Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನ.27ರಿಂದ ಪಾವಂಜೆ ನೂತನ ಮೇಳದ ತಿರುಗಾಟ ಆರಂಭ – ಕಹಳೆ ನ್ಯೂಸ್

ಪಾವಂಜೆ: ಯಕ್ಷಗಾನದ ಮೇಳ ಪರಂಪರೆಯಲ್ಲಿ ಹೊಸದಾಗಿ ಸೇರ್ಪಡೆಗೊಳ್ಳಲಿರುವ ಪಾವಂಜೆಯ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಮೇಳದ ತಿರುಗಾಟ ಆರಂಭವು ನ. 27 ರಂದು ಜರಗಲಿದೆ. ಪಾಂಡವಶ್ವಾಮೇಧ ಪ್ರಸಂಗದ ಮೂಲಕ ನೂತನ ಮೇಳವು ಮುಂದಿನ 6 ತಿಂಗಳ ಪ್ರದರ್ಶನದಲ್ಲಿ ಮೇ 25 ರವರೆಗೆ ಈಗಾಗಲೇ 156 ಪ್ರದರ್ಶನ ಬುಕ್ಕಿಂಗ್ ಆಗಿದೆ. ಆರಂಭದ ವರ್ಷದಲ್ಲಿ 50 ಸಾವಿರ ರೂಪಾಯಿಯ ವೀಳ್ಯವನ್ನು ಪಡೆದು ಕೊಳ್ಳಲಾಗುವುದು ಎಂದು ಮೇಳದ ಸಂಚಾಲಕ ಹಾಗೂ...
ಹೆಚ್ಚಿನ ಸುದ್ದಿ

‘ಲವ್ ಜಿಹಾದ್’ ವಿರುದ್ಧ ಕಾನೂನು ತರಲು ಹೊರಟ ಬಿಜೆಪಿಗೆ ಬಿಗ್ ಶಾಕ್ -ಹೈಕೋರ್ಟ್ ಮಹತ್ವದ ತೀರ್ಪು -ಕಹಳೆ ನ್ಯೂಸ್

ಅಲಹಾಬಾದ್​: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡಲು ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ಕೆಲವು ಸರ್ಕಾರ ಮುಂದಾಗಿದ್ದವು. ಉತ್ತರ ಪ್ರದೇಶ ಸರ್ಕಾರ ಇಂಥದ್ದೊಂದು ಕಾನೂನು ಜಾರಿಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ ಇದಕ್ಕೆ ಪೂರಕ ಎಂಬಂತೆ ಕಳೆದ ತಿಂಗಳು ಅಲಹಾಬಾದ್ ಹೈಕೋರ್ಟ್​ನ ಏಕಸದಸ್ಯಪೀಠವು ಕೇವಲ ಮದುವೆಯ ಉದ್ದೇಶದಿಂದ...
ಹೆಚ್ಚಿನ ಸುದ್ದಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ನಟಿ ವಿಜಯಶಾಂತಿ ಇಂದು ಬಿಜೆಪಿ ಸೇರ್ಪಡೆ? – ಕಹಳೆ ನ್ಯೂಸ್

ನವದೆಹಲಿ : ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ವಿಜಯ ಶಾಂತಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಯಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಲಿರುವ ವಿಜಯಶಾಂತಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ...
ಹೆಚ್ಚಿನ ಸುದ್ದಿ

