Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ – ಕಹಳೆ ನ್ಯೂಸ್

 ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಡಾ| ಸುದೀಪ್ ಡಿ. ಘಾಟೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೀನಿಯರ್ ಡೇಟಾ ಸೈಂಟಿಸ್ಟ್, ಹೆಲ್ತ್ ಕೇರ್ ಅಂಡ್ ಲೈಫ್ ಸೈನ್ಸ್ , ಇ.ಪಿ.ಎ.ಎಂ ಸಿಸ್ಟಮ್ಸ್ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ...
ಉಡುಪಿಜಿಲ್ಲೆಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜ್ಞಾನಸುಧಾ : ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್‌ನಲ್ಲಿ ರನ್ನರ್ ಅಪ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಮತ್ತು ಭಂಡಾರ್‌ಕರ‍್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವ್, ಸುಧನ್ವ ಯು ಮುಂಡ್ಕೂರ್, ಅಚಿಂತ್ಯ ಕೃಷ್ಣ,...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಫ್ಗಾನಿಸ್ತಾನದಲ್ಲಿ ಭೂಕಂಪ: ನೆರವಿಗೆ ಭಾರತ ಸಿದ್ಧ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅ‍ಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, 'ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ...
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ:ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.‌5ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೆ.2 ಮತ್ತು ಸೆ.3ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ -ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ ಮಂಗಳೂರು ದಸರಾ ಪ್ರಯುಕ್ತ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಪತ್ರವನ್ನು ಯುವವಾಹಿನಿ ಬಂಟ್ವಾಳ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಥ್ಲೆಟಿಕ್, ವಾಲಿಬಾಲ್, ತ್ರೋಬಾಲ್, ಸ್ಪರ್ಧೆಗಳು ಪುರುಷರು ಹಾಗೂ ಮಹಿಳಾ ವಿಭಾಗ ಸೇರಿದಂತೆ ವಿವಿಧ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ, ಎಲ್ಲಾ ಆಸಕ್ತ ಕ್ರೀಡಾಪಟುಗಳು ಹಾಗೂ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಲ್ಮೆಟ್‌ ಇಲ್ಲದಿದ್ರೆ ಪೆಟ್ರೋಲ್‌ ಸಿಗಲ್ಲ: ಸೆಪ್ಟೆಂಬರ್‌ 1ರಿಂದಲೇ ಹೊಸ ನಿಯಮ-ಕಹಳೆ ನ್ಯೂಸ್

ಹೆಲ್ಮೆಟ್‌ ಧರಿಸಿ, ದ್ವಿಚಕ್ರ ವಾಹನ ಓಡಿಸಿ ಎಂದು ಸಂಚಾರ ಪೊಲೀಸರು ಅಭಿಯಾನ ಶುರು ಮಾಡಿ ದಶಕಗಳೇ ಉರುಳಿವೆ. ಆದರೂ ಅನೇಕರು ಹೆಲ್ಮೆಟ್‌ ಧರಿಸಿ ಅಂದ್ರೆ ಅಲರ್ಜಿ ಅಂತಾರೆ. ಹೆಲ್ಮೆಟ್‌ ರಹಿತ ಚಾಲನೆಗೆ ಭಾರಿ ದಂಡ ವಿಧಿಸುವ ಕೆಲಸವೂ ಚಾಲ್ತಿಯಲ್ಲಿದೆ. ಸಾವಿರಾರು ರೂಪಾಯಿ ದಂಡ ಬಿದ್ದರೂ ಹೆಲ್ಮೆಟ್‌ ಧರಿಸಲು ಇಂದಿಗೂ ಹಿಂದೇಟು ಹಾಕುವ ಬೈಕ್‌ ಸವಾರರು ಇದ್ದಾರೆ. ಹೀಗಾಗಿ ಸರ್ಕಾರವೇ "ಹೆಲ್ಮೆಟ್‌ ಇಲ್ಲದಿದ್ರೆ, ಪೆಟ್ರೋಲ್‌ ಇಲ್ಲ" ಎನ್ನುವ ಹೊಸ ನಿಯಮ ತರುತ್ತಿದೆ....
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
1 24 25 26 27 28 174
Page 26 of 174