Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ – ಹೈಕೋರ್ಟ್​ಗೆ ವಾಣಿ ವಿಲಾಸ ಆಸ್ಪತ್ರೆ ವೈದ್ಯರು ವರದಿ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲುಪಾಲಾಗಿ, ಈಗ ಅನಾರೋಗ್ಯದಿಂದ ಬಳಲುತ್ತಿರುವ ನಟಿ ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಸಿಬಿ ಪರ ವಿಶೇಷ ಅಭಿಯೋಜಕ ವೀರಣ್ಣ ತಿಗಡಿ...
ಹೆಚ್ಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ- ಕಹಳೆ ನ್ಯೂಸ್

ಕೊಲ್ಕತ್ತಾ : ಪಶ್ಚಿಮಬಂಗಾಳದ ಡೈಮಂಡ್ ಹಾರ್ಬರ್ ಪ್ರದೇಶದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ, ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ, ಕಲ್ಲು ತೂರಾಟ ನಡೆಸಲಾಗಿದೆ. ನಡ್ಡಾ ತೆರಳುತ್ತಿದ್ದಾಗ ರಸ್ತೆಯನ್ನು ಬ್ಲಾಕ್ ಮಾಡಿ, ನಡ್ಡಾ ಅವರ ಕಾರಿನ ಮೇಲೂ ಏಕಾಏಕಿ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗಿಯಾ ಅವರ ಕಾರು ಸಂಪೂರ್ಣ ಜಖ೦ಗೊ೦ಡಿದೆ...
ಹೆಚ್ಚಿನ ಸುದ್ದಿ

ಡಿಸೆಂಬರ್ 10 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ- ಕಹಳೆ ನ್ಯೂಸ್

ಧರ್ಮಸ್ಥಳ: ನಾಡಿನ ಪ್ರವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು ಇವತ್ತಿನಿಂದ ಆರಂಭಗೊಳ್ಳಲಿದ್ದು, ಹಾಗೆ ಡಿಸೆಂಬರ್ 13‌ಮತ್ತು 14 ರಂದು 88 ನೇ ವರ್ಷದ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಬಾರಿ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಸರಳ‌ ಕಾರ್ಯಕ್ರಮ ನಡೆಯಲಿದೆ.ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವವು ಡಿಸೆಂಬರ್ 10 ರಂದು ಆರಂಭಕೊಂಡು ಡಿಸೆಂಬರ್ 14 ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ...
ಹೆಚ್ಚಿನ ಸುದ್ದಿ

ಹಾಲಾಡಿಯಲ್ಲಿ ಸೇತುವೆಗೆ ಕಾರೊಂದು ಡಿಕ್ಕಿ ಹೊಡೆದು ಭೀಕರ ಅಪಘಾತ ;ಕೆಎಂಫ್ ನಿರ್ದೇಶಕ ರಾಜೀವ ಶೆಟ್ಟಿ ಸಾವು-ಕಹಳೆ ನ್ಯೂಸ್

ಹಾಲಾಡಿ: ಸೇತುವೆಗೆ ಕಾರೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಹಾಲಾಡಿಯಲ್ಲಿ ಬುಧವಾರ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಕೆಎಂಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಎಂದು ತಿಳಿದುಬಂದಿದೆ. ಇವರು ಹಾಲಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಶಂಕರನಾರಾಯಣಕ್ಕೆ ಬರುತ್ತಿರುವ ವೇಳೆ ಹಾಲಾಡಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ರಾಜೀವ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ದಾರಿ ಮಧ್ಯೆ ಸಾವನ್ನಪ್ಪಿದ್ದು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು...
ಹೆಚ್ಚಿನ ಸುದ್ದಿ

BREAKING NEWS : ರಾಜ್ಯ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇಂದು ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಮಂಡಿಸಿದ್ದಾರೆ. ಇಂತಹ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಕೊನೆಗೂ ಪ್ರಾಣಿಗಳ ಹತ್ಯೆ ಹೆಸರಿನಲ್ಲಿ ನಿಷೇಧ ಹೇರುವ ಹೆಸರಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಲ್ಪಟ್ಟಿದೆ. ಪಶು...
ಹೆಚ್ಚಿನ ಸುದ್ದಿ