‘ರಾಜ್ಯ ಸರ್ಕಾರ’ದಿಂದ 2021ರ ಸಾರ್ವತ್ರಿಕ ‘ರಜಾ ದಿನ’ಗಳ ಪಟ್ಟಿ ಬಿಡುಗಡೆ: ಸ್ವಾತಂತ್ರ್ಯೋತ್ಸವ, ಕ್ರಿಸ್​ಮಸ್ʼಗಿಲ್ಲ ರಜೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ್ದು, ಆ ಪ್ರಕಾರ 2021ನೇ ಸಾಲಿಗೆ 20 ಸಾರ್ವತ್ರಿಕ ರಜಾದಿನಗಳನ್ನ ಸರ್ಕಾರ ಘೋಷಿಸಿದೆ. ಸರ್ಕಾರದ ಆದೇಶದಂತೆ, 2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಜನವರಿ 14ರ ಮಕರ ಸಂಕ್ರಾಂತಿಯಿಂದ ಆರಂಭವಾಗಿ ನವೆಂಬರ್ 22ರ ಕನಕದಾಸ ಜಯಂತಿಯಂದು ಮುಕ್ತಾಯಗೊಳ್ಳುತ್ತದೆ. ಈ ಮಧ್ಯೆ ಗಣರಾಜ್ಯೋತ್ಸವ, ಮಹಾಶಿವರಾತ್ರಿ, ಗುಡ್​ಫ್ರೈಡೇ, ಯುಗಾದಿ, ಅಂಬೇಡ್ಕರ್ ಜಯಂತಿ, ಕಾರ್ಮಿಕರ ದಿನಾಚರಣೆ, ಬಸವ ಜಯಂತಿ,...
ಹೆಚ್ಚಿನ ಸುದ್ದಿ

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ – ಕಹಳೆ ನ್ಯೂಸ್

ಬೆಂಗಳೂರು- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ. ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಮಾಹಿತಿ...
ಹೆಚ್ಚಿನ ಸುದ್ದಿ

ರಾಜ್ಯಗಳ ಪ್ರಸ್ತುತ ಕರೋನ ಸ್ಥಿತಿಯ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ನವದೆಹಲಿ - ಕೋವಿಡ್ ಸೋಂಕು ಹೆಚ್ಚಾಗಿರುವ ನಾಲ್ಕು ರಾಜ್ಯಗಳು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ಸೋಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ, ಎಂ.ಆರ್. ಷಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‍ನ ವಿಭಾಗೀಯ ಪೀಠ ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ....
ಹೆಚ್ಚಿನ ಸುದ್ದಿ

ಅಂತ್ಯಕ್ರಿಯೆ ಬಳಿಕ ಮನೆಗೆ ವಾಪಸಾದ ‘ಮೃತ’ ಕೋವಿಡ್ ರೋಗಿ ! – ಕಹಳೆ ನ್ಯೂಸ್

ಕೊಲ್ಕತ್ತಾ : ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾ ಜಿಲ್ಲೆಯ ಖರ್ಡಾಹ್ ಎಂಬಲ್ಲಿನ ಬಲರಾಂಪುರ್ ಬಸು ಆಸ್ಪತ್ರೆಯ ವೈದ್ಯರು ಕಳೆದ ವಾರ ಮೃತಪಟ್ಟಿದ್ದಾರೆಂದು ಘೋಷಿಸಲ್ಪಟ್ಟಿದ್ದ 75 ವರ್ಷದ ಕೋವಿಡ್ ರೋಗಿಯೊಬ್ಬರ ಅಂತ್ಯಕ್ರಿಯೆ ಮುಗಿದು ನಂತರ ಅವರ ಶ್ರಾದ್ಧ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಅವರು ಸತ್ತಿಲ್ಲ, ಬದುಕಿದ್ದಾರೆ ಎಂದು ಕುಟುಂಬಕ್ಕೆ ತಿಳಿದು ಬಂದ ವಿಲಕ್ಷಣ ಘಟನೆ ವರದಿಯಾಗಿದೆ. ಶಿಬ್ದಾಸ್ ಬ್ಯಾನರ್ಜಿ ಎಂಬ ವ್ಯಕ್ತಿಯ ವಿಚಾರದಲ್ಲಿ ಆಸ್ಪತ್ರೆಯಿಂದಾದ ಈ ಪ್ರಮಾದ ಕುರಿತಂತೆ ತನಿಖೆ...
ಹೆಚ್ಚಿನ ಸುದ್ದಿ

ಮಹಾತ್ಮ ಗಾಂಧೀಜಿ ಮರಿ ಮೊಮ್ಮಗ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದ ಸತೀಶ್ ಧುಪೆಲಿಯಾ 3 ದಿನಗಳ ನಂತರ 66ನೇ ಜನ್ಮ ದಿನ ಆಚರಿಸಿಕೊಳ್ಳಬೇಕಿತ್ತು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದು, ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ...
1 143 144 145 146 147 174
Page 145 of 174