Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕರೊನಾ ಕರಿಛಾಯೆಯಲ್ಲೂ ಜಗಮಗಿಸಲಿದೆ ಅಯೋಧ್ಯೆ-ಕಹಳೆ ನ್ಯೂಸ್

ಲಕ್ನೋ: ಕರೊನಾ ಕರಿಛಾಯೆ ಮೈಸೂರಿನ ವಿಶ್ವವಿಖ್ಯಾತ ದಸರಾ ಆಚರಣೆಯನ್ನು ಮಂಕಾಗಿಸಿದ್ದರೂ, ಅಯೋಧ್ಯೆಯ ದೀಪೋತ್ಸವ ಈ ಸಲ ಎಂದಿಗಿಂತ ವಿಜೃಂಭಣೆಯಿಂದ ನಡೆಯಲಿದ್ದು, ರಾಮನ ಜನ್ಮಕ್ಷೇತ್ರ ಜಗಮಗಿಸಲಿದೆ. ರಾಮ ಮಂದಿರ ನಿರ್ಮಾಣ ಆರಂಭಗೊಂಡ ಬಳಿಕದ ಮೊದಲ ದೀಪೋತ್ಸವ ಇದಾಗಿರುವುದರಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಸಲದ ದೀಪೋತ್ಸವವನ್ನು ಎಂದಿಗಿಂತ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯೋಗಿ, ದೀಪೋತ್ಸವ ಕುರಿತ ಸಮಗ್ರ ವಿವರ ನೀಡುವಂತೆ ಸಂಸ್ಕೃತಿ...
ಹೆಚ್ಚಿನ ಸುದ್ದಿ

LLR, DL ಮಾಡಿಸುವವರಿಗೊಂದು ಮಹತ್ವದ ಮಾಹಿತಿ-ಕಹಳೆ ನ್ಯೂಸ್

ಕೊರೊನಾದಿಂದಾಗಿ ಎಲ್ಲಾ ಕೆಲಸಗಳಿಗೂ ಅಡ್ಡಿಯಾಗುತ್ತಿದೆ. ಹೆಚ್ಚು ಜನ ಸೇರೋದ್ರಿಂದ ಕೊರೊನಾ ಹರಡುವುದು ಹೆಚ್ಚಾಗುತ್ತದೆ ಎಂಬ ಉದ್ದೇಶದಿಂದ ಸರ್ಕಾರಿ ಸೇವೆಗಳು, ಕೆಲಸಗಳಲ್ಲಿ ಬದಲಾವಣೆ ಮಾಡಲಾಗಿದೆ. ಇದೀಗ ಎಲ್‌ಎಲ್‌ಆರ್, ಡಿಎಲ್ ಮಾಡಿಸುವ ಕ್ರಮದಲ್ಲೂ ಬದಲಾವಣೆ ತರಲಾಗಿದೆ. ವಾಹನ ಕಲಿಕಾ ಮತ್ತು ಚಾಲನಾ ಅನುಜ್ಞಾಪತ್ರ (ಎಲ್‌ಎಲ್‌ಆರ್) ಪಡೆಯಲು ಆನ್ ಲೈನ್ ಮೂಲಕ ಕಾಯ್ದಿರಿಸಿ, ಕಾಯುವ ಅವಧಿಯನ್ನು 30 ದಿನದಿಂದ 90 ದಿನಕ್ಕೆ ಹೆಚ್ಚಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚು ಕಲಿಕಾ...
ಹೆಚ್ಚಿನ ಸುದ್ದಿ

ಸರ್ಜಾ ಕುಟುಂಬಕ್ಕೆ ಜೂ.ಚಿರು ಎಂಟ್ರಿ : ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್-ಕಹಳೆ ನ್ಯೂಸ್

