Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಡ್ರಗ್ಸ್ ಕೇಸ್ : ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟಿ ರಾಗಿಣಿ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿಗಳಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ವಿಧ ವಿಧದಲ್ಲಿ ಪ್ರಯತ್ನ ನಡೆಸಿದ್ದರೂ ಇದುವರೆಗೂ ಯಶ ಕಂಡಿಲ್ಲ, ಇದೇ ಕಾರಣದಿಂದ ನಟಿ ರಾಗಿಣಿ ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಕಳೆದ ಮೂರು ತಿಂಗಳಿನಿಂದ ಕಂಬಿಗಳ ಹಿಂದೆ ಸೆರೆಯಾಗಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ...
ಹೆಚ್ಚಿನ ಸುದ್ದಿ

`ಭಾರತದ ಸಂಸ್ಕೃತಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ’ : ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ : ಅಜಂತಾ ಗುಹೆಗಳು ಸೇರಿದಂತೆ ಕೋವಿಡ್-19 ರ ನಡುವೆ ವಸ್ತು ಸಂಗ್ರಹಾಲಯಗಳು ಮತ್ತು ಇತರ ಪಾರಂಪರಿಕ ತಾಣಗಳನ್ನು ಡಿಜಿಟಲೀಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ನ 71 ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೆನಾಡದಿಂದ ಭಾರತಕ್ಕೆ ಅನ್ನಪೂರ್ಣ ದೇವಿ ಮೂರ್ತಿ ವಾಪಸ್ ತರಲಾಗಿದೆ. ವಾರಣಾಸಿಯಿಂದ ಕಾಣೆಯಾಗಿದ್ದ ಅನ್ನಪೂರ್ಣ ದೇವಿ ಭಾರತಕ್ಕೆ ವಾಪಸ್ ತರಲಾಗಿದೆ. ಇದು ಭಾರತತೀಯರಲ್ಲಿಗೂ ಶುಭ ಸುದ್ದಿ ಎಂದು...
ಹೆಚ್ಚಿನ ಸುದ್ದಿ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ : ಮೀನುಗಾರರು ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್

 ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮುಳುಗಿದೆ. ಅದೃಷ್ಟವಶಾತ್ ಅದರಲ್ಲಿದ್ದ ಏಳು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು, ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಗೋವಾ-ಮಹಾರಾಷ್ಟ್ರ ರಾಜ್ಯ...
ಹೆಚ್ಚಿನ ಸುದ್ದಿ

ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ – ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಗೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರವಾಸಕ್ಕೂ ಮುನ್ನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದರು. ಶನಿವಾರ ರಾತ್ರಿ ಉಡುಪಿ ಜಿಲ್ಲೆಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಅನ್ನ ಪ್ರಸಾದ ಸೇವಿಸಿ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು....
ಹೆಚ್ಚಿನ ಸುದ್ದಿ

ಲವ್ ಜಿಹಾದ್‌ ,ಗೋ ಹತ್ಯೆ ನಿಷೇಧ ಕುರಿತಂತೆ ಕಠಿಣ ಕಾನೂನು ಕ್ರಮ ತರುವಂತೆ ಹಾಗೂ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಖಾಯಂ ಅರ್ಚಕರನ್ನು ನೇಮಿಸುವಂತೆ ಆಗ್ರಹಿಸಿ ರಾಜ್ಯದ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ್ ಅವರಿಗೆ ಬಜರಂಗದಳ ದಕ್ಷಿಣ ಪ್ರಾಂತದ ವತಿಯಿಂದ ಮನವಿ-ಕಹಳೆ ನ್ಯೂಸ್

