Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ ಜ್ಞಾನಸುಧಾ : ಶಿಕ್ಷಕರ ದಿನಾಚರಣೆ ಗೌರವಿಸುವ ಸಂಸ್ಕೃತಿಗೆ ಜ್ಞಾನಸುಧಾ ಆದರ್ಶಪ್ರಾಯ : ಶ್ಯಾಮಲ ಕುಂದರ್ -ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ ಜೊತೆಜೊತೆಗೆ ಸಂಸ್ಕಾರ, ದೇಶಭಕ್ತಿ, ಮೌಲ್ಯಯುತ ಶಿಕ್ಷಣಕ್ಕೂ ಪ್ರಾಶಸ್ತ್ಯ  ಕೊಡುತ್ತಿರುವುದು ಆದರ್ಶಪ್ರಾಯ ಎಂದು ರಾಷ್ಟ್ರೀಯ ಮಹಿಳಾ ಅಯೋಗದ ಮಾಜಿ ಸದಸ್ಯರಾದ ಶ್ರೀಮತಿ ಶ್ಯಾಮಲಾ ಎಸ್ ಕುಂದರ್ ಹೇಳಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ : ಶಾಸಕ ಕಾಮತ್ ಸೂಚನೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು,...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ -ಕಹಳೆ ನ್ಯೂಸ್

ಕುಂದಾಪುರ: ಸಮಾಜದಲ್ಲಿ ವಿದ್ಯಾವಂತರು, ಬುದ್ದಿವಂತರು, ಜ್ಞಾನಿಗಳು ಮೌನವಹಿಸಿದರೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಚಟುವಟಿಕೆಗಳು ಸಮಾಜದಲ್ಲಿ ಚರ್ಚೆಗೆ ಬಾರದಿದ್ದರೆ ಒಳ್ಳೆಯ ಕೆಲಸಗಳು ನಿರ್ಲಿಪ್ತವಾಗುವ ಅಪಾಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಒಂದಷ್ಟು ಚರ್ಚೆಗಳು ಸಮಾಜ ಹಾಗೂ ಶಿಕ್ಷಕರ ಮಧ್ಯೆ ಆಗಬೇಕು. ನಮ್ಮ ಮುಂದಿನ ಪೀಳಿಗೆ ಶಕ್ತಿಯುತವಾಗಿ, ಭಾರತದ ಸದೃಢ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಮತ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ಓಣಂ ಪ್ರಯುಕ್ತ ಕಲಾತ್ಮಕ ಹೂವಿನ ರಂಗೋಲಿ- ಪೂಕಳಂ ಸ್ಪರ್ಧೆ -ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಓಣಂ ಮುನ್ನಾದಿನ 'ಫ್ಲೋರಾ ಫಿಯೆಸ್ಟಾ- ಹೂವಿನ ಉತ್ಸವ' ಶೀರ್ಷಿಕೆಯಡಿ ಕಾಡು ಹೂವು, ಸಸ್ಯಜನ್ಯ ವಸ್ತುಗಳು, ಎಲೆಗಳನ್ನು ಬಳಸಿಕೊಂಡು ಕಲಾತ್ಮಕ ಹೂವಿನ ರಂಗೋಲಿ ಪೂಕಳಂ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದವರು ಪೂರ್ಣ ಪ್ರಮಾಣದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ವತಿಯಿಂದ ದಿನಾಂಕ  ಸೆಪ್ಟೆಂಬರ್ 5  ರಂದು ಶಿಕ್ಷಕರ ದಿನಾಚರಣೆ ಹಾಗೂ 2025-26ನೇ ಸಾಲಿನ ಭವಿಷ್ ಘಟಕದ ಚಟುವಟಿಕೆಗಳ ಉದ್ಘಾಟನೆ –ಕಹಳೆ ನ್ಯೂಸ್

ಕಾರ್ಯಕ್ರಮದ ಪ್ರಾರಂಭದಲ್ಲಿ ಗಣ್ಯರಿಂದ ದೀಪ ಪ್ರಜ್ವಲನ ನಂತರ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವುದರ ಮೂಲಕ ಭವಿಷ್ ಘಟಕದ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದವನ್ನು ಪಡೆದ ಭಾವನಾತ್ಮಕ ಸಂದರ್ಭಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು. ಭವಿಷ್ ಘಟಕದ ನೂತನ ವಿದ್ಯಾರ್ಥಿಗಳು ಹಿರಿಯರಿಂದ ತಾಂಬೂಲ ಪಡೆದು ಆಶೀರ್ವಾದ ಪಡೆದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ತೃಷಾ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಶ್ರೀರಾಮ ಹೈಸ್ಕೂಲ್ ಕಲ್ಲಡ್ಕ ಇಲ್ಲಿ ಆಗಸ್ಟ್ 30ರಂದು ನಡೆಯಿತು. ತರುಣವರ್ಗದ ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.ದ್ವಿತೀಯ ವಿಜ್ಞಾನ ವಿಭಾಗದ ತೃಷಾ ಇವರು ಕೆಮಿಸ್ಟ್ರಿ ಎಕ್ಸಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶರಣ ಎಮ್. ಇವರು ಇನ್ನೋವೇಟಿವ್ ಮೋಡೆಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಅರ್ಚನಾ, ನಂದನ, ಸಿಂಚನಾ ಜೆ.ಎನ್. ಇವರ ತಂಡ ವಿಜ್ಞಾನ...
1 19 20 21 22 23 174
Page 21 of 174