Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಸೀದಿಯಲ್ಲಿ ಅನಧಿಕೃತ ಧ್ವನಿವರ್ಧಕದ ಸಮಸ್ಯೆ, ಇದು ಕೇವಲ ಧ್ವನಿಮಾಲೀನ್ಯಕ್ಕೆ ಮಾತ್ರ ಸೀಮಿತವಲ್ಲ, ಇದು ಹಿಂದೂಗಳನ್ನು ಹತ್ತಿಕ್ಕುವ ‘ಲ್ಯಾಂಡ್ ಜಿಹಾದ್’ ! ಅರ್ಜಿದಾರ ಶ್ರೀ. ಸಂತೋಷ ಪಾಚಲಗ,-ಕಹಳೆ ನ್ಯೂಸ್

‘ಮುಂಬಯಿಯ ಕಪಾಡಿಯಾನಗರ(ಕುರ್ಲಾ) ಇಲ್ಲಿ ಶೇ. 50 ರಷ್ಟು ಹಿಂದೂಗಳು ವಾಸವಾಗಿದ್ದಾರೆ. ಇಲ್ಲಿ ಅನೇಕ ಮಸೀದಿಯ ಮೇಲೆ ಅನಧಿಕೃತವಾಗಿ ಧ್ವನಿವರ್ಧಕವನ್ನು ಅಳವಡಿಸಿ ಅದರಿಂದ ಕರ್ಕಶವಾದ ಧ್ವನಿಯಲ್ಲಿ ಆಜಾನ ನೀಡಲು ಆರಂಭವಾಗಿದೆ. ಸತತವಾಗಿ ತೊಂದರೆಯಿಂದ ಬೇಸತ್ತ ಇಲ್ಲಿಯ ಹಿಂದೂಗಳು ತಮ್ಮ ಮನೆಮಾರುಗಳನ್ನು ಮುಸಲ್ಮಾನರಿಗೆ ಮಾರಿ ಹೋಗಿದ್ದಾರೆ. ಇಂದು ಇಲ್ಲಿ ಕೇವಲ ಶೇ. 3 ರಷ್ಟು ಹಿಂದೂಗಳು ಉಳಿದಿದ್ದಾರೆ. ಇದು ಹಿಂದೂಗಳನ್ನು ಹತ್ತಿಕ್ಕುವ ಪಿತೂರಿಯಾಗಿದೆ. ಆದ್ದರಿಂದ ಮಸೀದಿಯ ಮೇಲೆ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕದ ಪ್ರಶ್ನೆಯು...
ಹೆಚ್ಚಿನ ಸುದ್ದಿ

ಸನಾತನ ಸಂಸ್ಥೆ ವತಿಯಿಂದ ರಾಮನವಮಿ ನಿಮಿತ್ತ ಆನ್‍ಲೈನ್ ಮೂಲಕ ಶ್ರೀರಾಮ ನಾಮಜಪ ಯಜ್ಞ ಮತ್ತು ವಿಶೇಷ ಸತ್ಸಂಗದ ಆಯೋಜನೆ-ಕಹಳೆ ನ್ಯೂಸ್

ಶ್ರೀರಾಮನವಮಿಯ ದಿನ ಪೃಥ್ವಿಯ ಮೇಲೆ 1000ಕ್ಕೂ ಹೆಚ್ಚು ಪಟ್ಟು ಶ್ರೀರಾಮನ ತತ್ತ್ವವು ಕಾರ್ಯನಿರತವಾಗಿರುತ್ತದೆ, ಅದಕ್ಕಾಗಿ ‘ಶ್ರೀರಾಮ ಜಯ ರಾಮ ಜಯ ಜಯ ರಾಮ’ ನಾಮಜಪ, ಶ್ರೀರಾಮರಕ್ಷಾಸ್ತೋತ್ರ ಮತ್ತು ಶ್ರೀರಾಮನ ಇತರ ಉಪಾಸನೆ ಮಾಡುವುದರಿಂದ ಹೆಚ್ಚು ಪ್ರಮಾಣದಲ್ಲಿ ಶ್ರೀರಾಮತತ್ತ್ವವನ್ನು ಗ್ರಹಣ ಮಾಡಲು ಸಹಾಯವಾಗುತ್ತದೆ ಮತ್ತು ಶ್ರೀ ರಾಮನ ರಕ್ಷಾ ಕವಚವು ನಿರ್ಮಾಣವಾಗುತ್ತದೆ. ಸದ್ಯದ ಸಂಕಟ ಕಾಲವನ್ನು ಎದುರಿಸಲು, ಆಧ್ಯಾತ್ಮಿಕ ಪ್ರಗತಿಗಾಗಿ ಹಾಗೂ ರಾಮರಾಜ್ಯದ ನಿರ್ಮಾಣಕ್ಕಾಗಿ ರಾಜ್ಯಾದ್ಯಂತ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ....
ಹೆಚ್ಚಿನ ಸುದ್ದಿ

