Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮುಂಬೈನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ ; 12 ರೋಗಿಗಳು ಸಜೀವ ದಹನ-ಕಹಳೆ ನ್ಯೂಸ್

ಮುಂಬೈ : ಮುಂಬೈನ ವಾಶಿ ವಿರಾರ್ ವಿಜಯ ವಲ್ಲಭ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 12 ಮಂದಿ ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ದೊಡ್ಡ ಮಟ್ಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ದುರಂತ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಸಂಘವಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ...
ಹೆಚ್ಚಿನ ಸುದ್ದಿ

ಕಾದ ಇಳೆಗೆ ತಂಪೆರೆದ ಮಳೆ –ಕಹಳೆ ನ್ಯೂಸ್

ಬಾಗೇಪಲ್ಲಿ : ಕೊರೊನಾ ಹಾವಳಿಯಲ್ಲಿ ತಾಲೂಕಿನ ಕೆಲ ಗ್ರಾಮಾಂತರ ಪ್ರದೇಶದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಗಂಟೆಗೂ ಹೆಚ್ಚು ಬಿರುಗಾಳಿ ಸಮೇತ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಬುಧವಾರ ಸಂಜೆ ಸುರಿದಿದೆ. ಗೂಳೂರು ಪಾತಪಾಳ್ಯ ಸೇರಿದಂತೆ ತಾಲೂಕಿನಾದ್ಯಂತ ಗುಡುಗು ಸಿಡಿಲಿನೊಂದಿಗೆ ಆರ್ಭಟಿಸಿದ ವರುಣ ಬಿಸಿಲಿನಿಂದ ಕಂಗೆಟ್ಟಿದ್ದ ಭೂಮಿಗೆ ತಂಪರೆದಿದ್ದಾನೆ. ಏಕಾಏಕಿ ಮಳೆರಾಯನ ಅಬ್ಬರಕ್ಕೆ ಜನತೆ ಕಂಗಾಲಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡುತ್ತಿರುವ ರೈತರಿಗೆ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ : ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ ; ಚಾಲಕ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಏ.22ರ ಮುಂಜಾನೆ 2 ಗಂಟೆ ವೇಳೆಗೆ ಕಂಟೇನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು 31 ವರ್ಷದ ನುಸ್ರಲ್ಲಾಖಾನ್ ಎಂದು ಗುರುತಿಸಲಾಗಿದೆ. ಈತ ಜಾಖರ್ಂಡ್ ಮೂಲದದವನಾಗಿದ್ದಾನೆ. ಕಂಟೇನರ್ ಲಾರಿಯೂ ಶಿರಾಡಿ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್...
ಹೆಚ್ಚಿನ ಸುದ್ದಿ

ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು-ಕಹಳೆ ನ್ಯೂಸ್

ಕಾರ್ಕಳ : ಹೆಬ್ರಿಯಲ್ಲಿ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಹೆಬ್ರಿಯ ಬೊಳಂಗಲ್ ನಿವಾಸಿ 30 ವರ್ಷದ ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಕೃಷ್ಣಮೂರ್ತಿ ಉಡುಪಿಯಲ್ಲಿನ ಜವಳಿ ಅಂಗಡಿಯಲ್ಲಿ ಸೇಲ್ಸ್‍ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ತಮ್ಮ ಕುಟುಂಬವನ್ನು ಭೇಟಿ ಮಾಡುತ್ತಿದ್ದರು. ಏಪ್ರಿಲ್ 20 ರಂದು ಅವರು ಮನೆಗೆ ಬಂದಿದ್ದು, ಏಪ್ರಿಲ್ 21 ರಂದು ತಮ್ಮ ಮನೆಯ ಸಮೀಪವಿರುವ ಹೆಬ್ರಿ ಗ್ರಾಮದ ಜರ್ವತ್ತು...
ಹೆಚ್ಚಿನ ಸುದ್ದಿ

ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಮಕ್ಕಳು ; ಎಸ್ಡಿಎಮ್ಸಿ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಜೀವಗಾಂಧಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಎಸ್ಡಿಎಮ್ಸಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಗಾರ ಜರುಗಿತು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರತ ಶಾಲಾ ಶಿಕ್ಷಕರು ತಮ್ಮ ಮಕ್ಕಳನ್ನು , ಸರ್ಕಾರಿ ಶಾಲೆಯಲ್ಲಿಯೇ ನೊಂದಣಿ ಮಾಡಿಸಬೇಕೆಂದು, ನಿಯಮ ಜಾರಿಗೆ ಬರಲಿ ಎಂಬ ಎಸ್ಡಿಎಮ್ಸಿ ಯವರ ಮಹತ್ತರವಾದ ಸಂಕಲ್ಪವನ್ನು. ಕಾರ್ಯರೂಪಕ್ಕೆ ತಂದಿರುವ ಅದೇ ಶಾಲಾ ಶಿಕ್ಷಕರಾದ ಶೆಕ್ಷಾವಲಿ ಶಿಕ್ಷಕರು ಈಡೇರಿಸಿದ್ದಾರೆ. ಇವರ...
ಹೆಚ್ಚಿನ ಸುದ್ದಿ

