Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಅವಸಾನದತ್ತ ದೇವಿಕುಂಟೆ ಗಿರಿಯ ಕೋಟೆ, ಕಲ್ಯಾಣಿ, ಬಾವಿ & ಸ್ಮಾರಕಗಳು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ-ಪುರಾತತ್ವ ಇಲಾಖೆ, ಭಾಗ್ಯನಗರ ಆಗುವ ಮುನ್ನವೇ ಕಳಾಹೀನವಾದ ಬಾಗೇಪಲ್ಲಿ-ಕಹಳೆ ನ್ಯೂಸ್

ಬಾಗೇಪಲ್ಲಿ : ತಾಲೂಕಿನ ವಿವಿಧ ಬೆಟ್ಟಗಳ ಮೇಲೆ ಕೋಟೆಗಳನ್ನು ನಿರ್ಮಿಸಿಕೊಂಡು ಆಡಳಿತ ನಡೆಸಿದ ಪಾಳೇಗಾರರು ಹಾಗೂ ಬೆಟ್ಟದ ಮೇಲಿನ ದೇಗುಲಗಳ ಸಮೀಪ ಪೂರ್ವಜರು ಕುಡಿಯುವ ನೀರಿನ ಅಸರೆಗಾಗಿ ಶತಮಾನಗಳ ಹಿಂದೆಯೇ ನಿರ್ಮಿಸಿರುವ ಇತಿಹಾಸಿಕ ಮಹತ್ವದ ಕಲ್ಯಾಣಿಗಳು ಈಗ ಅವಸನಾದ ಅಂಚಿಗೆ ತಲುಪಿವೆ. ಜಿಲ್ಲಾಡಳಿತದ ನಿರ್ಲಕ್ಷ್ಯ ಮತ್ತು ಅಪರೂಪದ ಐತಿಹಾಸಿಕ ಸ್ಮಾರಕಗಳ ಮೇಲಿನ ನಿರ್ಲಕ್ಷ್ಯದಿಂದ ಬಾಗೇಪಲ್ಲಿ ತಾಲೂಕಿನ ಐತಿಹಾಸಿಕ ಸ್ಮಾರಕಗಳಿಗೆ ಅವನತಿಯ ಗತಿ ಹಿಡಿದೆ. ನೈಜ ಭಾಗ್ಯನಗರದ ಬೆಡಗು ನಾಶವಾಗುತ್ತದೆ!! ತಲೆ...
ಹೆಚ್ಚಿನ ಸುದ್ದಿ

ಕೋರೋನಾ ಕಾಲದಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಮರೆತರೆ?? ದೇಶದ ಜನರು…-ಕಹಳೆ ನ್ಯೂಸ್

ಲೇಖನ : ರಾಕೇಶ್ ಬಿರ್ತಿ ಕೋರೋನಾ ಮೊದಲನೇಯ ಅಲೆಗಿಂತ ...ಎಡರನೇಯ ಅಲೆಯ ಗಂಭೀರತೆಯನ್ನು ಜನರು ಅರ್ಥ ಮಾಡಿಕೊಂಡತಿಲ್ಲ....!!! ದೇಶದಲ್ಲಿ ದಿನಕ್ಕೆ ಲಕ್ಷದ ಗಡಿ ದಾಟಿ.. ದೀನೇ ದಿನೆ ಏರುತ್ತಿರುವ ಕೋರೋನಾ ಪೀಡಿತರ ಸಂಖ್ಯೆ, ಸಾವಿನ ಪ್ರಮಾಣದಲ್ಲೂ ಎರಡನೇ ಅಲೆಯಲ್ಲಿ ಭಾರೀ ಏರಿಕೆ... ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ, ದೇಶದಲ್ಲಿ ಲಸಿಕೆ ಕೊರತೆ, ಶವ ವಿಲೇವಾರಿಗೂ ಪರದಾಡುವ ಸ್ಥಿತಿ.....! ಮೊದಲನೇ ಅಲೆಗಿಂತಲೂ ಈಗ ದೇಶದಲ್ಲಿ ನಿಜವಾಗಿಯೂ ಲಾಕ್ - ಡೌನ್ ಆಗಬೇಕಾದ ಸ್ಥಿತಿ...
ಹೆಚ್ಚಿನ ಸುದ್ದಿ

ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್ , ಜುಲೈ 14 ರ ತನಕ ಬೇಸಿಗೆ ರಜಾ ; ಸಾರ್ವಜನಿಕ ಶಿಕ್ಷಣ ಇಲಾಖೆ, ಆದೇಶ-ಕಹಳೆ ನ್ಯೂಸ್

