ಮಸೀದಿಯಲ್ಲಿ ಅನಧಿಕೃತ ಧ್ವನಿವರ್ಧಕದ ಸಮಸ್ಯೆ, ಇದು ಕೇವಲ ಧ್ವನಿಮಾಲೀನ್ಯಕ್ಕೆ ಮಾತ್ರ ಸೀಮಿತವಲ್ಲ, ಇದು ಹಿಂದೂಗಳನ್ನು ಹತ್ತಿಕ್ಕುವ ‘ಲ್ಯಾಂಡ್ ಜಿಹಾದ್’ ! ಅರ್ಜಿದಾರ ಶ್ರೀ. ಸಂತೋಷ ಪಾಚಲಗ,-ಕಹಳೆ ನ್ಯೂಸ್
‘ಮುಂಬಯಿಯ ಕಪಾಡಿಯಾನಗರ(ಕುರ್ಲಾ) ಇಲ್ಲಿ ಶೇ. 50 ರಷ್ಟು ಹಿಂದೂಗಳು ವಾಸವಾಗಿದ್ದಾರೆ. ಇಲ್ಲಿ ಅನೇಕ ಮಸೀದಿಯ ಮೇಲೆ ಅನಧಿಕೃತವಾಗಿ ಧ್ವನಿವರ್ಧಕವನ್ನು ಅಳವಡಿಸಿ ಅದರಿಂದ ಕರ್ಕಶವಾದ ಧ್ವನಿಯಲ್ಲಿ ಆಜಾನ ನೀಡಲು ಆರಂಭವಾಗಿದೆ. ಸತತವಾಗಿ ತೊಂದರೆಯಿಂದ ಬೇಸತ್ತ ಇಲ್ಲಿಯ ಹಿಂದೂಗಳು ತಮ್ಮ ಮನೆಮಾರುಗಳನ್ನು ಮುಸಲ್ಮಾನರಿಗೆ ಮಾರಿ ಹೋಗಿದ್ದಾರೆ. ಇಂದು ಇಲ್ಲಿ ಕೇವಲ ಶೇ. 3 ರಷ್ಟು ಹಿಂದೂಗಳು ಉಳಿದಿದ್ದಾರೆ. ಇದು ಹಿಂದೂಗಳನ್ನು ಹತ್ತಿಕ್ಕುವ ಪಿತೂರಿಯಾಗಿದೆ. ಆದ್ದರಿಂದ ಮಸೀದಿಯ ಮೇಲೆ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕದ ಪ್ರಶ್ನೆಯು...







