Tuesday, March 10, 2026

ಹೆಚ್ಚಿನ ಸುದ್ದಿ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಾರತೀಯರನ್ನು ವಾಪಸ್ ಕರೆತರಲು AI, ಇಂಡಿಗೊದಿಂದ ಹೆಚ್ಚುವರಿ ಸೇವೆ -ಕಹಳೆ ನ್ಯೂಸ್

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದಿನಿಂದಲೇ (ಗುರುವಾರ) ನೇಪಾಳ ರಾಜಧಾನಿ ಕಠ್ಮಂಡುವಿಗೆ ಸೇವೆಗಳನ್ನು ಪುನರಾರಂಭಿಸಿವೆ ಎಂದು ವರದಿಯಾಗಿದೆ. 'ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. 'ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ' ಎಂದೂ ನಾಯ್ಡು ಹೇಳಿದ್ದಾರೆ. ಕಠ್ಮಂಡು ಸೇರಿದಂತೆ ಹಲವೆಡೆ...
ಕ್ರೈಮ್ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬೆಳಗಾವಿಯಲ್ಲಿ ತುಂಬು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ : ಆರೋಪಿ ಪತಿ ಅರೆಸ್ಟ್.- ಕಹಳೆ ನ್ಯೂಸ್

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆ ಪ್ರದೀಪ್ ಎಂಬಾತ ( ಆರೋಪಿ) ವೃತ್ತಿಯಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದನು. ಆತ ಒಂದು ಹುಡುಗಿಯನ್ನು ಪ್ರೀತಿಸಿ ಮದುವೆ ಆಗಿದ್ದನು. ಪೋಷಕರ ವಿರೋಧದ ನಡುವೆಯೂ ಆಕೆ ಮದುವೆಯಾಗಿದ್ದಳು. ಆದರೆ ಬರು ಬರುತ್ತಾ ಪ್ರದೀಪ್ ಪರ ಸ್ತ್ರೀ ಜೊತೆ ಸಂಬಂಧ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸೆ.12ರಂದು ನೂತನ ಉಪ ರಾಷ್ಟ್ರಪತಿಯಾಗಿ ‘ಸಿ.ಪಿ. ರಾಧಾಕೃಷ್ಣನ್’ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ. ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12, 2025 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆಯಾದರು, 767 ಮತಗಳಲ್ಲಿ 452 ಮತಗಳನ್ನ ಪಡೆದರು ಮತ್ತು ಮಂಗಳವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಬಿ. ಸುದರ್ಶನ್ ರೆಡ್ಡಿ ಅವರನ್ನ ಸೋಲಿಸಿದರು, ಅವರು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ತಮ್ಮ ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್ ​: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ -ಕಹಳೆ ನ್ಯೂಸ್

ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಸಾಂಸ್ಕೃತಿಕ ಸ್ಪರ್ಧೆ ; ಎನ್.ಎಮ್.ಸಿ ಪ್ರತಿಭಾ 2k25-ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09 ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾಂಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್, ಹರಿಪ್ರಸಾದ್ ಮತ್ತು ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿಹೆಚ್ಚಿನ ಸುದ್ದಿ

ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ರಸ್ತೆ ಗುಂಡಿಯಿಂದ ಅಪಘಾತ, ಮೀನು ಸಾಗಣೆ ಲಾರಿಯಡಿ ಸಿಲುಕಿ ಮಹಿಳೆ ಸಾವು – ಕಹಳೆ ನ್ಯೂಸ್

ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು. ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು. ಕುಂಟಿಕಾನದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಈ ಬಾರಿಯೂ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ – ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಇಡೀ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರು, ಪ್ರವಾಸಿಗರ ದಂಡೇ ಹರಿದು ಬರಲಿದ್ದು ಈ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ನಮ್ಮ ವಿಶೇಷ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆಯನ್ನು ಸಹ ಪ್ರಾರಂಭಗೊಳಿಸಲಾಗಿದೆ ಎಂದಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು...
1 15 16 17 18 19 174
Page 17 of 174