Thursday, March 12, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

BPL ಕುಟುಂಬದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ‘ಭಾಗ್ಯಲಕ್ಷ್ಮಿ’ ಯೋಜನೆ ಇನ್ಮುಂದೆ ಅಂಚೆ ಇಲಾಖೆ ಮೂಲಕ ಜಾರಿ-ಕಹಳೆ ನ್ಯೂಸ್

'ಭಾಗ್ಯಲಕ್ಷ್ಮಿ' ಬಾಂಡ್ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆಯ 'ಸುಕನ್ಯಾ ಸಮೃದ್ಧಿ' ಮೂಲಕ ಮುಂದುವರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ. ಈ...
ಹೆಚ್ಚಿನ ಸುದ್ದಿ

ಫ್ರಿಜ್ ನಲ್ಲಿಟ್ಟ ಆಹಾರ ತಿನ್ನುವ ಮುನ್ನ ಈ ಸುದ್ದಿ ಓದಲೇಬೇಕು-ಕಹಳೆ ನ್ಯೂಸ್

ಬೀಜಿಂಗ್: ನಾವು ಯಾವುದೇ ಆಹಾರ ಹೆಚ್ಚಾಗಿದ್ದರು ಅದನ್ನು ಫ್ರಿಜ್ ನಲ್ಲಿಟ್ಟು ಮರುದಿನ ಸೇವಿಸುತ್ತೇವೆ. ಅದಕ್ಕಾಗಿ ಫ್ರಿಜ್ ನ್ನು ಒಂದು ವರದಾನ ಎಂದೇ ಹೇಳುತ್ತೇವೆ. ಆದರೆ ಕೆಲವೊಂದು ಆಹಾರಗಳನ್ನು ಹೆಚ್ಚು ದಿನಗಳ ಕಾಲ ಫ್ರಿಜ್ ನಲ್ಲಿಟ್ಟು ಸೇವಿಸಿದರೆ ಜೀವಕ್ಕೆ ಮಾರಕವಾಗಬಹುದು ಎನ್ನುವುದು ನಿಮಗೆ ಗೊತ್ತೇ? ಹೌದು ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಬೀಜಿಂಗ್...
ಹೆಚ್ಚಿನ ಸುದ್ದಿ

ಕೊರೊನಾ ಸಂಕಷ್ಟ, ಹಬ್ಬದ ಹೊತ್ತಲ್ಲೇ ಗಗನಕ್ಕೇರಿದ ಈರುಳ್ಳಿ ದರ-ಕಹಳೆ ನ್ಯೂಸ್

ಬೆಂಗಳೂರು: ಅತಿವೃಷ್ಟಿಯ ಕಾರಣ ಈರುಳ್ಳಿ ಬೆಳೆ ಹಾಳಾಗಿದ್ದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಈರುಳ್ಳಿ ಬೆಲೆ ಗಗನಕ್ಕೇರಿದೆ. ಈರುಳ್ಳಿ ದರ ಕೆಜಿಗೆ 120 ರೂಪಾಯಿವರೆಗೂ ಮಾರಾಟವಾಗುತ್ತಿದ್ದು ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಮುಂಬೈ, ಚೆನ್ನೈನಲ್ಲಿಯೂ ಈರುಳ್ಳಿ ದರ ಶತಕ ಬಾರಿಸಿದ್ದು, 150 ರೂಪಾಯಿವರೆಗೂ ಮಾರಾಟವಾಗುತ್ತಿದೆ. ಈರುಳ್ಳಿ, ಬೆಳೆದ ರೈತರಿಗೂ ಕಣ್ಣೀರು ತರಿಸಿದೆ. ಅಡುಗೆ ಮನೆಯ ಅಗತ್ಯ ವಸ್ತುಗಳಲ್ಲಿ ಒಂದಾದ ಈರುಳ್ಳಿ ಬೆಲೆ ಗಗನಕ್ಕೇರಿರುವುದು ಬಡ, ಮಧ್ಯಮ ವರ್ಗದವರಿಗೆ ನುಂಗಲಾರದ ತುತ್ತಾಗಿದೆ. ಕೊರೊನಾಘಾತದ...
ಹೆಚ್ಚಿನ ಸುದ್ದಿ

