ಪೂಜಾರಿಯವರದು. ಇಂದಿಗೂ ಇವರ ಮಗ ಮಂಜಪ್ಪನವರು ಭತ್ತದ ಬೆಳೆಯಲ್ಲಿ ವಿಶೇಷ ಸಾಧನೆ ಮಾಡಿದ್ದು, 500 ಮುಡಿ ಭತ್ತದ ತಿರಿಯನ್ನು ಮಾಡುವ ಹಳೆ ಪದ್ಧತಿಯನ್ನು ಜೀವಂತ ಇರಿಸಿಕೊಂಡು ಬಂದಿದ್ದಾರೆ. ಇವರು ಅವಿಭಾಜ್ಯ ಕುಟುಂಬ ಪದ್ಧತಿಯನ್ನು ಇಂದೂ ಕೂಡಾ ಮುನ್ನಡೆಸಿಕೊಂಡು ಬಂದು ಆಧುನಿಕ...
ಹೆಚ್ಚಿನ ಸುದ್ದಿ

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿರುವ ಕೊಣಾಲು ದೇವತೆ ಕ್ಷೇತ್ರದಲ್ಲಿ ಜಾತಿ ಹೆಸರಿನಲ್ಲಿ ಸಾಮಾಜಿಕ ತಾರತಮ್ಯದ ಆರೋಪ- ಕಹಳೆ ನ್ಯೂಸ್

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿರುವ ಕೊಣಾಲು ದೇವತೆ ಕ್ಷೇತ್ರದಲ್ಲಿ ಜಾತಿ ಹೆಸರಿನಲ್ಲಿ ಸಾಮಾಜಿಕ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಕೇಂದ್ರ ಸಮಿತಿಯ ನಿಯೋಗ ಜನವರಿ 6ರಂದು ದೈವಸ್ಥಾನಕ್ಕೆ ಭೇಟಿ ನೀಡಿತು. ದೈವಸ್ಥಾನದಲ್ಲಿ 6ರಂದು ಉತ್ಸವಾದಿಗಳು ನಡೆದಿದ್ದು, ಕ್ಷೇತ್ರದ ತಂತ್ರಿವರ್ಯರಾದ ಕೆಮ್ಮಿಂಜೆ ನಾಗೇಶ್ ತಂತ್ರಿಯವರಿಗೆ ಮಾಹಿತಿ ನೀಡಿದ್ದ ಬಿಲ್ಲವ ಸಂಘದ ನಿಯೋಗ ಬುಧವಾರ...
ಹೆಚ್ಚಿನ ಸುದ್ದಿ

ಬಂಟ್ವಾಳ ತಹಸೀಲ್ದಾರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದ ತಹಸೀಲ್ದಾರ್ ರಶ್ಮಿ.ಎಸ್.ಆರ್,-ಕಹಳೆ ನ್ಯೂಸ್

ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಪ್ರಕ್ರಿಯೆಗಳು ಮುಗಿಯುವವರೆಗೆ ಕಾಪುವಿಗೆ ವರ್ಗಾವಣೆಗೊಂಡಿದ್ದ ರಶ್ಮಿ.ಎಸ್.ಆರ್, ಅವರು ಮತ್ತೆ ಬಂಟ್ವಾಳ ತಹಸೀಲ್ದಾರ್ ಆಗಿ ಗುರುವಾರ ಅಧಿಕಾರವನ್ನು ಸ್ವೀಕರಿಸಿದರು. ಚುನಾವಣಾ ಸಂದರ್ಭದಲ್ಲಿ ಕರ್ತವ್ಯ ಸಲ್ಲಿಸಿದ್ದ ತಹಸೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಬೀಳ್ಕೊಡಲಾಯಿತು. ಸಹಾಯಕ ಕಮೀಷನರ್ ಮದನ್ ಮೋಹನ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಎಸ್ಡಿಪಿಐ ಮನವಿ ಸಲ್ಲಿಕೆ-ಕಹಳೆ ನ್ಯೂಸ್

