Wednesday, March 11, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಗಂಡನ ಮನೆಯಷ್ಟೇ ಅಲ್ಲ, ಅತ್ತೆ-ಮಾವನ ಮನೆಯಲ್ಲೂ ಮಹಿಳೆಗೆ ಹಕ್ಕಿದೆ- ಸುಪ್ರೀಂಕೋರ್ಟ್-ಕಹಳೆ ನ್ಯೂಸ್

ನವದೆಹಲಿ: ಕುಟುಂಬ ಕಲಹದಿಂದಾಗಿ ಅತ್ತೆ- ಮಾವನ ಮನೆಯಿಂದ ಹೊರ ಹಾಕಲ್ಪಟ್ಟ ಮಹಿಳೆಯರ ಪರವಾಗಿ ನಿನ್ನೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ತಮ್ಮ ಅತ್ತೆ-ಮಾವನ ಅಥವಾ ತಮ್ಮ ಪತಿಯ ಜೊತೆ ವಾಸವಿದ್ದ ಸಂಬಂಧಿಕರ ಮನೆಯ ಭಾಗವಾಗಿ ಮಹಿಳೆ ಆ ಮನೆಯಲ್ಲೇ ಉಳಿದುಕೊಳ್ಳಬಹುದು. ಅವರು ಆ ಮನೆಯ ಪಾಲುದಾರಿಕೆ ಪಡೆಯುವ ಮೂಲಕ ತಮ್ಮ ಹಕ್ಕು ಸಾಧಿಸಲು ಅರ್ಹರು. ಆ ಮನೆ ಅತ್ತೆ ಮಾವನ ಅಥವಾ ಪತಿಯ ರಕ್ತ ಸಂಬಂಧಿಕರ ಹೆಸರಿನಲ್ಲಿದ್ದರೂ ಸಹ...
ಹೆಚ್ಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!-ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. ವಿವೇಕ್ ಅವರ ಸಂಬಂಧಿಯಾಗಿರುವ ಆದಿತ್ಯ ಅಳ್ವಾ ಬೆಂಗಳೂರು ಡ್ರಗ್ಸ್ ಪ್ರಕರಣದ ಆರೋಪಿ. ಆತನನ್ನು ಹುಡುಕಿಕೊಂಡು ಪೊಲೀಸರು ವಿವೇಕ್ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಆದಿತ್ಯ ವಿರುದ್ಧ ಪ್ರಕರಣ ದಾಖಲಾದಾಗಿನಿಂದ ಆತ ತಲೆಮರೆಸಿಕೊಂಡಿದ್ದಾನೆ. ಇಂದು . ಸಿಸಿಬಿ ನ್ಯಾಯಾಲಯದ ವಾರಂಟ್‌ನೊಂದಿಗೆ ವಿವೇಕ್...
ಹೆಚ್ಚಿನ ಸುದ್ದಿ

ಮೋದಿಯವರ ಆಸ್ತಿಯಲ್ಲಿ ಎಷ್ಟು ಏರಿಕೆಯಾಗಿದೆ ಗೊತ್ತಾ.? ಇಲ್ಲಿದೆ ಸಂಪೂರ್ಣ ವಿವರ-ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಸ್ತಿಯಲ್ಲಿ ಹೆಚ್ಚಳವಾಗಿದೆ. ನರೇಂದ್ರ ಮೋದಿಯವರ ನಿವ್ವಳ ಮೌಲ್ಯ ಹೆಚ್ಚಾಗಿದೆ. ಆದ್ರೆ ಗೃಹ ಸಚಿವ ಅಮಿತ್ ಶಾ ನಿವ್ವಳ ಆಸ್ತಿಯಲ್ಲಿ ಇಳಿಕೆ ಕಂಡು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ 15 ತಿಂಗಳಲ್ಲಿ 36.53 ಲಕ್ಷ ರೂಪಾಯಿ ಹೆಚ್ಚಾಗಿದೆ. ಪ್ರಧಾನಿ ಒಟ್ಟು ಆಸ್ತಿ ಜೂನ್ 30ರವರೆಗೆ 2.85 ಕೋಟಿಯಾಗಿದೆ. ಹಿಂದಿನ ವರ್ಷ ಒಟ್ಟು ಆಸ್ತಿ ಮೌಲ್ಯ 2.49 ಕೋಟಿಯಿತ್ತು. ಕಳೆದ ಒಂದು ವರ್ಷದಲ್ಲಿ ಸುಮಾರು 3.3...
ಹೆಚ್ಚಿನ ಸುದ್ದಿ