ರಾಜ್ಯದಲ್ಲಿ ಕೊರೋನಾ ಅಬ್ಬರ ಜಾಸ್ತಿ ಆಗುತ್ತಿರುವುದರಿಂದ ರಾಜ್ಯದಲ್ಲಿ 1ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದ್ದು, ತಜ್ಞರು ಕೂಡ ಇದನ್ನೇ ಅಭಿಪ್ರಾಯ...
ಹೆಚ್ಚಿನ ಸುದ್ದಿ

ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಎರಡು ದ್ವಿಚಕ್ರ ವಾಹನಗಳು ಪರಸ್ವರ ಡಿಕ್ಕಿ-ಕಹಳೆ ನ್ಯೂಸ್

ಉರುವಾಲು : ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಎಪ್ರಿಲ್ 19ರಂದು ರಾತ್ರಿ ಎರಡು ದ್ವಿಚಕ್ರ ವಾಹನಗಳು ಪರಸ್ವರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ. ಬೈಕ್ ಸವಾರನನ್ನು ಬಂದಾರು ಗ್ರಾಮದ ಶ್ರೀರಾಮ ನಗರ ನಿವಾಸಿ 30 ವರ್ಷದ ಶೀನಪ್ಪ ಕುಂಬಾರ ರವರ ಪುತ್ರ ರಾಜೇಶ್ ಕುಂಬಾರ ಎಂದು ತಿಳಿದುಬಂದಿದೆ. ಹಾಗೂ ಸಹಸವಾರ ಪುರಂದರ ಮತ್ತು ಇನ್ನೋರ್ವ ಬೈಕ್ ಸವಾರ ಶಾಫಿ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು...
ಹೆಚ್ಚಿನ ಸುದ್ದಿ

ಮಸೀದಿಯಲ್ಲಿ ಅನಧಿಕೃತ ಧ್ವನಿವರ್ಧಕದ ಸಮಸ್ಯೆ, ಇದು ಕೇವಲ ಧ್ವನಿಮಾಲೀನ್ಯಕ್ಕೆ ಮಾತ್ರ ಸೀಮಿತವಲ್ಲ, ಇದು ಹಿಂದೂಗಳನ್ನು ಹತ್ತಿಕ್ಕುವ ‘ಲ್ಯಾಂಡ್ ಜಿಹಾದ್’ ! ಅರ್ಜಿದಾರ ಶ್ರೀ. ಸಂತೋಷ ಪಾಚಲಗ,-ಕಹಳೆ ನ್ಯೂಸ್

‘ಮುಂಬಯಿಯ ಕಪಾಡಿಯಾನಗರ(ಕುರ್ಲಾ) ಇಲ್ಲಿ ಶೇ. 50 ರಷ್ಟು ಹಿಂದೂಗಳು ವಾಸವಾಗಿದ್ದಾರೆ. ಇಲ್ಲಿ ಅನೇಕ ಮಸೀದಿಯ ಮೇಲೆ ಅನಧಿಕೃತವಾಗಿ ಧ್ವನಿವರ್ಧಕವನ್ನು ಅಳವಡಿಸಿ ಅದರಿಂದ ಕರ್ಕಶವಾದ ಧ್ವನಿಯಲ್ಲಿ ಆಜಾನ ನೀಡಲು ಆರಂಭವಾಗಿದೆ. ಸತತವಾಗಿ ತೊಂದರೆಯಿಂದ ಬೇಸತ್ತ ಇಲ್ಲಿಯ ಹಿಂದೂಗಳು ತಮ್ಮ ಮನೆಮಾರುಗಳನ್ನು ಮುಸಲ್ಮಾನರಿಗೆ ಮಾರಿ ಹೋಗಿದ್ದಾರೆ. ಇಂದು ಇಲ್ಲಿ ಕೇವಲ ಶೇ. 3 ರಷ್ಟು ಹಿಂದೂಗಳು ಉಳಿದಿದ್ದಾರೆ. ಇದು ಹಿಂದೂಗಳನ್ನು ಹತ್ತಿಕ್ಕುವ ಪಿತೂರಿಯಾಗಿದೆ. ಆದ್ದರಿಂದ ಮಸೀದಿಯ ಮೇಲೆ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕದ ಪ್ರಶ್ನೆಯು...
ಹೆಚ್ಚಿನ ಸುದ್ದಿ

ಸನಾತನ ಸಂಸ್ಥೆ ವತಿಯಿಂದ ರಾಮನವಮಿ ನಿಮಿತ್ತ ಆನ್‍ಲೈನ್ ಮೂಲಕ ಶ್ರೀರಾಮ ನಾಮಜಪ ಯಜ್ಞ ಮತ್ತು ವಿಶೇಷ ಸತ್ಸಂಗದ ಆಯೋಜನೆ-ಕಹಳೆ ನ್ಯೂಸ್

