Thursday, June 18, 2026

ಹೆಚ್ಚಿನ ಸುದ್ದಿ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆ ಹುತಾತ್ಮರಾದಂತ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಇಂದು ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ವೇಳೆಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈವರೆಗೆ 62 ಮಂದಿ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ, ಕಳ್ಳಬೇಟೆಗಾರರನ್ನು ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ಸಂದರ್ಭದಲ್ಲಿ, ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆಯಲ್ಲಿ ಇವರೆಲ್ಲ ಬಲಿಯಾಗಿದ್ದಾರೆ ಎಂದರು. ರಾಜ್ಯದಲ್ಲಿ ಮಾನವ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಬಂದ 35 ಕೈದಿಗಳನ್ನು ಬಂಧಿಸಿದ ಭಾರತ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಇತ್ತೀಚೆಗೆ ನಡೆದ ಯುವಜನರ ಭಾರೀ ಪ್ರತಿಭಟನೆಯಿಂದಾಗಿ ವಿವಿಧ ಜೈಲುಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಭಾರತ ಪ್ರವೇಶಿಸಿದ 35 ಕೈದಿಗಳನ್ನು ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ದೃಢಪಡಿಸಿದ್ದಾರೆ. 22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು, ಈ ಕೈದಿಗಳನ್ನು ಭಾರತ-ನೇಪಾಳ ಗಡಿಯಾದ್ಯಂತ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಇರಿಸಿದ್ದಾರೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ -ಕಹಳೆ ನ್ಯೂಸ್

ಬೆಂಗಳೂರು : 'ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ' ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗ್ತಿದೆ. 'ಬಿರುಗಾಳಿ' ಚಿತ್ರದ ಈ ಹಾಡನ್ನು ಯುವತಿಯೊಬ್ಬಳು ತನ್ನದೇ ಶೈಲಿಯಲ್ಲಿ ಹಾಡಿದ್ದು, ಇನ್ಸ್ಟಾಗ್ರಾಂ ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೌದು, ಈ ಯುವತಿ ಈ ಹಾಡು ಹಾಡುವ ಮೂಲಕ ರಾತ್ರೋರಾತ್ರಿ ಫೇಮಸ್ ಆಗಿದ್ದಾಳೆ. ಸೋಶಿಯಲ್ ಮೀಡಿಯಾನೆ ಆಗಿ ಯಾರನ್ನ ಬೇಕಾದರೂ ಸ್ಟಾರ್ ಮಾಡಿ ಬಿಡುತ್ತದೆ. ಏನಾದರೂ ಡಿಫರೆಂಟ್ ಆಗಿ ನಿಮ್ಮ ಪ್ರತಿಭೆಯನ್ನ ತೋರಿಸಿದ್ರೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ನೀವು ನನ್ನ ಮೇಲೆ 100 ‘FIR’ ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ : MLC ಸಿಟಿ ರವಿ ಹೇಳಿಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದರಿಂದ ನಿನ್ನೆ ಸಿಟಿ ರವಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಎಂಎಲ್ಸಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ 14ನೇ ವಯಸ್ಸಿನಲ್ಲಿ ಮೊದಲ ಬಾರಿ ಆಗಿತ್ತು. ನಮ್ಮ ಸಹನೆಗೂ ಒಂದು ಮಿತಿ ಇದೆ. ನೀವು ನನ್ನ ಮೇಲೆ 100 'FIR' ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ ಎಂದು ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಲ್ಲಿ ಮಾತನಾಡಿದ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಾರತೀಯರನ್ನು ವಾಪಸ್ ಕರೆತರಲು AI, ಇಂಡಿಗೊದಿಂದ ಹೆಚ್ಚುವರಿ ಸೇವೆ -ಕಹಳೆ ನ್ಯೂಸ್

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದಿನಿಂದಲೇ (ಗುರುವಾರ) ನೇಪಾಳ ರಾಜಧಾನಿ ಕಠ್ಮಂಡುವಿಗೆ ಸೇವೆಗಳನ್ನು ಪುನರಾರಂಭಿಸಿವೆ ಎಂದು ವರದಿಯಾಗಿದೆ. 'ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. 'ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ' ಎಂದೂ ನಾಯ್ಡು ಹೇಳಿದ್ದಾರೆ. ಕಠ್ಮಂಡು ಸೇರಿದಂತೆ ಹಲವೆಡೆ...
ಕ್ರೈಮ್ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬೆಳಗಾವಿಯಲ್ಲಿ ತುಂಬು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ : ಆರೋಪಿ ಪತಿ ಅರೆಸ್ಟ್.- ಕಹಳೆ ನ್ಯೂಸ್

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆ ಪ್ರದೀಪ್ ಎಂಬಾತ ( ಆರೋಪಿ) ವೃತ್ತಿಯಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದನು. ಆತ ಒಂದು ಹುಡುಗಿಯನ್ನು ಪ್ರೀತಿಸಿ ಮದುವೆ ಆಗಿದ್ದನು. ಪೋಷಕರ ವಿರೋಧದ ನಡುವೆಯೂ ಆಕೆ ಮದುವೆಯಾಗಿದ್ದಳು. ಆದರೆ ಬರು ಬರುತ್ತಾ ಪ್ರದೀಪ್ ಪರ ಸ್ತ್ರೀ ಜೊತೆ ಸಂಬಂಧ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸೆ.12ರಂದು ನೂತನ ಉಪ ರಾಷ್ಟ್ರಪತಿಯಾಗಿ ‘ಸಿ.ಪಿ. ರಾಧಾಕೃಷ್ಣನ್’ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ. ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12, 2025 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆಯಾದರು, 767 ಮತಗಳಲ್ಲಿ 452 ಮತಗಳನ್ನ ಪಡೆದರು ಮತ್ತು ಮಂಗಳವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಬಿ. ಸುದರ್ಶನ್ ರೆಡ್ಡಿ ಅವರನ್ನ ಸೋಲಿಸಿದರು, ಅವರು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ತಮ್ಮ ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್ ​: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ -ಕಹಳೆ ನ್ಯೂಸ್

ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ...
1 15 16 17 18 19 174
Page 17 of 174