ಈ ಸಂದರ್ಭ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ಜಿಲ್ಲಾ ಸಂಯೋಜಕ ಶ್ರೀಧರ ತೆಂಕಿಲ, ಸಾಪ್ತಾಹಿಕ ಮಿಲನ್ ಪ್ರಮುಖ್ ಜಿತೇಶ್ ಬಲ್ನಾಡು, ಪುತ್ತೂರು ಪ್ರಖಂಡ ಸಹ ಸಂಯೋಜಕ ಜಯಂತ ಕುಂಜೂರುಪಂಜ, ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ನಾಳೆ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.)ದ  ಅಮೃತ ವಾಹಿನಿ ಸಭಾಭವನ ಮತ್ತು ದಾಸ್ತಾನು ಕೊಠಡಿಯ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.)ದ ವತಿಯಿಂದ ಅಮೃತ ವಾಹಿನಿ ಸಭಾಭವನ ಮತ್ತು ದಾಸ್ತಾನು ಕೊಠಡಿಯ ಉದ್ಘಾಟನಾ ಸಮಾರಂಭ ನಾಳೆ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ನಡೆಯಲಿದೆ. ಸಭಾಭವನವನ್ನು ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ದಾಸ್ತಾನು ಕೊಠಡಿಯನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ನಾಮ ಫಲಕವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ಉಪಾಧ್ಯಕ್ಷರಾದ ಪ್ರಕಾಶ್ಚಂದ್ರ...
ಹೆಚ್ಚಿನ ಸುದ್ದಿ

ಇಂದು ಮೋದಿ ಪುಣೆಯ ಸೀರಮ್ ಸಂಸ್ಥೆಗೆ ಭೇಟಿ :ಲಸಿಕೆ ಅಭಿವೃದ್ಧಿ ಕಾರ್ಯದ ಪರಿಶೀಲನೆ – ಕಹಳೆ ನ್ಯೂಸ್

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ. ಅಹ್ಮದಾಬಾದ್‌ನ ಝೈಡಸ್‌ ಕ್ಯಾಡಿಲಾ, ಪುಣೆಯ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಮತ್ತು ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಸಂಸ್ಥೆಗಳಿಗೆ ಮೋದಿ ಭೇಟಿ ನೀಡಿ, ಲಸಿಕೆ ಅಭಿವೃದ್ಧಿಯ ಪ್ರಗತಿಯನ್ನು ವೀಕ್ಷಿಸಲಿದ್ದಾರೆ. ಲಸಿಕೆ ಸಂಸ್ಕರಣೆ, ಸರಬರಾಜು ಕುರಿತು ಸಂಸ್ಥೆಯ ತಜ್ಞರೊಂದಿಗೆ ಚರ್ಚಿಸಲಿದ್ದಾರೆ. ಎಲ್ಲಿಂದ ಆರಂಭ? ಪ್ರಧಾನಿ ಶನಿವಾರ ಬೆಳಗ್ಗೆ 9.30ಕ್ಕೆ ಅಹ್ಮದಾಬಾದ್‌ಗೆ...
ಹೆಚ್ಚಿನ ಸುದ್ದಿ

ಗ್ರಾಮ ಪಂಚಾಯತಿ ಚುನಾವಣೆಗಳು ಭವಿಷ್ಯದ ನಾಯಕನನ್ನು ರೂಪಿಸುತ್ತವೆ: ನಳಿನ್ ಕುಮಾರ್ – ಕಹಳೆ ನ್ಯೂಸ್

ಉಡುಪಿ: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಸ್ಥಳೀಯ ಮತ್ತು ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಪಂಚಾಯಿತಿಯಿಂದ ಪಾರ್ಲಿಮೆಂಟ್‍ವರೆಗೆ ಕಾಂಗ್ರೆಸ್ ಮುಕ್ತ ಮಾಡುವ ಸಂಕಲ್ಪದೊಂದಿಗೆ ಶೇ.80ರ ಗೆಲುವಿನ ಗುರಿ ಇಟ್ಟಿದ್ದೇವೆ. ಮಹಾತ್ಮ ಗಾಂಧಿಯ ಗ್ರಾಮ ಸ್ವರಾಜ್ಯ, ಪ್ರಧಾನಿಯ ಆದರ್ಶ ಗ್ರಾಮ ಹಾಗೂ ಸಾಮಾನ್ಯ ಕಾರ್ಯಕರ್ತನನ್ನು ನಾಯಕನ್ನಾಗಿಸುವ ಚಿಂತನೆಯಲ್ಲಿ ಈ ಬಾರಿಯ ಚುನಾವಣೆಯನ್ನು...
1 141 142 143 144 145 174
Page 143 of 174