ಇಂಥ ನೀಚ ರಾಜಕಾರಣ ನೋಡಿಲ್ಲ: ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ-ಕಹಳೆ ನ್ಯೂಸ್

ಬೆಂಗಳೂರು : ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನೊಂದು ಬೆಂದಿರುವ ಮಹಿಳೆಯನ್ನು ನಾವು ಅಭ್ಯರ್ಥಿ ಮಾಡಿದ್ದೇವೆ. ನಾಮಿನೇಷನ್ ಫೈಲ್ ಮಾಡಲು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಸಮಯ ತೆಗೆದುಕೊಂಡು ಹೋಗಿದ್ದೇವೆ. ನಿಯಮ ಉಲ್ಲಂಘನೆ ಎಂದು ನಮ್ಮ ಅಭ್ಯರ್ಥಿ ಮೇಲೆ ಕೇಸ್ ಹಾಕಿದ್ದಾರೆ....
ಹೆಚ್ಚಿನ ಸುದ್ದಿ

ಡ್ರಗ್ಸ್ ಪ್ರಕರಣ : ರಾತ್ರಿಪೂರ್ತಿ ಜೈಲಿನ ಅಧಿಕಾರಿಗಳ ನಿದ್ದೆಗೆಡಿಸಿದ ನಟಿ ರಾಗಿಣಿ!-ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಇರುವ ನಟಿ ರಾಗಿಣಿಗೆ ನಿನ್ನೆ ವಿಪರೀತ ಬೆನ್ನುನೋವು ಕಾಣಿಸಿಕೊಂಡಿರುವ ಕಾರಣ ರಾತ್ರಿಪೂರ್ತಿ ಅವರು ನರಳಾಡಿದ್ದಾರೆ ಎನ್ನಲಾಗಿದೆ. ತಮಗೆ ತುರ್ತಾಗಿ ಬೆನ್ನುನೋವಿನ ಚಿಕಿತ್ಸೆ ನೀಡಿ, ನೋವು ತಡೆಯಲು ಆಗುತ್ತಿಲ್ಲ ಎಂದು ಒಂದೇ ಸಮನೆ ಈ 'ನಶೆ' ನಟಿ ಹೇಳಿದ್ದರಿಂದ ತುರ್ತಾಗಿ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ರಾಗಿಣಿ, ತಮಗೆ...
ಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರದಿಂದ ‘ದಸರಾ, ದೀಪಾವಳಿ’ ಹಬ್ಬ ಆಚರಣೆಗೆ ಮಾರ್ಗಸೂಚಿ ರಿಲೀಸ್ : ಈ ನಿಯಮಗಳ ಪಾಲನೆ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನಾಂಕ 17-10-2020ರ ಶನಿವಾರದಿಂದ ದಿನಾಂಕ 26-10-2020ರ ಮಂಗಳವಾರದವರೆಗೆ ಒಟ್ಟು 9 ದಿನಗಳ ಕಾಲ ನಾಡ ಹಬ್ಬ ದಸರಾವನ್ನು ಆಚರಿಸಲಾಗಿತ್ತಿದೆ. ದೀಪಾವಳಿ ಹಬ್ಬವನ್ನು ದಿನಾಂಕ 14-11-2020ರಿಂದ ದಿನಾಂಕ 17-11-2020ರವರೆಗೆ ಆಚರಣೆ ಮಾಡಲಾಗುತ್ತಿದೆ. ನವೆಂಬರ್ 14 ನರಕ ಚತುರ್ದಶಿ, ನ.15ರಂದು ದೀಪಾವಳಿ ಮತ್ತು ನ.16ರಂದು ಬಲಿಪಾಡ್ಯಮಿ ಆಚರಿಸಲಾಗುತ್ತದೆ. ಇಂತಹ ನಾಡ ಹಬ್ಬ ದಸರಾ ಹಾಗೂ ದೀಪಾವಳಿ ಹಬ್ಬಗಳನ್ನು ಕೊರೋನಾ ಸೋಂಕಿನ ಸಂದರ್ಭದಲ್ಲಿ ಸರಳ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು...
ಹೆಚ್ಚಿನ ಸುದ್ದಿ

