Wednesday, June 17, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸದನದಲ್ಲಿ ಅಗತ್ಯ ವಿಷಯಗಳು ಚರ್ಚೆಯಾಗಲಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ- ಕಹಳೆನ್ಯೂಸ್

ಮಂಗಳೂರು: ಇಂದಿನ ರಾಜಕಾರಣ ಕಂಡಾಗ ತುಂಬಾ ನೋವಾಗುತ್ತಿದೆ. ಸದನದಲ್ಲಿ ಅಗತ್ಯ ವಿಷಯ ಚರ್ಚಿಸುವ ಬದಲು ಅನಗತ್ಯ ವಿಚಾರಗಳನ್ನು ಚರ್ಚಿಸಲಾಗುತ್ತಿದೆ. ರಾಜ್ಯದಲ್ಲಿ ರೈತರ ಸಮಸ್ಯೆ, ಮಳೆ, ಬೆಳೆ ಇತ್ಯಾದಿಗಳ ಬದಲು ಹನಿ ಟ್ರ್ಯಾಪ್‌ ಸೇರಿದಂತೆ ಇತರ ವಿಚಾರಗಳ ಬಗ್ಗೆ ಅನಗತ್ಯ ಚರ್ಚಿಸಿ ಕಾಲಹರಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಧಿಕಾರ ಬೇಕು. ಜನಪರ ರಾಜಕೀಯ ದೂರವಾಗುತ್ತಿದ್ದು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ – ಕಹಳೆನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಅಕ್ಟೋಬರ್ 25, ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ಅ . 14 ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು. ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ...
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಅ.16 ರಂದು ಬಳ್ಳಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ – ಕಹಳೆ ನ್ಯೂಸ್

 ಬಳ್ಳಾರಿ : ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 01.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 03 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗ್ರಂಥಪಾಲಕಿ ‘ಭಾಗ್ಯವತಿ’ ಆತ್ಮಹತ್ಯೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ : ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು : ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ‘RSS’ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆಶೀರ್ವಾದ: ಸಂಸದ ಬೊಮ್ಮಾಯಿ ಆರೋಪ – ಕಹಳೆ ನ್ಯೂಸ್

ಶಿಗ್ಗಾವಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ದ ಕಿಡಿಕಾರಿದರು. ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಗ್ಗಾವಿ, ಸವಣೂರ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಬೆಳೆಗಳಿಗೆ ಅಧಿಕವಾಗಿ ಹಾನಿಯಾಗಿದ್ದು, ಕೇವಲ 16,000 ಹೆಕ್ಟೇರ್ ಪ್ರದೇಶ ಮಾತ್ರ ಹಾನಿಯಾಗಿದೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಸ್ವರ್ಣ ಧಾರಾ” ಚಿನ್ನ ಉಳಿತಾಯ ಯೋಜನೆ – ಕಹಳೆ ನ್ಯೂಸ್

ಪುತ್ತೂರು : ನೀವು ದಿನನಿತ್ಯ ಸಣ್ಣಪುಟ್ಟ ಕಾರ್ಯಗಳಿಗೆ ಖರ್ಚು ಮಾಡುವ ಸಣ್ಣ ಮೊತ್ತವನ್ನು ಪರಿಶುದ್ದ ಚಿನ್ನಾಭರಣವಾಗಿ ಪರಿವರ್ತಿಸಲು ಕಾಲ ಕೂಡಿ ಬಂದಿದೆ. ಅದು ಹೇಗೆ ಅಂತ ಯೋಚಿಸ್ತಿದ್ದೀರಾ..! ಇಲ್ಲಿದೆ ನೋಡಿ.. ನಮ್ಮ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಿಮಗಾಗಿ ತಂದಿದೆ "ಜಿ.ಎಲ್. ಸ್ವರ್ಣ ಧಾರಾ" ನಿಮ್ಮ ತಿಂಗಳ ಕಂತನ್ನು ಚಿನ್ನದ ಹೂಡಿಕೆಯಾಗಿ ಪರಿವರ್ತಿಸಿ ಆಕರ್ಷಕ ಬೋನಸನ್ನು ಪಡೆಯಬಹುದಾದ ವಿಶೇಷ ಯೋಜನೆ ಇಂದೇ ಭೇಟಿ "ಜಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂಪಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ...
1 3 4 5 6 7 174
Page 5 of 174