BREAKING NEWS : ರಾಜ್ಯ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ – ಕಹಳೆ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇಂದು ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಮಂಡಿಸಿದ್ದಾರೆ. ಇಂತಹ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಕೊನೆಗೂ ಪ್ರಾಣಿಗಳ ಹತ್ಯೆ ಹೆಸರಿನಲ್ಲಿ ನಿಷೇಧ ಹೇರುವ ಹೆಸರಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಲ್ಪಟ್ಟಿದೆ. ಪಶು...