ಡ್ರಗ್ಸ್ ಪ್ರಕರಣ :ಗಂಡು ಅಥವಾ ಹೆಣ್ಣು ಕೈದಿಗಳ ಸೆಲ್​ಗೆ ಹಾಕೋದಾ? ಪಾಷಾ ಹೇಳಿಕೆ ಕೇಳಿ ಅಧಿಕಾರಿಗಳು ಶಾಕ್​!-ಕಹಳೆ ನ್ಯೂಸ್

ಬೆಂಗಳೂರು: ಮಾದಕ ವಸ್ತು ಜಾಲದ ನಂಟಿನ ಹಿನ್ನೆಲೆಯಲ್ಲಿ ಬಿಗ್​ಬಾಸ್​ ಖ್ಯಾತಿಯ ಆಯಡಮ್​ ಪಾಷಾ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪಾಷಾರನ್ನು ನ್ಯಾಯಾಂಗ ಬಂಧನಕ್ಕೆ ಕರೆದೊಯ್ದಾಗ ಭಾರಿ ಹೈಡ್ರಾಮ ನಡೆದಿದೆ. ಜೈಲಿನಲ್ಲಿ ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕೆಂಬ ಗೊಂದಲದ ಜತೆಗೆ ಭಾರಿ ಚರ್ಚೆಯಾಗಿದೆ. ಈ ವೇಳೆ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ, ಯುವತಿಯರ ವಸ್ತ್ರಗಳನ್ನು ಧರಿಸುತ್ತೇನಷ್ಟೆ, ಕಾರಣ ನಾನೊಬ್ಬ ಡ್ರ್ಯಾಗ್ ಕ್ವೀನ್ ಎಂದು ಪಾಷಾ ವಾದಾ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

ಕರೊನಾ ಕರಿಛಾಯೆಯಲ್ಲೂ ಜಗಮಗಿಸಲಿದೆ ಅಯೋಧ್ಯೆ-ಕಹಳೆ ನ್ಯೂಸ್

ಲಕ್ನೋ: ಕರೊನಾ ಕರಿಛಾಯೆ ಮೈಸೂರಿನ ವಿಶ್ವವಿಖ್ಯಾತ ದಸರಾ ಆಚರಣೆಯನ್ನು ಮಂಕಾಗಿಸಿದ್ದರೂ, ಅಯೋಧ್ಯೆಯ ದೀಪೋತ್ಸವ ಈ ಸಲ ಎಂದಿಗಿಂತ ವಿಜೃಂಭಣೆಯಿಂದ ನಡೆಯಲಿದ್ದು, ರಾಮನ ಜನ್ಮಕ್ಷೇತ್ರ ಜಗಮಗಿಸಲಿದೆ. ರಾಮ ಮಂದಿರ ನಿರ್ಮಾಣ ಆರಂಭಗೊಂಡ ಬಳಿಕದ ಮೊದಲ ದೀಪೋತ್ಸವ ಇದಾಗಿರುವುದರಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಸಲದ ದೀಪೋತ್ಸವವನ್ನು ಎಂದಿಗಿಂತ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯೋಗಿ, ದೀಪೋತ್ಸವ ಕುರಿತ ಸಮಗ್ರ ವಿವರ ನೀಡುವಂತೆ ಸಂಸ್ಕೃತಿ...
ಹೆಚ್ಚಿನ ಸುದ್ದಿ

