Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಗೆ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ –ಕಹಳೆ ನ್ಯೂಸ್

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಡಿಸೆಂಬರ್ 8ರಂದು ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನಿಧನರಾದ ನಂತರ ತೆರವಾಗಿದ್ದ ಸ್ಥಾನಕ್ಕೆ ನರವಣೆ ಅವರನ್ನು ನೇಮಕ ಮಾಡಲಾಗಿದೆ. ಚೀಫ್ ಆಫ್ ಆರ್ಮಿ ಸ್ಟಾಫ್(COAS) ಜನರಲ್ ಬಿಪಿನ ರಾವತ್ ಅವರನ್ನು 2019ರಲ್ಲಿ ಮೂರು ಸೇನೆಗಳ ಮುಖ್ಯಸ್ಥರನ್ನಾಗಿ(CDS)...
ಹೆಚ್ಚಿನ ಸುದ್ದಿ

ಹಿಂದೂ ಧರ್ಮದಿಂದ ಅನ್ಯ ಧರ್ಮಕ್ಕೆ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು : ಮೋಹನ್ ಭಾಗವತ್ – ಕಹಳೆ ನ್ಯೂಸ್

ಚಿತ್ರಕೂಟದಲ್ಲಿ ಹಿಂದೂ ಮಹಾಕುಂಭ ನಡೆಯುತ್ತಿದ್ದು, ಮಹಾಕುಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಭಾಗಿಯಾಗಿದ್ದಾರೆ. ಆನರನ್ನ ಉದ್ದೇಶಿಸಿ ಮಾತನಾಡಿದ ಇವರು ಅನ್ಯ ಧರ್ಮಗಳಿಗೆ ಹಿಂದೂ ಧರ್ಮದಿಂದ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು. ಜೊತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ನಾವೆಲ್ಲರೂ ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆ ಮಾಡಬೇಕಿದೆ" ಎಂದಿದ್ದಾರೆ. "ಮಹಾಕುಂಭದಲ್ಲಿ ಭಾಗವಹಿಸಿರುವ ಸ್ವಾಮೀಜಿಗಳು ಹಾಗೂ ದಾರ್ಶನಿಕರು ಲವ್ ಜಿಹಾದ್, ಮತಾಂತರಕ್ಕೆ...
ರಾಷ್ಟ್ರೀಯಹೆಚ್ಚಿನ ಸುದ್ದಿ

21 ವರ್ಷದ ಬಳಿಕ ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡ ಭಾರತದ ಬೆಡಗಿ- ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‍ನ ಐಲಾಟ್‍ನಲ್ಲಿ ನಡೆದ 70 ನೇ ಮಿಸ್ ಯೂನಿವರ್ಸ್ - 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ಬಳಿಕ ಸುಮಾರು 21 ವರ್ಷಗಳ ನಂತರ ಹರ್ನಾಜ್ ಸಂಧು ಮತ್ತೊಮ್ಮೆ ಭಾರತಕ್ಕೆ ಕಿರೀಟವನ್ನು ತಂದುಕೊಟ್ಟಿದ್ದಾರೆ . ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿ ಹೊರಹೊಮ್ಮಿದ್ದು, ಜಾಗತಿಕವಾಗಿ ಲೈವ್-ಸ್ಟ್ರೀಮ್‍ನಲ್ಲಿ ನಡೆದ ಈವೆಂಟ್‍ನಲ್ಲಿ ಮೆಕ್ಸಿಕೊದ ಮಾಜಿ...
ಹೆಚ್ಚಿನ ಸುದ್ದಿ

