ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಜನವರಿ 8ರವರೆಗೆ ನ್ಯಾಯಂಗ ಬಂಧನ ವಿಸ್ತರಣೆ-ಕಹಳೆ ನ್ಯೂಸ್
ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿ, ನ್ಯಾಯಂಗ ಬಂಧನದಲ್ಲಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ, ನ್ಯಾಯಾಂಗ ಬಂಧನದ ಅವಧಿ, ಇಂದು ಮುಕ್ತಾಯಗೊಂಡಿತ್ತು. ಹೀಗಾಗಿ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದಂತ ಧಾರವಾಡ ವಿಶೇಷ ಸಿಬಿಐ ಕೋರ್ಟ್, ಜನವರಿ 8, 2021ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ, ಧಾರವಾಡದ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿದೆ.ಹೀಗಾಗಿ ಮಾಜಿ ಸಚಿವ...