ಸಾಲ ಪಡೆದವರಿಗೆ ʼಸುಪ್ರೀಂʼನಿಂದ ಬಿಗ್‌ ರಿಲೀಫ್:‌ ನವೆಂಬರ್ 15 ರ ವರೆಗೆ ಕಟ್ಟಬೇಕಿಲ್ಲ ಚಕ್ರ ಬಡ್ಡಿ-ಕಹಳೆ ನ್ಯೂಸ್

ನವದೆಹಲಿ: ಸಾಲ ಪಡೆದುಕೊಂಡವರಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ನವೆಂಬರ್ 15ರವರೆಗೆ ಬಡ್ಡಿ ಮೇಲೆ ಬಡ್ಡಿಯನ್ನು ಗ್ರಾಹಕರು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಇನ್ನು ನವೆಂಬರ್ 15ರವರೆಗೆ ಯಾವುದೇ ಸಾಲ ಖಾತೆಯನ್ನ ನಿಷ್ಕ್ರಿಯ ಆಸ್ತಿ ಎಂದು ಘೋಷಿಸಲಾಗುವುದಿಲ್ಲ ಎಂದು ಹೇಳಿರುವ ಕೋರ್ಟ್‌, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಮನವಿಯ ಮೇರೆಗೆ ವಿಚಾರಣೆಯನ್ನ ಪ್ರಕರಣದ ವಿಚಾರಣೆಯನ್ನು ನವೆಂಬರ್ 2 ರವರೆಗೆ ಮುಂದೂಡಿದೆ. ಇನ್ನು ಸರ್ಕಾರ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಾಲಗಳ ಮೇಲಿನ...
ಹೆಚ್ಚಿನ ಸುದ್ದಿ

ತಮಿಳು ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗಳಿಗೆ ಬಾಂಬ್ ಬೆದರಿಕೆ-ಕಹಳೆ ನ್ಯೂಸ್

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ. ಅನಾಮಧೇಯ ವ್ಯಕ್ತಿಗಳಿಂದ ಕರೆಗಳನ್ನು ಸ್ವೀಕರಿಸಿದ ನಂತರ ಪೊಲೀಸರು ಧನುಷ್ ಹಾಗೂ ವಿಜಯಕಾಂತ್ ಅವರುಗಳ ಮನೆಗಳಿಗೆ ಬಾಂಬ್ ಪತ್ತೆ ದಳಗಳನ್ನು ಕಳಿಸಿ ಪರಿಶೀಲಿಸಿದ್ದಾರೆ. ಆದರೆ ಅವೆರಡೂ ಕರೆಗಳು ಹಿಸಿ ಬಾಂಬ್ ಕರೆಗಳೆಂದು ತಿಳಿದುಬಂದಿದೆ. ಸಧ್ಯ ಈ ಕುರಿತಂತೆ ಹೆಚ್ಚಿನ ವಿಚಾರಣೆ...
1 160 161 162 163 164 174
Page 162 of 174