ಲವ್ ಜಿಹಾದ್; 7 ತಿಂಗಳು ದೈಹಿಕ ಸಂಪರ್ಕ..! ಮದುವೆ ಎಂದಾಗ ಬಯಲಾಯ್ತು ಬಂಡವಾಳ-ಕಹಳೆ ನ್ಯೂಸ್

ಭಾಘ್ ಪತ್: ಹಲವು ರಾಜಗ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರಲು ಮುಂದಾಗಿರುವ ಸಂದರ್ಭದಲ್ಲಿಯೇ ಪ್ರಕರಣವೊಂದು ವರದಿಯಾಗಿದೆ. ಉತ್ತರ ಪ್ರದೇಶದ ಭಾಘ್ ಪತ್ ವೈದ್ಯರ ಮೇಲೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಆಗಿದ್ದರೂ ತನ್ನ ಗುರುತನ್ನು ಮರೆ ಮಾಚಿ ಏಳು ತಿಂಗಳಿನಿಂದ ಹಿಂದೂ ನರ್ಸ್ ಒಬ್ಬರನ್ನು ಪ್ರೇಮದ ಬಲೆಗೆ ಕೆಡವಿಕೊಂಡು ದೈಹಿಕ ಸಂಪರ್ಕವನ್ನು ಬೆಳೆಸಿದ್ದ. ಇದೆಲ್ಲದರ ಪರಿಣಾಂ ನರ್ಸ್ ಗರ್ಭಿಣಿಯಾಗಿದ್ದಾಳೆ. ಈ ವೇಳೆ ತನ್ನ ನಿಜರೂಪ ಬಹಿರಂಗ ಮಾಡಿದ...
ಹೆಚ್ಚಿನ ಸುದ್ದಿ

ಕೋಲಾರ: ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ- ಕಹಳೆ ನ್ಯೂಸ್

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ನಡೆದಿದೆ. ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಪುಗೂಡಿದ್ದರು. ಇದೇ ಮಾರ್ಗವಾಗಿ ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್‍ನಲ್ಲಿ...
ಕ್ರೀಡೆಹೆಚ್ಚಿನ ಸುದ್ದಿ

‘ನೀರಜ್ ಚೋಪ್ರಾ’ ಸೇರಿ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ‘ಖೇಲ್ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ: ನೀರಜ್ ಚೋಪ್ರಾ ಸೇರಿದಂತೆ ಒಟ್ಟು 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.   ಈ ವರ್ಷ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯಲಿರುವ ಅವನಿ ಲೇಖಾರಾ, ಸುಮಿತ್ ಆಂಟಿಲ್, ಪ್ರಮೋದ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟಿಗ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್ ಪ್ರೀತ್ ಸಿಂಗ್ ಹಾಗೂ ನೀರಜ್ ಚೋಪ್ರಾ ಹೀಗೆ ಒಟ್ಟು...
ಹೆಚ್ಚಿನ ಸುದ್ದಿ

ಶ್ರೀರಾಮ ವಿದ್ಯಾಲಯ ಸೂರ್ಯನಗರದಲ್ಲಿ ಕಾರ್ಯಕರ್ತರ ಸಭೆ- ಕಹಳೆ ನ್ಯೂಸ್

ನೆಲ್ಯಾಡಿ: ಶ್ರೀರಾಮ ವಿದ್ಯಾಸಂಸ್ಥೆಯು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ, ನೆಲ್ಯಾಡಿ ಯಲ್ಲಿ ಕಳೆದ 12 ವರ್ಷಗಳಿಂದ ಶಿಶುಮಂದಿರದಿಂದ ಆರಂಭಿಸಿ 10ನೇ ತರಗತಿ ತನಕ ಸಂಸ್ಕಾರ ದೊಂದಿಗೆ ಅತ್ಯುನ್ನತ ಶಿಕ್ಷಣವನ್ನು ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ. ಇದೀಗ ಈ ವಿದ್ಯಾಸಂಸ್ಥೆಯು ದಶಮಾನೋತ್ಸವವನ್ನು ಆಚರಿಸುವ ನಿಮಿತ್ತ ನೂತನ ವಿದ್ಯಾಮಂದಿರದ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 8ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನೆಲ್ಯಾಡಿ-ಗುಂಡ್ಯ ಮಂಡಲ ವ್ಯಾಪ್ತಿಯ ಕಾರ್ಯಕರ್ತರ ಸಭೆಯು ನೆಲ್ಯಾಡಿ...
ಹೆಚ್ಚಿನ ಸುದ್ದಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ರಾವ್ ಆತೂರು ಧ್ವಜಾರೋಹಣವನ್ನು ನೆರವೇರಿದರು. ಆನಂತರ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಕನ್ನಡದ ಪರವಾದ ಚಿಂತನೆಗಳನ್ನು ಮಾಡಬೇಕು. ಸತತ ಅಧ್ಯಯನವನ್ನು ಮಾಡಿ ಕನ್ನಡವನ್ನು ಉಳಿಸಿ ಬೆಳೆಸಬೇಕು. ಪಂಪ ರನ್ನರಂತೆ ನೀವೂ ಸಹ ಸಾಧನೆಯನ್ನು ಮಾಡಿ ಕನ್ನಡ ಮಾತೆಯ ಸೇವೆಯನ್ನು ಮಾಡಬೇಕು ಎಂದು ಹೇಳಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ...
1 50 51 52 53 54 174
Page 52 of 174