ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...