ದಂಡದ ನೆಪದಲ್ಲಿ ಹಣ ವಸೂಲಿ ನಿಲ್ಲಿಸಿ, ಮಾಸ್ಕ್ ನೀಡಿ ; ತೋಟಪ್ಪ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ, ಗ್ರಾಮೀಣ ಅಮಾಯಕರಿಂದ ಬಡ ಕೂಲಿ ಕಾರ್ಮಿಕರಿಂದ ಹಣ ವಸೂಲಿ ಮಾಡುತಿದ್ದಾರೆ. ಇದು ಖಂಡನೀಯ ಎಂದು ನಿವೃತ್ತ ಆರೋಗ್ಯ ಇಲಾಖಾಧಿಕಾರಿ ಹಾಗೂ ಹಿರಿಯ ನಾಗರೀಕರಾದ ತೋಟನಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮಾಯಕರಿಂದ ಹಣ ವಸೂಲಿ ಮಾಡೋ ಬದಲಾಗಿ ಅವರೇ ಮಾಸ್ಕನ್ನು ಕಡಿಮೆ ದರದಲ್ಲಿ ನೀಡಲಿ. ಮತ್ತು ಕರೋನ ಕುರಿತು ಜಾಗೃತಿ ಮೂಡಿಸಬಹುದಾಗಿದೆ. ಪೊಲೀಸರು ಪಟ್ಟಣ ಪಂಚಾಯ್ತಿಯವರು ಹಾಗೂ ಆರೋಗ್ಯ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿ : ಕೋವಿಡ್ ಹಿನ್ನೆಲೆ ಗೃಹರಕ್ಷಕ ದಳದಿಂದ ಜನ ಜಾಗೃತಿ ಅಭಿಯಾನ-ಕಹಳೆ ನ್ಯೂಸ್

ಬಾಗೇಪಲ್ಲಿ : ಇಂದು ಬೆಳಗ್ಗೆ ಬಾಗೇಪಲ್ಲಿ ಪಟ್ಟಣದ ಪುರಸಭೆಯಿಂದ ಆರಂಭಗೊಂಡ ಜಾಗೃತಿ ಅಭಿಯಾನ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಚಾರ ನಡೆಸುತ್ತಾ ಗೂಳೂರು ವೃತ್ತದಿಂದ ಸಾರ್ವಜನಿಕ ಆಸ್ಪತ್ರೆಯ ವರಿಗೆ ಸಾಗಿತು. ಈ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಉಚಿತ ಮಾಸ್ಕ್ ವಿತರಿಸಲಾಯಿತು. ಪೋಲಿಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ವತಿಯಿಂದ ಕೊರೊನಾ ಕುರಿತು ಜಾಗೃತಿ ಅಭಿಯಾನ ನಡೆಸಲಾಯಿತು. ಕೊರೊನಾ ವಿರುದ್ಧ ಜಾಗೃತಿಗಿಳಿದ ಪೋಲಿಸ್-ಗೃಹ ರಕ್ಷಕ ದಳ ಸಂದರ್ಭದಲ್ಲಿ ಪುರಸಭೆ...
ಹೆಚ್ಚಿನ ಸುದ್ದಿ

