Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಅಮಿತ್ ಶಾ – ರೈತ ನಾಯಕರ ಸಭೆ ವಿಫಲ : ಇಂದು ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆ ರದ್ದು – ಕಹಳೆ ನ್ಯೂಸ್

ನವದೆಹಲಿ: ಮಂಗಳವಾರ ರೈತರು ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ ನದೆಸಿದ್ದು, ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ರೈತ ಮುಖಂಡರ ನಡುವೆ ನಡೆದ ಸಭೆ ನಡೆದಿದ್ದು, ಅದು ವಿಫಲವಾಗಿದೆ ಎಂದು ತಿಳಿದು ಬಂದಿದೆ. ಅಮಿತ್ ಶಾ ಮನವಿ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ಮತ್ತು ರೈತರು ಪಟ್ಟು ಸಡಿಲಿಸದೆ ತಮ್ಮ ನಿಲುವುಗಳಿಗೆ ಭದ್ರವಾಗಿ ಅಂಟಿಕೊಂಡಿರುವುದರಿಂದ ಮಾತುಕತೆ ಫಲಪ್ರದವಾಗಿಲ್ಲ....
ಹೆಚ್ಚಿನ ಸುದ್ದಿ

ಹಿಂದೂ ಜಾಗರಣ ವೇದಿಕೆ ಕರೋಪಾಡಿ ವತಿಯಿಂದ ಮಿತ್ತನಡ್ಕ ಶಾಲೆಯ ಸ್ವಚ್ಚತಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೂಚನೆಯ ಮೇರೆಗೆ ಮಿತ್ತನಡ್ಕ ಶಾಲೆಯ ಒಳಾಂಗಣವನ್ನು ಹಿಂದೂ ಜಾಗರಣ ವೇದಿಕೆ ಕರೋಪಾಡಿ ವತಿಯಿಂದ ಶುಚಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ಕರೋಪಾಡಿಯ ವಲಯದ ಕಾರ್ಯಕರ್ತರು ಭಾಗವಹಿಸಿದರು....
ಹೆಚ್ಚಿನ ಸುದ್ದಿ

ಏಪ್ರಿಲ್ 5ರಂದು ಪ್ರಧಾನಿ ಮೋದಿಯವರು ಹಚ್ಚಿದ್ದ ದೀಪ ಹೊಸ ದಾಖಲೆ- ಕಹಳೆ ನ್ಯೂಸ್

ನವದೆಹಲಿ: ಕೊರೋನಾ ಲಾಕ್ ಡೌನ್ ‌ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವಾರಿಯರ್ಸ್‌ ಗೆ ಧನ್ಯವಾದ ತಿಳಿಸಲು ಏಪ್ರಿಲ್ ನಲ್ಲಿ ಹಚ್ಚಿದ್ದ ದೀಪ ಇದೀಗ ಭಾರಿ ಸುದ್ಧಿ ಮಾಡಿದೆ. ಮೋದಿ ಅವರು ಏಪ್ರಿಲ್ 5ರಂದು ರಾತ್ರಿ 9ಗಂಟೆಗೆ ಸರಿಯಾಗಿ ದೀಪ ಹಚ್ಚುವಂತೆ ದೇಶದ ಸಮಗ್ರ ಜನರಿಗೆ ಕರೆನೀಡಿದ್ದು, ಅಂದೇ ಮೋದಿಯವರು ತಾವು ದೀಪ ಹಚ್ಚುವ ಪೋಟೋಯೊಂದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದ್ದರು.ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.ಈ...
ಹೆಚ್ಚಿನ ಸುದ್ದಿ

