Friday, March 13, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಹಾನಿ : ಮೋದಿ -ಕಹಳೆ ನ್ಯೂಸ್

ನವದೆಹಲಿ: ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆಯಾಗಿವೆ. ರಾಷ್ಟ್ರೀಯ ಪಕ್ಷವೊಂದು ಕೂಡಾ ಇದಕ್ಕೆ ಬಲಿಯಾಗಿದೆ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ 'ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್' ಎಂದು...
ಹೆಚ್ಚಿನ ಸುದ್ದಿ

ಬೀದಿಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ : ಅರ್ಜಿ ಸಲ್ಲಿಕೆಗೆ ಇಂದೇ ಕಡೆಯ ದಿನ – ಕಹಳೆ ನ್ಯೂಸ್

ಬೆಂಗಳೂರು : ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ಬಡ್ಡಿರಹಿತ ಸಾಲ ಪಡೆಯಲು ನವೆಂಬರ್ 12 (ಇಂದು) ಕೊನೆಯ ದಿನವಾಗಿದೆ ಎಂದು ನಗರಸಭೆ ಪೌರಾಯುಕ್ತ ಎಲ್. ಮಂಜುನಾಥಸ್ವಾಮಿ ಮಾಹಿತಿ ನೀಡಿದ್ದಾರೆ. ಆತ್ಮನಿರ್ಭರ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದೆ. ಈ ಹಿಂದಿನ ಪುರಸಭೆ ಅವಧಿಯಲ್ಲಿ ಸುಮಾರು 408 ಮಂದಿ ಬೀದಿಬದಿಯ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ...
ಹೆಚ್ಚಿನ ಸುದ್ದಿ

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ ಪಡೆಯಲು ಪೂರಕವಾಗಿ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜ್ಞಾನತಾಣ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂ. ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್ ಮತ್ತು...
ಹೆಚ್ಚಿನ ಸುದ್ದಿ

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಪಾಸಿಟಿವ್​ – ಕಹಳೆ ನ್ಯೂಸ್

ಹೈದರಾಬಾದ್ : ತೆಲುಗಿನ ಚಿತ್ರರಂಗದ ಮೆಗಾಸ್ಟಾರ್ ಎಂದೇ ಖ್ಯಾತಿ ಪಡೆದಿರುವಂತ ನಟ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿಯವರು, ಆಚಾರ್ಯ ಚಿತ್ರದ ಚೂಟಿಂಗ್ ನಲ್ಲಿ ಭಾಗವಹಿಸುವಂತ ಮೊದಲು, ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟಿದೆ. ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ತಮ್ಮ ಕೊರೋನಾ ಸೋಂಕು ಪತ್ತೆ...
ಹೆಚ್ಚಿನ ಸುದ್ದಿ

ಚಾಲಕರ ಗಮನಕ್ಕೆ : ಡಿಸೆಂಬರ್ 31 ರೊಳಗೆ ನಿಮ್ಮ ವಾಹನಗಳಿಗೂ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್

ನವದೆಹಲಿ: 2021ರ ಜನವರಿ 1 ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಓಡಾಡುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ಸಾರಿಗೆ ಸಚಿವಾಲಯ ಕಡ್ಡಾಯಗೊಳಿಸಿ ಅದೇಶ ಹೊರಡಿಸಿದೆ. 2021 ಜನವರಿ 1 ರಿಂದ 4 ಚಕ್ರ ಹಾಗೂ ಮೇಲ್ಪಟ್ಟ ಎಲ್ಲ ವಾಹನಗಳಿಗೂ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯವಾಗಿದ್ದು, ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ಭಾರಿ ಪ್ರಮಾಣದ ದಂಡ ವಿಧಿಸುವ ಸಾಧ್ಯತೆ ಇದೆ ಈ ಬಗ್ಗೆ ಕೇಂದ್ರದ ನೂತನ ಮೋಟಾರು ಕಾಯ್ದೆ ನಿಯಮ ಕಾಯ್ದೆಗೆ...
ಹೆಚ್ಚಿನ ಸುದ್ದಿ

ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ಅಮೆರಿಕನ್ ಮಹಿಳೆ ಕಮಲಾ ಹ್ಯಾರಿಸ್ – ಕಹಳೆ ನ್ಯೂಸ್

ವಾಷಿಂಗ್ಟನ್​: ಜಗತ್ತಿನಾದ್ಯಂತ ಮಾರಿಷಸ್​ನಿಂದ ಹಿಡಿದಿ ಫಿಜಿಯವರೆಗೆ ಭಾರತೀಯ ಮೂಲದ ರಾಜಕಾರಣಿಗಳು ಚುನಾಯಿತರಾಗಿ ಆಡಳಿತ ಚುಕ್ಕಾನಿ ಹಿಡಿಯುತ್ತಿರುವುದು ಇದೇ ಮೊದಲಲ್ಲ. ಆದರೆ,ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ (56) ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಭಾಜನರಾಗಿದ್ದಾರೆ. ಈ ಹುದ್ದೆಗೇರಿದ ಮೊದಲ ಬ್ಲ್ಯಾಕ್ ಅಮೆರಿಕನ್ ಮಹಿಳೆ ಎಂಬ ಕೀರ್ತಿಯೂ ಅವರದ್ದಾಗಿದೆ. ಅವರು ಕ್ಯಾಲಿಫೋರ್ನಿಯಾದ ಮೊದಲ...
ಹೆಚ್ಚಿನ ಸುದ್ದಿ

ಜನೌಷಧಿಯಲ್ಲಿ ಶೀಘ್ರ ಆಯುರ್ವೇದಿಕ್ ಔಷಧ: ಡಿ.ವಿ. ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು: ಜನೌಷಧ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ಕೊಡಲ್ಲ.ಆದರೆ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ. ಸದಾನಂದಗೌಡ ತಿಳಿಸಿದರು. ಹುಬ್ಬಳ್ಳಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿಯನ್ನು ಬೆಂಗಳೂರಿನಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿ, ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ಕೊಡುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ...
ಹೆಚ್ಚಿನ ಸುದ್ದಿ

ನಿಮ್ಮ ʼಆಧಾರ್‌ ಕಾರ್ಡ್‌ʼ ಕಳೆದು ಹೋಗಿದ್ಯಾ? ಹಾಗಾದ್ರೆ, ʼಆನ್ಲೈನ್ʼನಲ್ಲಿ ʼಇ-ಆಧಾರ್ʼ ಡೌನ್ ಮಾಡೋದ್ಹೇಗೆ? ಇಲ್ಲಿದೆ ವಿವರ..! – ಕಹಳೆ ನ್ಯೂಸ್

ನಿಮ್ಮ ಆಧಾರ್‌ ಕಾರ್ಡ್‌ ಕಳೆದು ಹೋಗಿದ್ಯಾ? ಹಾಗಾದ್ರೆ, ಕಳೆದು ಹೋದ ಆಧಾರ್ UID ಮತ್ತು EID ನಂಬರ್ ಮರಳಿ ಪಡೆಯುವುದು ಹೇಗೆ? ಜಸ್ಟ್ ಆನ್ ಲೈನ್ ನಲ್ಲಿ ಇ-ಆಧಾರ್ ಡೌನ್ ಲೋಡ್ ಮಾಡಿ‌ ಸಾಕು. ಹೌದು, ಎಷ್ಟೋ ಬಾರಿ ಜನರು ಆಧಾರ್ ಕಾರ್ಡ್ ಕಳೆದು, ಆಧಾರ್ ಸಂಖ್ಯೆಯನ್ನೂ ಮರೆತು ಬಿಡುತ್ತಾರೆ. ಇಂದಿನ ದಿನಮಾನಗಳಂತೂ ಬಹುತೇಕ ಎಲ್ಲ ದಾಖಲಾತಿಗಳಿಗೂ ಈ ಆಧಾರ್‌ ಬೇಕೆ ಬೇಕು. ಹಾಗಾದ್ರೆ, ಕಳೆದು ಹೋದ ಆಧಾರ್‌ ಕಾರ್ಡ್‌ʼನ್ನ...
1 149 150 151 152 153 174
Page 151 of 174