Saturday, June 13, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

19 ಕೋಟಿ ಆಕ್ಟಿವ್ ಬಳಕೆದಾರರಿದ್ದ ಪ್ರಸಿದ್ಧ ಈ ಗೇಮ್ ಬ್ಯಾನ್ – ಕಹಳೆ ನ್ಯೂಸ್

ಮೊಬೈಲ್ ಗೇಮರ್ ಗಳಿಗೆ ಭಾರತ ಸರ್ಕಾರ ದೊಡ್ಡ ಶಾಕ್ ನೀಡಿದೆ. ನಿನ್ನೆ ಭಾರತ ಸರ್ಕಾರ 118 ವಿದೇಶಿ ಅಪ್ಲಿಕೇಷನ್ ಗಳನ್ನು ಬ್ಯಾನ್ ಮಾಡಿದೆ. ಇದ್ರಲ್ಲಿ ಹೆಚ್ಚು ಪ್ರಸಿದ್ಧವಾಗಿದ್ದ ಪಬ್ಜಿ ಸೇರಿದೆ. ಇದ್ರ ಲೈಟ್ ವರ್ಜನ್ ಕೂಡ ಬ್ಯಾನ್ ಆಗಿದೆ. ಇಷ್ಟೇ ಅಲ್ಲ ಭಾರತದಲ್ಲಿ ಪ್ರಸಿದ್ಧಿ ಪಡೆದಿದ್ದ ಇನ್ನೊಂದು ಅಪ್ಲಿಕೇಷನ್ ಲುಡೋ ಆಲ್ ಸ್ಟಾರ್ ಕೂಡ ಬ್ಯಾನ್ ಆಗಿದೆ. ಲುಡೋ ವರ್ಲ್ಡ್, ಲುಡೋ ಸೂಪರ್ಸ್ಟಾರ್ ಅಪ್ಲಿಕೇಷನ್ ನಿಷೇಧಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ...
ಹೆಚ್ಚಿನ ಸುದ್ದಿ

ಕರೊನಾ ಭೀತಿಯಲ್ಲಿ ಸ್ಯಾನಿಟೈಸರ್‌ ಮೊರೆ ಹೋಗಿರುವಿರಾ? ಹಾಗಿದ್ದರೆ ಇದನ್ನೊಮ್ಮೆ ಓದಿಬಿಡಿ – ಕಹಳೆ ನ್ಯೂಸ್

ನವದೆಹಲಿ: ಇದೀಗ ಎಲ್ಲೆಲ್ಲೂ ಕರೊನಾ ಭೀತಿ. ಕರೊನಾ ವೈರಸ್‌ ಶುರುವಾದ ದಿನದಿಂದಲೂ ಕೇಳಿಬರುತ್ತಿರುವ ಇನ್ನೊಂದು ಹೆಸರು ಸ್ಯಾನಿಟೈಸರ್‌. ಸ್ಯಾನಿಟೈಸರ್‌ಗೆ ಡಿಮಾಂಡ್‌ ಜಾಸ್ತಿಯಾಗುತ್ತಿದ್ದಂತೆಯೇ ಹಲವು ಕಂಪೆನಿಗಳು ತಮ್ಮ ವಸ್ತುಗಳನ್ನು ತಯಾರು ಮಾಡುವುದನ್ನು ನಿಲ್ಲಿಸಿ ದುಡ್ಡಿನ ಆಸೆಗೆ ಬಿದ್ದು ಸ್ಯಾನಿಟೈಸರ್‌ ತಯಾರಿಕೆಯಲ್ಲಿ ತೊಡಗಿರುವುದು ಹೊಸ ವಿಷಯವೇನಲ್ಲ. ಈ ಬಗ್ಗೆ ಇದಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ. ಸ್ಯಾನಿಟೈಸರ್‌ ಎಲ್ಲರಿಗೂ ಆಗಿಬರುವುದಿಲ್ಲ. ಚರ್ಮದ ಸಮಸ್ಯೆ ಇರುವವರು ಇದನ್ನು ಅತಿಯಾಗಿ ಬಳಸುವುದರಿಂದ ಮಾರಣಾಂತಿಕ ಕಾಯಿಲೆಗಳು ಬರುವುದು...
ಹೆಚ್ಚಿನ ಸುದ್ದಿ