ಅಕ್ಷಯ ಯುವಕ ಮಂಡಲ(ರಿ) ನೆಟ್ಟಾರು ವತಿಯಿಂದ ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು, ಒಡಿಯೂರು ಗ್ರಾಮ ವಿಕಾಸ ಯೋಜನೆ ನೆಟ್ಟಾರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ನೆಟ್ಟಾರು ಇವರುಗಳ ಸಹಯೋಗದೊಂದಿಗೆ ಡೆಂಗ್ಯೂ ಮಾಹಿತಿ ಕಾರ್ಯಾಗಾರ ಹಾಗೂ ಮನೆಮನೆ ಜಾಗೃತಿ ಅಭಿಯಾನ ಕಾರ್ಯಕ್ರಮವು ಎಪಿಲ್ 18 ರಂದು ನೆಟ್ಟಾರು ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ...
ಹೆಚ್ಚಿನ ಸುದ್ದಿ

ಐತಿಹಾಸಿಕ ಜೈನ ಬಸದಿ ಮುಳುಗುಂದ ಗದಗದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಧರ್ಮಸ್ಥಳ ಶ್ರೀ ಸುರೇಂದ್ರ ಹೆಗ್ಗಡೆಯವರ ನೇತೃತ್ವದ ಬೆಂಗಳೂರಿನ ಸುಹಾಸ್ತಿ ಯುವ ಜೈನ್ ಮಿಲನ್ ಹಾಗೂ ಜೈನ ಸೇವಾ ಸಂಸ್ಥೆ ಬಿಎಸ್ಎಂ ಜೈನ್ ಅಸೋಸಿಯೇಷನ್, ಮುಳುಗುಂದ ಸಾಮಾಜಿಕ ಜಾಲತಾಣ ಪೇಜ್, ಪಪಂ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯ ಪರವೂರಿನ ಎಲ್ಲಾ ಸಂಘ ಸಂಸ್ಥೆಗಳ ನೆರವಿನಿಂದ ಪುರಾಣ ಪ್ರಸಿದ್ಧ ಮುಳುಗುಂದ ಆದಿನಾಥ ಮತ್ತು ಪಾಶ್ರ್ವನಾಥ ಜಿನ ಮಂದಿರದ ಸ್ವಚ್ಛತಾ ಕಾರ್ಯಕ್ರಮವು ವಲ್ರ್ಡ್ ಹೆರಿಟೇಜ್ ದಿನಾಚರಣೆಯಂದು ನಡೆಯಿತು. ಐತಿಹಾಸಿಕ ಜೈನಬಸದಿಗಳು ಕೇವಲ...
ಹೆಚ್ಚಿನ ಸುದ್ದಿ

ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ರೌಂಡ್ಸ್-ಕಹಳೆ ನ್ಯೂಸ್

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋಣ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ತೀವ್ರಗತಿಯಲ್ಲಿ ಸೋಂಕಿತರು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಹಾಗಾಗಿ...
ಹೆಚ್ಚಿನ ಸುದ್ದಿ

ಮಾಸ್ಕ್ ಧರಿಸದವರಿಗೆ ಪೋಲಿಸರಿಂದ ದಂಡ ವಸೂಲಿ-ಕಹಳೆ ನ್ಯೂಸ್

ಬಾಗೇಪಲ್ಲಿ : ಪಟ್ಟಣದ ಕೋವಿಡ್-19 ಎರಡನೇ ಅಲೆ ವ್ಯಾಪಕವಾಗುತ್ತಿರುವುದನ್ನು ಗಮನಿಸಿ ಭಾನುವಾರ ಪೋಲಿಸ್ ಇಲಾಖೆ, ರಸ್ತೆಗಳಿಗೆ ಇಳಿದು ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಜತೆಗೆ ಮಾಸ್ಕ್ ಧರಿಸದವರಿಗೆ 100 ರೂ ದಂಡ ವಿಧಿಸಿದರು. ಪಟ್ಟಣದ ಜನರು ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡುವುದು, ಸ್ಯಾನಿಟೈಜರ್ ಬಳಸುವುದನ್ನು ಮರೆತುಬಿಟ್ಟಿದ್ದರು. ಭಾನುವಾರ ಪೋಲಿಸ್ ಅಧಿಕಾರಿಗಳು ಏಕಾಏಕಿ ರಸ್ತೆ ಇಳಿದಿರುವುದನ್ನು ಕಂಡು ಜನರು ಕಕ್ಕಾಬಿಕ್ಕಿಯಾದರು ಹಾಗೂ ಆಶ್ಚರ್ಯವನ್ನು ವ್ಯಕ್ತಪಡಿಸಿದರು....
1 57 58 59 60 61 174
Page 59 of 174