ಎಲ್.ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ- ಕಹಳೆ ನ್ಯೂಸ್

ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ವೆಬ್ ಸೈಟ್ ನಲ್ಲಿನ ಅಪ್ ಡೇಟ್ ಪ್ರಕಾರ, ಎಲ್ಲ ಪ್ರಮುಖ ನಗರಗಳಲ್ಲಿ 14.2 ಕೆಜಿ ತೂಕದ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ ಆಗಿದೆ. ಐದು ತಿಂಗಳು ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಸತತವಾಗಿ ಮೂರು ತಿಂಗಳು ದರ ಕಡಿತ ಆದ ಮೇಲೆ, ಜೂನ್ ಹಾಗೂ ಜುಲೈನಲ್ಲಿ ಎಲ್ ಪಿಜಿ ಸಿಲಿಂಡರ್ ದರ ಭಾರತದಲ್ಲಿ ಏರಿಕೆ ಆಗಿತ್ತು. ಆದರೆ ಜುಲೈ ಆದ...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ನರಹರಿ ಪರ್ವತದಲ್ಲಿ ಡಿ.13 ಮತ್ತು 14 ರಂದು ಲಕ್ಷದೀಪೋತ್ಸವ ಹಾಗೂ ತೀರ್ಥಸ್ನಾನ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಹಾಗೂ ಧಾರ್ಮಿಕ ಸನ್ನಿಧಿಯಾಗಿರುವ ನರಹರಿ ಪರ್ವತದಲ್ಲಿದಲ್ಲಿರುವ ಶ್ರೀ ಸದಾಶಿವ ದೇವಾಲಯದಲ್ಲಿ ಡಿಸೆಂಬರ್13 ಮತ್ತು14 ಲಕ್ಷದೀಪೋತ್ಸವ ಹಾಗೂ ತೀರ್ಥಸ್ನಾನ ನಡೆಯಲಿದೆ. ಈ ಸಂದರ್ಭದಲ್ಲಿ ಕೋವಿಡ್ 19 ನಿಯಮ ಪಾಲನೆಗಳು ಕಡ್ಡಾಯವಾಗಿದ್ದು, ಭಕ್ತರು ಸಹಕರಿಸಬೇಕೆಂದು ನರಹರಿ ಪರ್ವತ ಶ್ರೀ ಸದಾಶಿವ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ....
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರಕ್ಕೂ ಮೊದಲು ರೈತರೊಂದಿಗೆ ಮಾತನಾಡಲು ಸಿದ್ಧರಾದ ಅಮಿತ್​ ಷಾ; ಇಂದು ಸಂಜೆ 7ಕ್ಕೆ ಸಭೆ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್‌ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ...
ಹೆಚ್ಚಿನ ಸುದ್ದಿ

ಮೌಂಟ್ ಎವರೆಸ್ಟ್ ನ ಪರಿಷ್ಕೃತ ಎತ್ತರ ಘೋಷಣೆ ಮಾಡಿದ ನೇಪಾಳ-ಚೀನಾ..!; ವಿಶ್ವದ ಅತೀ ಎತ್ತರದ ಶಿಖರದ ಈಗಿನ ಎತ್ತರ ಎಷ್ಟು ಗೊತ್ತಾ? – ಕಹಳೆ ನ್ಯೂಸ್

ಕಠ್ಮಂಡು: ವಿಶ್ವದ ಅತೀ ದೊಡ್ಡ ಮತ್ತು ಎತ್ತರದ ಶಿಖರ ಎಂದೇ ಖ್ಯಾತಿಗಳಿಸಿರುವ ಮೌಂಟ್ ಎವರೆಸ್ಟ್ ನ ಎತ್ತರದ ಕುರಿತು ನೇಪಾಳ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ವಿಶ್ವದ ಅತೀ ಎತ್ತರದ ಶಿಖರದ ನಿಜವಾದ ಎತ್ತರವನ್ನು ನೇಪಾಳ ಹಾಗೂ ಚೀನಾ ಘೋಷಣೆ ಮಾಡಿದ್ದು, ವಿಶ್ವದ ಅತೀ ಎತ್ತರದ ಶಿಖರ ಎಂದೇ ಖ್ಯಾತಿ ಗಳಿಸಿರುವ ಮೌಂಟ್ ಎವರೆಸ್ಟ್ ನ ಈಗನ ಎತ್ತರ 8848.86 ಮೀಟರ್ ಎಂದು ನೇಪಾಳ ಸರ್ಕಾರ ಘೋಷಣೆ ಮಾಡಿದೆ. 2015ರಲ್ಲಿ...
ಹೆಚ್ಚಿನ ಸುದ್ದಿ

ಪುಣಚದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರ್ಪಡೆ-ಕಹಳೆ ನ್ಯೂಸ್

ವಿಟ್ಲ: ಪುಣಚ ಗ್ರಾಮದ ಕಾಂಗ್ರೆಸ್ ಮುಖಂಡ ಮಹೇಶ್ ಶೆಟ್ಟಿ ಬೈಲುಗುತ್ತು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇನ್ನಷ್ಟು ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆದುಕೊಂಡು ‌ಬಿಜೆಪಿ ಮತ್ತಷ್ಟೂ ಸುಭದ್ರಗೊಂಡಿದೆ. ಡಿ.4 ರಂದು ಮಹೇಶ್ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಅವರೊಂದಿಗೆ ಅವರ ಪರವಾದ ಹಲವಾರು ಬೆಂಬಲಿಗರು ಬಿಜೆಪಿಗೆ ಸ್ವ ಇಚ್ಛೆಯಿಂದ ಸೆರ್ಪಡೆಗೊಂಡರು. ಹಾಗೆಯೇ ಪುಣಚ ಗ್ರಾಮದ ಯುವ ಉದ್ಯಮಿ‌ ಪೀತಂ ಪೂಂಜರನ್ನು ಎರಡು ಪಕ್ಷಗಳ ಮುಖಂಡರು ತಮ್ಮ ತಮ್ಮ ಪಕ್ಷದೊಳಗೆ ಸೆಳೆದುಕೊಳ್ಳಲು...
1 134 135 136 137 138 174
Page 136 of 174