Friday, March 13, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬ್ರಿಟಿಷರು ತೊಲಗಿದರೂ ಭಾಷಾ ದಾಸ್ಯ ತೊಲಗಿಲ್ಲ: ರಾಘವೇಶ್ವರ ಶ್ರೀ -ಕಹಳೆ ನ್ಯೂಸ್

ಗೋಕರ್ಣ: ಬ್ರಿಟಿಷರು ಭಾರತವನ್ನು ಬಿಟ್ಟು ತೊಗಲಿದರೂ, ಅವರ ಭಾಷೆ ಮಾತ್ರ ಭಾರತವನ್ನು ಬಿಟ್ಟುಹೋಗಿಲ್ಲ; ನಿತ್ಯಜೀವನದಲ್ಲಿ ಅದರ ಪ್ರಭಾವ ಹೆಚ್ಚುತ್ತಿದೆ. ವರ್ಷದಿಂದ ವರ್ಷಕ್ಕೆ ಅದು ಭಾರತದ ಭಾಷೆಗಳನ್ನು ನುಂಗುತ್ತಿದೆ. ಅಳಿವಿನಂಚಿನಲ್ಲಿರುವ ಭಾಷೆಗಳ ಸಾಲಿನಲ್ಲಿ ಕನ್ನಡವೂ ಸೇರಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 37ನೇ ದಿನವಾದ ಶುಕ್ರವಾರ ಜಾಲತಾಣಿಗರು, ಶ್ರೀಸೇವಾ ಶ್ರೀ ಮತ್ತು ದಿಶಾದರ್ಶಿ ವತಿಯಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಿ -ಕಹಳೆ ನ್ಯೂಸ್

ಮಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಧ್ವಜದ ಕುರಿತು ಗೌರವ ಮತ್ತು ಜವಾಬ್ದಾರಿ ಮೂಡಿಸುವ ಸಲುವಾಗಿ, ಹಿಂದೂ ಜನಜಾಗೃತಿ ಸಮಿತಿಯು ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಿಸಿ ! ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ, ಸಮಿತಿಯು ಶಾಲೆಗಳಲ್ಲಿ ಭಾಷಣ, ಪ್ರಶ್ನೋತ್ತರ ಸ್ಪರ್ಧೆಗಳು, ದೇಶಭಕ್ತರ ಫಲಕ ಪ್ರದರ್ಶಿನಿಗಳು ಮತ್ತು ಮಾಹಿತಿ ಕರಪತ್ರಗಳ ವಿತರಣೆಯನ್ನು 64 ಶಾಲಾ ಕಾಲೇಳುಗಳಲ್ಲಿ ಮಾಡಲಾಯಿತು. ಶಕ್ತಿ ಸ್ಕೂಲ್, ರಾಮಕೃಷ್ಣ ಶಾಲೆ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ -ಕಹಳೆ ನ್ಯೂಸ್

ಪುತ್ತೂರು : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು.ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಚೇತನ್ ಕುಮಾರ್,ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಅರಣ್ಯ ವನ್ಯಜೀವಿಗಳ ಜೊತೆ ಪ್ರವಾಸಿಗರ ಹುಚ್ಚು ಸಾಹಸ: ಬಂಡೀಪುರದಲ್ಲಿ CCTV ಅಳವಡಿಕೆ -ಕಹಳೆ ನ್ಯೂಸ್

ಮೈಸೂರು: ಕಾಡಿನೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ಪ್ರಾಣಿಗಳನ್ನು ಕಂಡಾಕ್ಷಣ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚು ಸಾಹಸಕ್ಕೆ ಕೈ ಹಾಕುವ ಬೆಳವಣಿಗೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರಂತೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಒಳಗೆ 20 ಕಿ.ಮೀ. ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನದ ವೇಳೆ ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ – ಮುಂದಿನ 4 ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹೀಗಾಗಿ ಮಳೆಯ ಜೊತೆ ಚುಮುಚುಮು ಚಳಿಯ ಅನುಭವ ಇರಲಿದೆ....
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿ ಚಿನ್ನಾಭರಣ , ಮೊಬೈಲ್‌ ದರೋಡೆ -ಕಹಳೆ ನ್ಯೂಸ್

ಬೆಂಗಳೂರು : ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿದ ದರೋಡೆಕೋರ ಮಹಿಳಾ ಬೆಸ್ಕಾಂ ಎಂಜಿನಿಯರ್‌ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಚಿನ್ನಾಭರಣ ಹಾಗೂ ಎರಡು ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಯಲಹಂಕ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಸ್ಕಾಂ ಅಸಿಸ್ಟೆಂಟ್‌ ಮಹಿಳಾ ಎಂಜಿನಿಯರ್‌ರೊಬ್ಬರು ಜುಡಿಷಿಯಲ್‌ ಲೇಔಟ್‌ನಲ್ಲಿರುವ ಲೇಡಿಸ್‌‍ ಪಿಜಿಗೆ ಕಳೆದ 15 ದಿನಗಳ ಹಿಂದೆಯಷ್ಟೆ ಸೇರಿದ್ದರು. ಆ.11 ರಂದು ಎಂದಿನಂತೆ ಕೆಲಸಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಊಟಕ್ಕೆಂದು ಪಿಜಿಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಒಂದು ವಾರ ಮುಂದುವರೆಯಲಿದೆ ಮಳೆ -ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ರಾಯಚೂರು, ಧಾರವಾಡ, ಹುಬ್ಬಳ್ಳಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಒಂದು ವಾರ ಇದೇ ರೀತಿ ಮಳೆ ಚುರುಕು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹೊರತುಪಡಿಸಿ ಎಲ್ಲಾ...
1 34 35 36 37 38 174
Page 36 of 174