ರಾಮಕುಂಜ: ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಎಸ್ಡಿಪಿಐ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಮುಂದಾಳು, ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಅವರು, ಲೋ ವೋಲ್ಟೇಜ್ ಸಮಸ್ಯೆಯಿಂದಾಗಿ ಮನೆಯ ವಿದ್ಯುತ್ ಉಪಕರಣ ಸೇರಿದಂತೆ, ಕೃಷಿಯನ್ನೇ ಅವಲಂಬಿತರಾದ ರೈತರಿಗೆ ಪಂಪ್ ಸೆಟ್ ಮೂಲಕ ತೋಟಕ್ಕೆ ನೀರು ಹಾಯಿಸಲು...
ಹೆಚ್ಚಿನ ಸುದ್ದಿ

ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ ಲಭಿಸಿತು 2020ರ ಸಾಲಿನ ಜೇಸಿರತ್ನ ಪುರಸ್ಕಾರ-ಕಹಳೆ ನ್ಯೂಸ್

ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ 2020ರ ಸಾಲಿನ ಜೇಸಿರತ್ನ ಪುರಸ್ಕಾರ ಲಭಿಸಿದೆ. ಅದಲ್ಲದೇ ಇವರು ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಶ್ರೀಯುತರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ, ಕಲಿಕಾ ಸಾಮಗ್ರಿ ವಿತರಣೆ, ಆಶಕ್ತರಿಗೆ ಆರ್ಥಿಕ ನೆರವು, ಆಹಾರ ಸಾಮಗ್ರಿ ವಿತರಣೆ, ಅನಾರೋಗ್ಯ ಪೀಡಿತರ ಆರೈಕೆ, ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ....
ಹೆಚ್ಚಿನ ಸುದ್ದಿ

ಭಾರ್ಗವಿ ಬಿಲ್ಡರ್ಸ್‍ರವರ ನೂತನ ವೆಬ್‍ಸೈಟ್ www.bhargavibuilders.com ಲೋಕಾರ್ಪಣೆ ಮತ್ತು ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ಶೀಘ್ರದಲ್ಲೇ ಕೊಟ್ಟಾರದಲ್ಲಿ ಕೈಲಾಶ್ ವಸತಿ ಸಮುಚ್ಚಯದ ಭೂಮಿ ಪೂಜೆ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಐಶಾರಾಮಿಯಾದ ಆದರೆ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುವ ಸಂಸ್ಥೆ ನಿರ್ಮಾಣ್ ಹೋಮ್ಸ್ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್‍ಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡಬೇಕೆನ್ನುವ ನಿಟ್ಟಿನಲ್ಲಿ ಭಾರ್ಗವಿ ಬಿಲ್ಡರ್ಸ್‍ರವರ ಸಹಭಾಗಿತ್ವದಲ್ಲಿ ಕೈಲಾಶ್ ಎಂಬ ವಸತಿ ಸಮುಚ್ಚಯವನ್ನು ಶೀಘ್ರದಲ್ಲೇ ಕೊಟ್ಟಾರದಲ್ಲಿ ನಿರ್ಮಾಣಗೊಳಿಸಲಿದೆ. ನಿರ್ಮಾಣ್ ಹೋಮ್ಸ್ ಸಂಸ್ಥೆಯು "ಎಫರ್ಡೇಬಲ್ ಲಕ್ಶುರಿ" ಎಂಬ ಧ್ಯೇಯವನ್ನು ಹೊಂದಿದ್ದರೆ, ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯು "ಹೈ ಲಿವಿಂಗ್ ಲಕ್ಶುರಿ ಹೋಮ್ಸ್" ಅನ್ನು ಕೈಗೆಟುಕುವ ಬೆಲೆಯಲ್ಲಿ ಜನತೆಗೆ ನೀಡುವ...
1 118 119 120 121 122 174
Page 120 of 174