ಶ್ರೀರಾಮನವಮಿಯ ದಿನ ಪೃಥ್ವಿಯ ಮೇಲೆ 1000ಕ್ಕೂ ಹೆಚ್ಚು ಪಟ್ಟು ಶ್ರೀರಾಮನ ತತ್ತ್ವವು ಕಾರ್ಯನಿರತವಾಗಿರುತ್ತದೆ, ಅದಕ್ಕಾಗಿ ‘ಶ್ರೀರಾಮ ಜಯ ರಾಮ ಜಯ ಜಯ ರಾಮ’ ನಾಮಜಪ, ಶ್ರೀರಾಮರಕ್ಷಾಸ್ತೋತ್ರ ಮತ್ತು ಶ್ರೀರಾಮನ ಇತರ ಉಪಾಸನೆ ಮಾಡುವುದರಿಂದ ಹೆಚ್ಚು ಪ್ರಮಾಣದಲ್ಲಿ ಶ್ರೀರಾಮತತ್ತ್ವವನ್ನು ಗ್ರಹಣ ಮಾಡಲು ಸಹಾಯವಾಗುತ್ತದೆ ಮತ್ತು ಶ್ರೀ ರಾಮನ ರಕ್ಷಾ ಕವಚವು ನಿರ್ಮಾಣವಾಗುತ್ತದೆ. ಸದ್ಯದ ಸಂಕಟ ಕಾಲವನ್ನು ಎದುರಿಸಲು, ಆಧ್ಯಾತ್ಮಿಕ ಪ್ರಗತಿಗಾಗಿ ಹಾಗೂ ರಾಮರಾಜ್ಯದ ನಿರ್ಮಾಣಕ್ಕಾಗಿ ರಾಜ್ಯಾದ್ಯಂತ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ....
ಹೆಚ್ಚಿನ ಸುದ್ದಿ

ದಂಡದ ನೆಪದಲ್ಲಿ ಹಣ ವಸೂಲಿ ನಿಲ್ಲಿಸಿ, ಮಾಸ್ಕ್ ನೀಡಿ ; ತೋಟಪ್ಪ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ, ಗ್ರಾಮೀಣ ಅಮಾಯಕರಿಂದ ಬಡ ಕೂಲಿ ಕಾರ್ಮಿಕರಿಂದ ಹಣ ವಸೂಲಿ ಮಾಡುತಿದ್ದಾರೆ. ಇದು ಖಂಡನೀಯ ಎಂದು ನಿವೃತ್ತ ಆರೋಗ್ಯ ಇಲಾಖಾಧಿಕಾರಿ ಹಾಗೂ ಹಿರಿಯ ನಾಗರೀಕರಾದ ತೋಟನಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮಾಯಕರಿಂದ ಹಣ ವಸೂಲಿ ಮಾಡೋ ಬದಲಾಗಿ ಅವರೇ ಮಾಸ್ಕನ್ನು ಕಡಿಮೆ ದರದಲ್ಲಿ ನೀಡಲಿ. ಮತ್ತು ಕರೋನ ಕುರಿತು ಜಾಗೃತಿ ಮೂಡಿಸಬಹುದಾಗಿದೆ. ಪೊಲೀಸರು ಪಟ್ಟಣ ಪಂಚಾಯ್ತಿಯವರು ಹಾಗೂ ಆರೋಗ್ಯ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿ : ಕೋವಿಡ್ ಹಿನ್ನೆಲೆ ಗೃಹರಕ್ಷಕ ದಳದಿಂದ ಜನ ಜಾಗೃತಿ ಅಭಿಯಾನ-ಕಹಳೆ ನ್ಯೂಸ್

ಬಾಗೇಪಲ್ಲಿ : ಇಂದು ಬೆಳಗ್ಗೆ ಬಾಗೇಪಲ್ಲಿ ಪಟ್ಟಣದ ಪುರಸಭೆಯಿಂದ ಆರಂಭಗೊಂಡ ಜಾಗೃತಿ ಅಭಿಯಾನ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಚಾರ ನಡೆಸುತ್ತಾ ಗೂಳೂರು ವೃತ್ತದಿಂದ ಸಾರ್ವಜನಿಕ ಆಸ್ಪತ್ರೆಯ ವರಿಗೆ ಸಾಗಿತು. ಈ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಉಚಿತ ಮಾಸ್ಕ್ ವಿತರಿಸಲಾಯಿತು. ಪೋಲಿಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ವತಿಯಿಂದ ಕೊರೊನಾ ಕುರಿತು ಜಾಗೃತಿ ಅಭಿಯಾನ ನಡೆಸಲಾಯಿತು. ಕೊರೊನಾ ವಿರುದ್ಧ ಜಾಗೃತಿಗಿಳಿದ ಪೋಲಿಸ್-ಗೃಹ ರಕ್ಷಕ ದಳ ಸಂದರ್ಭದಲ್ಲಿ ಪುರಸಭೆ...
1 56 57 58 59 60 174
Page 58 of 174