`ಆಧಾರ್ ಕಾರ್ಡ್’ ಅಪ್ ಡೇಟ್ ಮಾಡೋರಿಗೆ ಬಿಗ್ ಶಾಕ್ : ಉಚಿತ ಅಪ್ ಡೇಟ್ ಗೆ `UIDAI’ ಬ್ರೇಕ್ – ಕಹಳೆ ನ್ಯೂಸ್

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಆಧಾರ್ ಕಾರ್ಡ್... ಈಗ ಎಲ್ಲಾ ಕೆಲಸಕ್ಕೂ ಬೇಕಾಗಿರುವಂತ ಅಗತ್ಯ ದಾಖಲೆಯಾಗಿದೆ. ಇಂತಹ ಆಧಾರ್ ಕಾರ್ಡ್ ಅಪ್ ಡೇಟ್ ಮಾಡೋದಕ್ಕೆ ಇದುವರೆಗೆ ಉಚಿತವಾದಂತ ಅವಕಾಶವನ್ನು ಯುಐಡಿಎಐ ಅವಕಾಶ ನೀಡಿತ್ತು. ಆದ್ರೇ ಇದೀಗ ಉಚಿತ ಆಧಾರ್ ಕಾರ್ಡ್ ಅಪ್ ಡೇಟ್ ಗೆ ಬ್ರೇಕ್ ಹಾಕಲಾಗಿದೆ. ಇನ್ಮುಂದೆ ಆಧಾರ್ ಕಾರ್ಡ್ ಅನ್ನು ನವೀಕರಣ ಮಾಡಬೇಕಾದರೇ ರೂ.100 ಹಣ ಪಾವತಿಸಬೇಕಿದೆ. ಹೌದು.. ಯುಐಡಿಎಐ ನಿಮ್ಮ ಆಧಾರ್ ಕಾರ್ಡ್ ನ ಬಯೋಮೆಟ್ರಿಕ್...
ಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿಗೇನು ಕಾರಣ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಆಗಸ್ಟ್ ತಿಂಗಳ ಕಳೆದ 25 ದಿನಗಳಲ್ಲಿ ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಶೇ.56 ಜನರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೂವರು ಕೊರೊನಾವೈರಸ್ ಸೋಂಕಿತರ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾದ ದಿನ ಅಥವಾ ಆಸ್ಪತ್ರೆಗೆ ದಾಖಲಾದ ಮರುದಿನವೂ ಪ್ರಾಣ ಬಿಟ್ಟಿರುವ ಪ್ರಕರಣಗಳು ಪತ್ತೆಯಾಗಿವೆ. ಇನ್ನು, ಶೇ.4.5ರಷ್ಟು ಸೋಂಕಿತರು ಮನೆಗಳಲ್ಲೇ ಅಥವಾ ಆಸ್ಪತ್ರೆಗೆ ಕರೆದೊಯ್ಯುವ...
ಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿಗೇನು ಕಾರಣ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಆಗಸ್ಟ್ ತಿಂಗಳ ಕಳೆದ 25 ದಿನಗಳಲ್ಲಿ ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಶೇ.56 ಜನರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೂವರು ಕೊರೊನಾವೈರಸ್ ಸೋಂಕಿತರ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾದ ದಿನ ಅಥವಾ ಆಸ್ಪತ್ರೆಗೆ ದಾಖಲಾದ ಮರುದಿನವೂ ಪ್ರಾಣ ಬಿಟ್ಟಿರುವ ಪ್ರಕರಣಗಳು ಪತ್ತೆಯಾಗಿವೆ. ಇನ್ನು, ಶೇ.4.5ರಷ್ಟು ಸೋಂಕಿತರು ಮನೆಗಳಲ್ಲೇ ಅಥವಾ ಆಸ್ಪತ್ರೆಗೆ ಕರೆದೊಯ್ಯುವ...
1 172 173 174
Page 174 of 174