ಬೆಂಗಳೂರು : ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ನಟಿ ಮೇಘನಾ ರಾಜ್, ಇಂದು ಸರ್ಜಾ ಕುಟುಂಬಕ್ಕೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾರೆ. ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಮೇಘನಾ - ಚಿರಂಜೀವಿ ಸರ್ಜಾ ನಿಶ್ಚಿತಾರ್ಥ ಮಾಡಿಕೊಂಡಂತ ದಿನವಾಗಿತ್ತು. ಇಂದೇ ಮಗುವಿಗೆ ಜನ್ಮ ನೀಡುವ ಸಂಬಂಧ ನಟಿ ಮೇಘನಾರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಮೇಘನಾರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ ಕುಟುಂಬಕ್ಕೆ...
ಹೆಚ್ಚಿನ ಸುದ್ದಿ

ಅಮಿತ್ ಶಾ ಜನ್ಮದಿನ: ಗೃಹ ಸಚಿವರಿಗೆ ಶುಭ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮ್ಮ 56 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ ಮತ್ತು ಭಾರತದ ಪ್ರಗತಿಗೆ ಅವರ ಸಮರ್ಪಣೆ ಮತ್ತು ಕೊಡುಗೆಯನ್ನು ಶ್ಲಾಘಿಸಿದ್ದಾರೆ. 'ಶ್ರೀ-ಅಮಿತ್‌ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಾರತದ ಪ್ರಗತಿಗೆ ನೀಡುತ್ತಿರುವ ಸಮರ್ಪಣೆ ಮತ್ತು ಉತ್ಕೃಷ್ಟತೆಗೆ ನಮ್ಮ ರಾಷ್ಟ್ರ ಸಾಕ್ಷಿಯಾಗಿದೆ. ಬಿಜೆಪಿಯನ್ನು ಬಲಪಡಿಸುವ ಅವರ ಪ್ರಯತ್ನಗಳು ಸಹ ಗಮನಾರ್ಹವಾಗಿವೆ. ಭಾರತದ ಸೇವೆಯಲ್ಲಿ ದೇವರು ಅವರಿಗೆ...
ಹೆಚ್ಚಿನ ಸುದ್ದಿ

ಹಬ್ಬದ ಹೊತ್ತಲ್ಲೇ ಮೋದಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ-ಕಹಳೆ ನ್ಯೂಸ್

ನವದೆಹಲಿ: ಕುಸಿದ ಆರ್ಥಿಕತೆ ಚೇತರಿಕೆಗೆ ಪ್ರಧಾನಿ ಮೋದಿ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದು ಶೀಘ್ರವೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ವಾರ ದೀಪಾವಳಿ ಬೋನಸ್ ಕೈಸೇರಲಿದೆ. ಕೊರೋನಾ ಬಿಕ್ಕಟ್ಟಿನ ನಡುವೆಯೇ ಕೇಂದ್ರದಿಂದ ಬೋನಸ್ ಘೋಷಣೆ ಮಾಡಲಾಗಿದೆ. ಆರ್ಥಿಕ ಚೇತರಿಕೆ ಉದ್ದೇಶದಿಂದ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಮೋದಿ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಪೂರ್ವಸಿದ್ಧತೆ ಕೈಗೊಂಡಿದ್ದು ದಸರಾ, ದೀಪಾವಳಿ...
ಹೆಚ್ಚಿನ ಸುದ್ದಿ

ರಾಜ್ಯದಲ್ಲಿ ‘ಆನ್ ಲೈನ್ ಶಿಕ್ಷಣ’ದಿಂದ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆ : ಇಂದೇ ‘ಮಾರ್ಗಸೂಚಿ’ ರಿಲೀಸ್ – ಸಚಿವ ಸುರೇಶ್ ಕುಮಾರ್-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಆನ್ ಲೈನ್ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಕಲಿಕೆ ಮುಂದುವರೆಸಲಾಗಿದೆ. ಆದ್ರೇ ವಿದ್ಯಾರ್ಥಿಗಳು ಆನ್ ಲೈನ್ ತರಗತಿಗೆ ಹಾಜರಾಗುತ್ತಿರುವುದರಿಂದ ಅವರುಗಳು ಕಣ್ಣಿನ ಸಮಸ್ಯೆ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ ಇಂದೇ ಆನ್ ಲೈನ್ ಶಿಕ್ಷಣದ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ....
ಹೆಚ್ಚಿನ ಸುದ್ದಿ