ಕೂಡ್ಲಿಗಿ ಪಟ್ಟಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದ ಪಟ್ಟಣ ಪಂಚಾಯಿತಿ ಯುವ ಸದಸ್ಯರು–ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಯುವ ಸದಸ್ಯರು, ಪಟ್ಟಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸುವ ಮೂಲಕ ತಮ್ಮ ಮಾಸ್ ಸೇವೆ ನಿರ್ವಹಿಸಿದರು. ಕೋವಿಡ್ ಎರಡೆನೇ ಅಲೆ ಅಬ್ಬರಿಸುತ್ತಿದೆ ಜನ ಜಾಗೃತರಾಗಬೇಕಿದೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನ ಎಲ್ಲರೂ ತಪ್ಪದೇ ಪಾಲಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಕೊರಿದರು. ಅವರು ಪಟ್ಟಣದ ಸಾರ್ವಜನಿಕ ಸ್ಥಳಗಳಿಗೆ ಹಾಗೂ ಪ್ರಮುಖ ರಸ್ಥೆ ಹಾಗೂ ವೃತ್ತಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಸಾರ್ವಜನಿಕ ಸ್ಥಳಗಳಿಗೆ ತೆರಳಿ...
ಹೆಚ್ಚಿನ ಸುದ್ದಿ

ಕೂಡ್ಲಿಗಿ : ಅಧಿಕಾರಿಗಳಿಂದ ಬೀದಿ ಬೀದಿಗಳಲ್ಲಿ ಜನ ಜಾಗೃತಿ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ, ಮಾಸ್ಕ್ ಹಾಕದವರಿಗೆ ದಂಡ ಹಾಕೋ ಅಧಿಕಾರಿಗಳು ಬೀದಿ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಮಾಸ್ಕ್ ಹಾಕಿಕೊಳ್ಳಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಜನತೆಗೆ ತಿಳಿಹೇಳಿ ಜಾಗೃತಿ ಮೂಡಿಸುವ ಕಾರ್ಯವನ್ನ, ತಹಶಿಲ್ದಾರರ ನೇತೃತ್ವದಲ್ಲಿ ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಡಿ.ಸುರೇಶ ಇತರೆ ಪೆÇಲೀಸ್ ಅದೀಕಾರಿಗಳು ಮಾಡಿದರು. ಕರೋನಾ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ, ಮಾಸ್ಕ್ ಧರಿಸಿ, ಕೈಗಳನ್ನು ಸ್ಯಾನಿಟೈಸರ್ ಅಥವಾ ಸೋಪಿನಿಂದ...
ಹೆಚ್ಚಿನ ಸುದ್ದಿ

ಸಾರ್ವಜನಿಕ ಶೌಚಾಲಯ ನಿರ್ವಣೆಯಿಲ್ಲ ; ಸದಸ್ಯ ಪೂರ್ಯ್ಯಾ ನಾಯ್ಕಆರೋಪ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿರುವ ಸಾರ್ವಜನಿಕ ಶೌಚಾಯಗಳು ನಿರ್ವಹಣೆ ಇಲ್ಲ,ಸಮರ್ಪಕ ನಿರ್ವಹಣೆಗೆ ಕ್ರಮ ಜರಿಗಿಸಿ ಎಂದು ಸದಸ್ಯ ಪೂರ್ಯಾನಾಯ್ಕ ಸಭೆಯಲ್ಲಿ ಆಗ್ರಹಿಸಿದ್ದಾರೆ. ಅವರು ಪಪಂ ಸಭೆಯಲ್ಲಿ ಮಾತನಾಡಿ ಶೌಚಾಲಯಕ್ಕೆ ಸಾಯಂಕಾಲ ಬೇಗ ಬೀಗ ಹಾಕಲಾಗುತ್ತೆ, ಇದರಿಂದಾಗಿ ಸಾರ್ವಜನಿಕರು ಪರಾದಾಡುವಂತಾಗಿದೆ ಕಾರಣ ಬೆಳಿಗ್ಗೆ ಬೇಗ ತೆರೆಯಬೇಕು, ಹಾಗೂ ರಾತ್ರಿ ಹೊತ್ತಿನವರೆಗೂ ಶೌಚಾಲಯಗಳ ಸೇವೆ ಅಗತ್ಯವಿದ್ದು ತೆರೆದಿರಲು ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿಗೆ ಸದಸ್ಯ ಪೂರ್ಯಾನಾಯ್ಕ ಸೂಚಿಸಿದರು. ತಾಂಡದಲ್ಲಿ ಕುಡಿಯೋ ನೀರಿನ...
1 55 56 57 58 59 174
Page 57 of 174