Saturday, March 7, 2026

ಹೆಚ್ಚಿನ ಸುದ್ದಿ

ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ವಾಣಿಜ್ಯ ನಗರಿ ಮುಂಬೈಯಲ್ಲಿ ಬ್ರಿಟನ್ ಪ್ರಧಾನಿ ಜೊತೆ ಮೋದಿ ಮಾತುಕತೆ – ಕಹಳೆ ನ್ಯೂಸ್

ಮುಂಬೈ: ಭಾರತಕ್ಕೆ ಭೇಟಿ ನೀಡಿರುವ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ವ್ಯಾಪಾರ, ವಾಣಿಜ್ಯ, ರಕ್ಷಣೆ, ಭದ್ರತೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಹಾಗೂ ಬ್ರಿಟನ್ ನಡುವಣ ಸಹಕಾರ ಮತ್ತಷ್ಟು ಗಟ್ಟಿಗೊಳಿಸುವತ್ತ ಚರ್ಚಿಸಲಾಯಿತು. ಉದ್ಯಮಿ, ತಜ್ಞರು ಸೇರಿದಂತೆ 125 ಮಂದಿಯನ್ನು ಒಳಗೊಂಡ ಬೃಹತ್ ನಿಯೋಗದೊಂದಿಗೆ ಬ್ರಿಟನ್ ಪ್ರಧಾನಿ ಭಾರತಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಚೆನ್ನೇನಹಳ್ಳಿಯ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಪುತ್ತೂರು ಕುಕ್ಕಾಡಿ ನಿವಾಸಿಗಳಾದ ಸಂತೋಷ್ ಕುಮಾರ್ ಹಾಗೂ ಡಾ. ರವಿಕಲಾ ಸಂತೋಷ್ ಇವರ ಪುತ್ರಿ, 10ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯ ಸಂತೋಷ್ ಚಕ್ರ ಎಸೆತದಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನೆಲ್ಲಿಕಟ್ಟೆ...
ಉತ್ತರ ಪ್ರದೇಶಸುದ್ದಿಹೆಚ್ಚಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಟೇಕಾಫ್ ಆಗುವಾಗ ಖಾಸಗಿ ವಿಮಾನ ಪತನ – ಕಹಳೆ ನ್ಯೂಸ್

ಫರೂಕಾಬಾದ್ :ಉತ್ತರ ಪ್ರದೇಶದ ಫರೂಕಾಬಾದ್ ನಲ್ಲಿ ಟೇಕಾಫ್ ಆಗುವಾಗ ನಿಯಂತ್ರಣ ತಪ್ಪಿ ಖಾಸಗಿ ವಿಮಾನ ಪತನ; ಪೈಲಟ್ಗಳು ಮತ್ತು ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. ಫರೂಕಾಬಾದ್‌ನಲ್ಲಿ ಖಾಸಗಿ ವಿಮಾನವೊಂದು ರನ್‌ವೇಯಿಂದ ಟೇಕಾಫ್ ಆಗುವಾಗ ನಿಯಂತ್ರಣ ಕಳೆದುಕೊಂಡು ಹತ್ತಿರದ ಪೊದೆಗಳಲ್ಲಿ ಕುಸಿದು ಬಿದ್ದಿದೆ. ಇಬ್ಬರು ಪೈಲಟ್‌ಗಳು ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು....
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದಿದ್ದ ‘ಪೋಕ್ಸೋ’ ಕೇಸ್ ಆರೋಪಿ ಚಿಕಿತ್ಸೆ ಫಲಿಸದೇ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋಆರೋಪಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದೀಗ ಬಂದ ಮಾಹಿತಿ ಪ್ರಕಾರ ಗಂಭೀವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ 1 ಅನ್ನು ಉದ್ಘಾಟಿಸಿದರು. ಸುಮಾರು ₹19,650 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಭಾರತದ ಮೊದಲ ಸಂಪೂರ್ಣ ಡಿಜಿಟಲ್ ವಿಮಾನ ನಿಲ್ದಾಣವಾಗಿದೆ. ಇದು ರಿಯಲ್ ಎಸ್ಟೇಟ್ ಬೆಳವಣಿಗೆ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಹಸಿರು ನಾವೀನ್ಯತೆಯನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು. ಹೊಸದಾಗಿ ಪ್ರಾರಂಭಿಸಲಾದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪೈಲಟ್ ಸಿಮ್ಯುಲೇಟರ್ ತರಬೇತಿಯಲ್ಲಿ ಲೋಪ ; ಇಂಡಿಗೋ ವಿಮಾನಯಾನಕ್ಕೆ 20 ಲಕ್ಷ ರೂ. ದಂಡ – ಕಹಳೆ ನ್ಯೂಸ್

ನವದೆಹಲಿ : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಮಾತೃ ಕಂಪನಿಯಾದ ಇಂಟರ್‌ಗ್ಲೋಬ್ ಏವಿಯೇಷನ್‌ಗೆ, ಸಿ ವರ್ಗದ ವಿಮಾನ ನಿಲ್ದಾಣಗಳಲ್ಲಿ ಪೈಲಟ್ ತರಬೇತಿ ಕಾರ್ಯವಿಧಾನಗಳಲ್ಲಿ ಲೋಪ ಎಸಗಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂ.(ಸುಮಾರು $22,531) ದಂಡ ವಿಧಿಸಿದೆ. ಸೆಪ್ಟೆಂಬರ್ 26ರಂದು ವಿಧಿಸಲಾದ ದಂಡವು ಕ್ಯಾಲಿಕಟ್, ಲೇಹ್ ಮತ್ತು ಕಠ್ಮಂಡುವಿನಂತಹ ಹೆಚ್ಚಿನ ಅಪಾಯದ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಪೈಲಟ್‌ಗಳಿಗೆ ತರಬೇತಿ ನೀಡಲು ಅರ್ಹತೆ ಪಡೆಯದ ಸಿಮ್ಯುಲೇಟರ್‌ಗಳನ್ನು ಬಳಸುವುದಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ತಲಪಾಡಿ: ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪತ್ತೆಹಚ್ಚಿದ ಪೊಲೀಸರು – ಕಹಳೆ ನ್ಯೂಸ್

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ...
1 4 5 6 7 8 174
Page 6 of 174