Tuesday, March 10, 2026

ಹೆಚ್ಚಿನ ಸುದ್ದಿ

ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

ಹಾವುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿ ಹಿಂಸಾತ್ಮಕವಾಗಿ ವರ್ತನೆ-ದೂರು ದಾಖಲು -ಕಹಳೆ ನ್ಯೂಸ್

ಶಿವಮೊಗ್ಗ: ಉಂಬ್ಳೆಬೈಲು ವಲಯ ಅರಣ್ಯ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ಹೆಬ್ಬಾವು ಹಾಗೂ ನಾಗರಹಾವಿನ ಜತೆ ಹಿಂಸಾತ್ಮಕವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಮೇಲೆ ಆರೋಪಿ ಮನೆ ಮೇಲೆ ದಾಳಿ ಮಾಡಿ ಹಾವುಗಳನ್ನು ರಕ್ಷಿಸಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿದ್ದಾರೆ. ಮಳಲಿಕೊಪ್ಪ ಬಳಿ ಹಾವುಗಳನ್ನು ಹಿಡಿದು ಅದರ ಬಾಯಿಗೆ ಪ್ಲಾಸ್ಟರ್ ಸುತ್ತುವುದು ಕಂಡು ಬಂದಿತ್ತು. ಹೆಬ್ಬಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಶೆಡ್ಯೂಲ್ 1 ಗೆ ಸೇರಿದ ಉರಗವಾಗಿದೆ. ವಿಡಿಯೋ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಜನರ ಜೀವವುಳಿಸಿ ಸಾವನ್ನಪ್ಪಿದ ಚಾಲಕ -ಕಹಳೆ ನ್ಯೂಸ್

ನೆಲಮಂಗಲ: KSRTC ಬಸ್ ಡ್ರೈವರ್ ಗೆ ಎದೆನೋವು (chest pain ) ಕಾಣಿಸಿಕೊಂಡ ಹಿನ್ನೆಲೆ ಬಸ್ ನಿಲ್ಲಿಸಿ ಚಾಲಕನೊಬ್ಬ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಆದ್ರೆ, ದುರಾದೃಷ್ಟವಷಾತ್ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತಪಟ್ಟಿದ್ದಾರೆ. ರಾಜೀವ್ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್‌ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು.ನೆಲಮಂಗಲದ ಜಾಸ್...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ ಬಾಬು: ಪ್ರಧಾನಿ ಮೋದಿ ಅಭಿನಂದನೆ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ಬಾಬು ಅವರನ್ನು ಅಭಿನಂದಿಸಿದ್ದಾರೆ ಮತ್ತು ಅವರ ಉತ್ಸಾಹ ಮತ್ತು ಸಮರ್ಪಣೆ ಅನುಕರಣೀಯವಾಗಿದೆ ಎಂದು ಹೇಳಿದ್ದಾರೆ. ಸೋಮವಾರ ಸಮರ್ಕಂಡ್‌ನಲ್ಲಿ ನಡೆದ 11ನೇ ಮತ್ತು ಅಂತಿಮ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾದ ಝೊಂಗಿ ಟಾನ್ ವಿರುದ್ಧ ಕಠಿಣ ಡ್ರಾ ಸಾಧಿಸಿದ ನಂತರ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಸತತ ಎರಡನೇ ಬಾರಿಗೆ FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಅನ್ನು...
ಜಿಲ್ಲೆರಾಜ್ಯಸುದ್ದಿಹುಬ್ಬಳ್ಳಿಹೆಚ್ಚಿನ ಸುದ್ದಿ

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು -ಕಹಳೆ ನ್ಯೂಸ್

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಯೋಜನೆಯು ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ...
ರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್ ಗೆ ಇಬ್ಬರು ನಕ್ಸಲರು ಬಲಿ – ಕಹಳೆ ನ್ಯೂಸ್

ರಾಯ್ಪುರ: ಛತ್ತೀಸ್‌ಗಢದ ರಾಯ್ಪುರದಿಂದ ದಕ್ಷಿಣಕ್ಕೆ ಸುಮಾರು 400 ಕಿ.ಮೀ ದೂರದಲ್ಲಿರುವ ಸಂಘರ್ಷಪೀಡಿತ ಬಿಜಾಪುರ ಜಿಲ್ಲೆಯ ನೈಋತ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಇಬ್ಬರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. "ಬಿಜಾಪುರ ಜಿಲ್ಲೆಯ ನಿರ್ದಿಷ್ಟ ಸ್ಥಳದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ...
ರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ, ಬಿಗಿ ಭದ್ರತೆ – ಕಹಳೆ ನ್ಯೂಸ್

ಮಣಿಪುರ : 2023 ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಪ್ರಧಾನಿ ನರೇಂದ್ರ ಮೋದಿ ನಾಳೆ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಬಿಗಿ ಭದ್ರತೆ ಒದಗಿಸಲಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ, ಈಶಾನ್ಯ ಭಾರತದ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳಿಂದ ಹಾನಿಗೊಳಗಾದ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಭೇಟಿ ನೀಡದಿದ್ದಕ್ಕಾಗಿ ಪ್ರತಿಪಕ್ಷಗಳು ಅವರನ್ನು ಗುರಿಯಾಗಿಸಿಕೊಂಡಿವೆ. ಮಣಿಪುರದಲ್ಲಿ, ಜನಾಂಗೀಯ ಹಿಂಸಾಚಾರದ ಸಮಯದಲ್ಲಿ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಪಾಗಲ್ ಪ್ರೇಮಿ – ಕಹಳೆ ನ್ಯೂಸ್

ಉಡುಪಿ : ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ...
1 13 14 15 16 17 174
Page 15 of 174