LLR, DL ಮಾಡಿಸುವವರಿಗೊಂದು ಮಹತ್ವದ ಮಾಹಿತಿ-ಕಹಳೆ ನ್ಯೂಸ್

ಕೊರೊನಾದಿಂದಾಗಿ ಎಲ್ಲಾ ಕೆಲಸಗಳಿಗೂ ಅಡ್ಡಿಯಾಗುತ್ತಿದೆ. ಹೆಚ್ಚು ಜನ ಸೇರೋದ್ರಿಂದ ಕೊರೊನಾ ಹರಡುವುದು ಹೆಚ್ಚಾಗುತ್ತದೆ ಎಂಬ ಉದ್ದೇಶದಿಂದ ಸರ್ಕಾರಿ ಸೇವೆಗಳು, ಕೆಲಸಗಳಲ್ಲಿ ಬದಲಾವಣೆ ಮಾಡಲಾಗಿದೆ. ಇದೀಗ ಎಲ್‌ಎಲ್‌ಆರ್, ಡಿಎಲ್ ಮಾಡಿಸುವ ಕ್ರಮದಲ್ಲೂ ಬದಲಾವಣೆ ತರಲಾಗಿದೆ. ವಾಹನ ಕಲಿಕಾ ಮತ್ತು ಚಾಲನಾ ಅನುಜ್ಞಾಪತ್ರ (ಎಲ್‌ಎಲ್‌ಆರ್) ಪಡೆಯಲು ಆನ್ ಲೈನ್ ಮೂಲಕ ಕಾಯ್ದಿರಿಸಿ, ಕಾಯುವ ಅವಧಿಯನ್ನು 30 ದಿನದಿಂದ 90 ದಿನಕ್ಕೆ ಹೆಚ್ಚಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚು ಕಲಿಕಾ...
ಹೆಚ್ಚಿನ ಸುದ್ದಿ

ಸರ್ಜಾ ಕುಟುಂಬಕ್ಕೆ ಜೂ.ಚಿರು ಎಂಟ್ರಿ : ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್-ಕಹಳೆ ನ್ಯೂಸ್

ಬೆಂಗಳೂರು : ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ನಟಿ ಮೇಘನಾ ರಾಜ್, ಇಂದು ಸರ್ಜಾ ಕುಟುಂಬಕ್ಕೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾರೆ. ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಮೇಘನಾ - ಚಿರಂಜೀವಿ ಸರ್ಜಾ ನಿಶ್ಚಿತಾರ್ಥ ಮಾಡಿಕೊಂಡಂತ ದಿನವಾಗಿತ್ತು. ಇಂದೇ ಮಗುವಿಗೆ ಜನ್ಮ ನೀಡುವ ಸಂಬಂಧ ನಟಿ ಮೇಘನಾರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಮೇಘನಾರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ ಕುಟುಂಬಕ್ಕೆ...
ಹೆಚ್ಚಿನ ಸುದ್ದಿ

ಅಮಿತ್ ಶಾ ಜನ್ಮದಿನ: ಗೃಹ ಸಚಿವರಿಗೆ ಶುಭ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮ್ಮ 56 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ ಮತ್ತು ಭಾರತದ ಪ್ರಗತಿಗೆ ಅವರ ಸಮರ್ಪಣೆ ಮತ್ತು ಕೊಡುಗೆಯನ್ನು ಶ್ಲಾಘಿಸಿದ್ದಾರೆ. 'ಶ್ರೀ-ಅಮಿತ್‌ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಾರತದ ಪ್ರಗತಿಗೆ ನೀಡುತ್ತಿರುವ ಸಮರ್ಪಣೆ ಮತ್ತು ಉತ್ಕೃಷ್ಟತೆಗೆ ನಮ್ಮ ರಾಷ್ಟ್ರ ಸಾಕ್ಷಿಯಾಗಿದೆ. ಬಿಜೆಪಿಯನ್ನು ಬಲಪಡಿಸುವ ಅವರ ಪ್ರಯತ್ನಗಳು ಸಹ ಗಮನಾರ್ಹವಾಗಿವೆ. ಭಾರತದ ಸೇವೆಯಲ್ಲಿ ದೇವರು ಅವರಿಗೆ...
1 156 157 158 159 160 174
Page 158 of 174