Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನಟಿ ಸಂಜನಾ ಗಲ್ರಾನಿಗೆ ‘ಬಿಗ್‌ ರಿಲೀಫ್’‌; ಹೈಕೋರ್ಟ್‌ನಿಂದ ಷರತ್ತು ಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸಕ್ರಿಯರಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತಬದ್ಧ ಜಾಮೀನು ಮಂಜೂರು ನೀಡಿದೆ. ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಿವಾಸ್ ಹರೀಶ್ ಕುಮಾರ್ ಅವರು ಈ ಕೆಳಗಿನ ಷರತ್ತುಗಳನ್ನು ವಿಧಿಸಿತೀರ್ಪು ನೀಡಿದ್ದಾರೆ. ಇದೇ ವೇಳೆ ನ್ಯಾಯಾಲಯ '₹3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು,' ಎಂದು ಹೇಳಿದ್ದು. , 'ಪ್ರತಿ ತಿಂಗಳು ಎರಡು ಬಾರಿ...
ಹೆಚ್ಚಿನ ಸುದ್ದಿ

ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಮತ್ತು ತಂಬಾಕು ಉತ್ಪನ್ನ ಜಗಿದು ಉಗಿಯುವುದು ಶಿಕ್ಷಾರ್ಹ ಅಪರಾಧ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-ಕಹಳೆ ನ್ಯೂಸ್

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ಮತ್ತು ತಂಬಾಕು ಉತ್ಪನ್ನಗಳನ್ನು ಜಗಿದು ಉಗಿಯುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ‌ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಪಾನ್ ಜಗಿದು ಉಗುಳುವುದರಿಂದ ಕೋವಿಡ್-19 ಮತ್ತು ಇತರ ಸಾಂಕ್ರಾಮಿಕ ರೋಗಗಳು ಹರಡುವ...
ಹೆಚ್ಚಿನ ಸುದ್ದಿ

ಮಂಗಳೂರು- ಮೈಸೂರು ವಿಮಾನಯಾನ ಆರಂಭ: ಮಂಗಳೂರಿಗೆ ಬಂದಿಳಿದ ಮೊದಲ ವಿಮಾನ -ಕಹಳೆ ನ್ಯೂಸ್

ಮಂಗಳೂರು: ಮೈಸೂರು-ಮಂಗಳೂರು ನಡುವಿನ ವಿಮಾನಯಾನ ಇಂದಿನಿಂದ (ಡಿ. 11) ಆರಂಭವಾಗಿದೆ. ಮೈಸೂರಿನಿಂದ ಅಲಯನ್ಸ್ ಏರ್ ನ ಮೊದಲ ವಿಮಾನ ಶುಕ್ರವಾರ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿಯಿತು. ಅಲಯನ್ಸ್ ಏರ್ ನ ಮೊದಲ ವಿಮಾನ 11.22 ಕ್ಕೆ ವಿಮಾನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಒಟ್ಟು 78 ಪ್ರಯಾಣಿಕರು ಬಂದಿಳಿದರು. ಉಡಾನ್‌ ಯೋಜನೆಯಡಿ ಅಲಯನ್ಸ್‌ ಏರ್‌ ವಿಮಾನ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ, ರವಿವಾರ ಈ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ದಿನಸಿ ಅಂಗಡಿ ಮತ್ತು ಬಾರ್ ರೆಸ್ಟೋರೆಂಟ್ ಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂಪಾಯಿ ದೋಚಿದ ಖತರ್ನಾಕ್ – ಕಹಳೆ ನ್ಯೂಸ್

ಉಪ್ಪಿನಂಗಡಿ : ಇಲ್ಲಿನ ಹೃದಯ ಭಾಗದಲ್ಲಿರುವ ದಿನಸಿ ಅಂಗಡಿ ಮತ್ತು ಬಾರ್ ರೆಸ್ಟೋರೆಂಟ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಹಣವನ್ನು ಕದ್ದೊಯ್ದ ಘಟನೆ ಡಿಸೆಂಬರ್10 ರಂದು ರಾತ್ರಿ ಸಂಭವಿಸಿದೆ. ಬಾಗಿಲ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಒಳಗಿದ್ದ ನಗದು ಹಣವನ್ನು ದೋಚಿದ್ದು. ಕಳವಿಗೆ ಮುನ್ನಾ ಪರಿಸರದ ಸಿಸಿ ಕ್ಯಾಮಾರಗಳ ದಿಕ್ಕು ಬದಲಾಯಿಸಿರುವುದು ಕಂಡು ಬಂದಿದೆ....
ಹೆಚ್ಚಿನ ಸುದ್ದಿ