ಒಂದೂ ‘ಕೋವಿಡ್‌’ ಪ್ರಕರಣವಿಲ್ಲದ ತಾಣ ‘ಲಕ್ಷದ್ವೀಪ’! – ಕಹಳೆ ನ್ಯೂಸ್

ಕೊಚ್ಚಿ: ವಿಶ್ವವನ್ನೇ ತನ್ನ ಕಪಿಮುಷ್ಠಿಯಲ್ಲಿಟ್ಟುಕೊಂಡು ಅಲುಗಾಡಿಸಿ, ಲಕ್ಷಾಂತರ ಜನರ ಸಾವಿಗೆ ಕಾರಣವಾದ 'ಕೋವಿಡ್‌ 19', ಭಾರತದ ಪುಟ್ಟ ಹಾಗೂ ದ್ವೀಪಗಳ ಸಮೂಹದ ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪಕ್ಕೆ ಮಾತ್ರ ಪ್ರವೇಶಿಸಿಲ್ಲ..! ಇವತ್ತಿಗೂ ಈ ದ್ವೀಪದಲ್ಲಿ ಒಂದೇ ಒಂದು 'ಕೋವಿಡ್‌ 19' ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ. ಇಲ್ಲಿನ ನಾಗರಿಕರು ಸೋಂಕಿನ ಭಯವಿಲ್ಲದೇ ಆರಾಮಾಗಿದ್ದಾರೆ. ಮಾಸ್ಕ್ ಧರಿಸುವುದಿಲ್ಲ, ಸ್ಯಾನಿಟೈಸರ್ ಬಳಸುವುದಿಲ್ಲ. ಅಷ್ಟೇ ಅಲ್ಲ, ಇಲ್ಲಿ ಕೋವಿಡ್‌ 19 ಸಾಂಕ್ರಾಮಿಕದ ಮಾರ್ಗಸೂಚಿ ನಿಯಮಗಳನ್ನೂ ಜಾರಿಗೊಳಿಸಿಲ್ಲ! ದೇಶದಲ್ಲಿ...
ಹೆಚ್ಚಿನ ಸುದ್ದಿ

ಮಾಣಿ ಪ್ರೌಢಶಾಲೆಯಲ್ಲಿ‌ ನಿವೃತ್ತ ಬಿ.ಕೃಷ್ಣಪ್ಪ ನಾಯ್ಕ್ ಅವರ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಮಾಣಿ ಪ್ರೌಢಶಾಲೆಯಲ್ಲಿ ಸುಮಾರು 34 ವರ್ಷಗಳಿಂದ ಜವಾನರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಕೃಷ್ಣಪ್ಪ ನಾಯ್ಕ್ ಅವರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಣಿ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಅವರು ಕೃಷ್ಣಪ್ಪ ನಾಯ್ಕ್ ರ ಸೇವೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿ ಪಾಲ್ ಗಂಗಾಧರ ಆಳ್ವ ಶುಭ ಹಾರೈಸಿದರು. ಹಾಗೆಯೇ ಮಾಣಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಲ್ ಶ್ರೀ...
ಹೆಚ್ಚಿನ ಸುದ್ದಿ

ಗುತ್ತಿಗೆ ಜಮೀನಿನಲ್ಲಿ ಕುಲಾಯಿಸಿದ ಅದೃಷ್ಟ – ಕಹಳೆ ನ್ಯೂಸ್

ನವದೆಹಲಿ: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ರೈತನೊಬ್ಬನ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ. ಎಂದಿನಂತೆಯೇ ಜಮೀನಿನಲ್ಲಿ ಬೆವರು ಹರಿಸುತ್ತಿದ್ದ ರೈತ, ಮುಂದೊಮ್ಮೆ ತನಗೆ ಜಾಕ್​ಪಾಟ್​ ಹೊಡೆಯುತ್ತದೆ ಎಂದು...
1 133 134 135 136 137 174
Page 135 of 174