Monday, March 16, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ವಿಜಯವಾಡ : 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ 4 ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದಾಳೆ. ಡೆತ್ ನೋಟ್ ನಲ್ಲಿ “ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ...
ಹೆಚ್ಚಿನ ಸುದ್ದಿ

ಮನೆಯ ಬಳಿ ಆಡುತ್ತಿದ್ದ 5 ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ..!- ಕಹಳೆ ನ್ಯೂಸ್

ಭುವನೇಶ್ವರ್ : ಮನೆಯ ಮುಂದೆ ಆಟವಾಡಿಕೊಂಡಿದ್ದ ಐದು ವರ್ಷದ ಪುಟ್ಟ ಬಾಲಕಿಯನ್ನ ಕಾಮಾಂಧ ಚಾಲಕನೋರ್ವ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ. ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ....
ಹೆಚ್ಚಿನ ಸುದ್ದಿ

ಕರ್ನಾಟಕದ ಐವರಿಗೆ ಒಲಿದ ಪದ್ಮಶ್ರೀ ; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ – ಕಹಳೆ ನ್ಯೂಸ್

ಹೊಸದಿಲ್ಲಿ: ಬಹು ನಿರೀಕ್ಷೆಯ ಪದ್ಮಶ್ರೀ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಕರ್ನಾಟಕದ ಅಮೈ ಮಹಾಲಿಂಗ ನಾಯ್ಕ, ಎಚ್.ಆರ್. ಕೇಶವಮೂರ್ತಿ, ಸುಬ್ಬಣ್ಣ ಅಯ್ಯಪ್ಪನ್, ಅಬ್ದುಲ್ ಖಾದರ್ ನಡಕಟ್ಟಿನ್ ಮತ್ತು ಮರಣೋತ್ತರವಾಗಿ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು...
ಹೆಚ್ಚಿನ ಸುದ್ದಿ

ಬೆಳಿಗ್ಗೆ ಲಾಟರಿ ಖರೀದಿಸಿದ್ದ ಪೇಂಟರ್ : ಮಧ್ಯಾಹ್ನದ ವೇಳೆ ಕೋಟ್ಯಾಧಿಪತಿ- ಕಹಳೆ ನ್ಯೂಸ್

ಕೊಟ್ಟಾಯಂ : ಲಾಟರಿಯಲ್ಲಿ ಪೇಂಟರ್ ಓರ್ವ ಬರೊಬ್ಬರಿ 12 ಕೋಟಿ ಗೆದ್ದಿರುವ ಘಟನೆ ಕೊಟ್ಟಾಯಂನ ಕುಡಯಂಪಾಡಿಯಲ್ಲಿ ನಡೆದಿದೆ. ಸದಾನಂದನ್ ಎಂಬ ಪೇಂಟರ್ ಬಹುಕೋಟಿ ಲಾಟರಿ ವಿಜೇತ. ವೃತ್ತಿಯಲ್ಲಿ ಪೇಂಟರ್ ಆಗಿರುವ ಸದಾನಂದನ್ ಭಾನುವಾರ ಬೆಳಗ್ಗೆ ಕೇರಳ ಸರ್ಕಾರದ ಕ್ರಿಸ್‍ಮಸ್-ಹೊಸ ವರ್ಷದ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದಾರೆ. ಮತ್ತು ಕೆಲವೇ ಗಂಟೆಗಳಲ್ಲಿ ಅಂದರೆ ಮಧ್ಯಾಹ್ನ, ಅವರು ಲಾಟರಿ ಹಣ ಗೆದ್ದಿದ್ದಾರೆ. ಸದಾನಂದನ್ ಹಲವು ವರ್ಷಗಳಿಂದ ಲಾಟರಿ ಟಿಕೆಟ್‍ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಈ...
ಅಂತಾರಾಷ್ಟ್ರೀಯಹೆಚ್ಚಿನ ಸುದ್ದಿ

ಮನುಷ್ಯನಿಗೆ ಹಂದಿ ಹೃದಯದ ಕಸಿ…!! ಅಮೆರಿಕಾ ವೈದರ  ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ವಾಷಿಂಗ್ಟನ್ : 57 ವರ್ಷದ ವ್ಯಕ್ತಿಯೊಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಯ ಹೃದಯವನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸುವಲ್ಲಿ ಯುಎಸ್‍ನ ವೈದ್ಯರು ಯಶಸ್ವಿಯಾಗಿದ್ದಾರೆ.   ಅಂಗ ದಾನಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದ್ದು, ಸದ್ಯದ ಮಟ್ಟಿಗೆ ಪ್ರಾಣಿಯಿಂದ ಮಾನವ ಕಸಿಯು ಪ್ರಮುಖ ಮೈಲಿಗಲ್ಲಾಗಿದೆ. ಡೇವಿಡ್ ಬೆನೆಟ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆತನಿಗೆ ಹಂದಿ ಹೃದಯ ಅಳವಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಇನ್ನು ಹೃದಯ-ಶ್ವಾಸಕೋಶದ ಬೈಪಾಸ್ ಮೆಷಿನ್ ಸಮಸ್ಯೆಯಿಂದ ಕಳೆದ ಹಲವು...
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ....
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ಸಂತಾಪಹೆಚ್ಚಿನ ಸುದ್ದಿ

ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್‍ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ...
1 49 50 51 52 53 174
Page 51 of 174