ಕುತುಬ್ ಮಿನಾರ್ ಕೆಳಗಿರುವ 27 ಹಿಂದೂ, ಜೈನ ದೇವಾಲಯ ಮರುಸ್ಥಾಪನೆಗೆ ಅರ್ಜಿ – ಕಹಳೆ ನ್ಯೂಸ್

ನವದೆಹಲಿ : ಪ್ರಸಿದ್ಧ ಕುತುಬ್ ಮಿನಾರ್ ಕೆಳಗೆ 27 ಹಿಂದೂ, ಜೈನ ದೇಗುಲಗಳಿದ್ದು ಅವುಗಳನ್ನು ಮರುಸ್ಥಾಪಿಸಬೇಕು ಹಾಗೂ ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಸ್ತುತ ಕುತುಬ್ ಮಿನಾರ್ ಇರುವ ಸ್ಥಳದಲ್ಲಿ ಈ ಹಿಂದೆ ಜೈನ ತೀರ್ಥಂಕರರ, ವಿಷ್ಣು, ಗಣೇಶ, ಶಿವ, ಗೌರಿ, ಸೂರ್ಯದೇವ, ಹನುಮನ ದೇಗುಲ ಸೇರಿದಂತೆ ಸುಮಾರು 27 ಹಿಂದೂ ದೇಗುಲಗಳಿದ್ದು, ಇವುಗಳನ್ನು ಕುತುಬ್ ದಿನ್...
ಹೆಚ್ಚಿನ ಸುದ್ದಿ

ತಾತನಾದ ಸಂಭ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ – ಕಹಳೆ ನ್ಯೂಸ್

ಮುಂಬೈ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ, ರಿಲಾಯನ್ಸ್ ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ತಾತನಾದ ಸಂಭ್ರಮದಲ್ಲಿದ್ದಾರೆ. ಮುಕೇಶ್ ಅಂಬಾನಿ-ನೀತಾ ಅಂಬಾನಿಯವರ ಮಗ ಆಕಾಶ್ ಅಂಬಾನಿ ಅವರ ಪತ್ನಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಮುಕೇಶ್ ದಂಪತಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಮಗು ಜನನವಾಗಿದೆ ಎಂದು...
ಹೆಚ್ಚಿನ ಸುದ್ದಿ

ಮುತ್ತಪ್ಪ ರೈ ಹೆಸರಿನಲ್ಲಿ ಬೆದರಿಸುತ್ತಿದ್ದವ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ತೆರಿಗೆ ಪಾವತಿ ಸೇರಿದಂತೆ ನಾನಾ ಕಾರಣ ನೀಡಿ ₹ 48 ಲಕ್ಷ ಪಡೆದು ವಂಚಿಸಿದ್ದ ಆರೋಪದಡಿ ಸ್ವರೂಪ್ ಅಲಿಯಾಸ್ ಅಜಿತ್ ಶೆಟ್ಟಿ ಎಂಬುವರನ್ನು ವೈಟ್‌ಫೀಲ್ಡ್ ಉಪವಿಭಾಗ ಪೊಲೀಸರು ಬಂಧಿಸಿದ್ದಾರೆ. 'ವಂಚನೆ ಸಂಬಂಧ ಮೊಹಮ್ಮದ್ ರಫೀ ಕಿರೇಸೂರ ಎಂಬುವರು ದೂರು ನೀಡಿದ್ದರು. ಆರೋಪಿ ಸ್ವರೂಪ್ ಶೆಟ್ಟಿ ಹಾಗೂ ಅವರ ಸಹಚರರಾದ ಬಿ. ಕಿರಣ್, ಸಬಿನಾ ಹಾಗೂ ಸಂದೀಪ್ ರೈ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಸ್ವರೂಪ್ ಅವರನ್ನು ಬಂಧಿಸಿ ನ್ಯಾಯಾಂಗ...
ಹೆಚ್ಚಿನ ಸುದ್ದಿ

ಒಂದು ಸಮಾಜದ ಮೆಚ್ಚುಗೆ ಗಳಿಸಲು ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಒಂದು ಸಮಾಜದ ಮೆಚ್ಚುಗೆ ಗಳಿಸುವ ಸಲುವಾಗಿ ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಜಾರಿಗೊಳಿಸಿದ ಸಂಭ್ರಮದಲ್ಲಿ ಗೋ ಪೂಜೆ ನೆರವೇರಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗೋ ಸಂಸ್ಕೃತಿ ಉಳಿಸುವುದಕ್ಕೆ ಈ ಮಸೂದೆ ತರಲಾಗಿದೆ. ಯಡಿಯೂರಪ್ಪ ಈ ಹಿಂದೆ...
1 132 133 134 135 136 174
Page 134 of 174