ಬಜಾಜ್ ಫೈನಾನ್ಸ್ ಲಾಭ 965 ಕೋಟಿ ರೂಪಾಯಿಗೆ ಕುಸಿತ -ಕಹಳೆ ನ್ಯೂಸ್

ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಬಜಾಜ್ ಫೈನಾನ್ಸ್ ನಿವ್ವಳ ಲಾಭದಲ್ಲಿ ಇಳಿಕೆ ಆಗಿದೆ. ಈ ಬಗ್ಗೆ ಕಂಪೆನಿ ಬುಧವಾರ ಘೋಷಣೆ ಮಾಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಬಜಾಜ್ ಫೈನಾನ್ಸ್ 1506 ಕೋಟಿ ರೂಪಾಯಿ ಲಾಭ ಮಾಡಿತ್ತು. ಈ ಬಾರಿ ಅದು 965 ಕೋಟಿ ರೂಪಾಯಿಗೆ ಕುಸಿದಿದೆ. ಸಾಲದ ಮೇಲೆ ನಷ್ಟ ಹಾಗೂ FY21 Q2ಗೆ ಪ್ರಾವಿಷನ್ 1700 ಕೋಟಿ ಇಡಲಾಗಿದೆ. FY20 Q2ನಲ್ಲಿ 594 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಬಜಾಜ್...
ಹೆಚ್ಚಿನ ಸುದ್ದಿ

RBIನಿಂದ 8 ವರ್ಷಗಳ ನಂತ್ರ ‘ಎಟಿಎಂ ವಿತ್ ಡ್ರಾ ನಿಯಮ’ದಲ್ಲಿ ಬದಲಾವಣೆ – ಕಹಳೆ ನ್ಯೂಸ್

ನವದೆಹಲಿ : ಈಗಾಗಲೇ ಗ್ರಾಹಕರ ಸ್ನೇಹಿ ನಿಯಮಗಳನ್ನು ರೂಪಿಸಿರುವಂತ ಭಾರತೀಯ ರಿಸರ್ವ್ ಬ್ಯಾಂಕ್, ಮತ್ತೊಂದು ಮಹತ್ವದ ಬದಲಾವಣೆಯನ್ನು 8 ವರ್ಷಗಳ ಬಳಿಕ ಮಾಡಲು ಹೊರಟಿದೆ. ಎಟಿಎಂ ವಿತ್ ಡ್ರಾ ಮೇಲಿನ ವರ್ಗಾವಣೆ ನಿಯಮದಲ್ಲಿ ಬದಲಾವಣೆ ತರಲು ಹೊರಟಿದ್ದು, ಬ್ಯಾಂಕ್ ಗ್ರಾಹಕರು 5000 ಸಾವಿರಕ್ಕಿಂತ ಹೆಚ್ಚು ಹಣ ಡ್ರಾಮಾಡಿಕೊಂಡಾಗ ವಿಧಿಸಲಾಗುತ್ತಿದ್ದಂತ ಶುಲ್ಕದಿಂದ ವಿನಾಯಿತಿ ನೀಡುವ ನಿಯಮದಲ್ಲಿ ಬದಲಾವಣೆಗೆ ಮುಂದಾಗಿದೆ. ಈ ಮೂಲಕ ಎಟಿಎಂ ಬಳಕೆದಾರರಿಗೆ ಗುಡ್ ನ್ಯೂಸ್ ಸದ್ಯದಲ್ಲಿಯೇ ನೀಡಲಿದೆ. ಎಟಿಎಂನಿಂದ...
1 157 158 159 160 161 174
Page 159 of 174