Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶ್ರೀಕೃಷ್ಣ ಮಂದಿರ ಅಮ್ಟೂರಿನಲ್ಲಿ ಒಡಿಯೂರು ಸ್ವಾಮೀಜಿಯವರ ಷಷ್ಠ್ಯಬ್ದಿ ಸಂಭ್ರಮ-ಕಹಳೆ ನ್ಯೂಸ್

ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರ 60ನೇ ವರ್ಷದ ಜನ್ಮ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿವಿಧ ತಾಲೂಕುಗಳಲ್ಲಿ ಆಚರಿಸುವುದೆಂದು ನಿಶ್ಚಯಿಸಲಾಯಿತು. ಕಾರ್ಯಕ್ರಮವು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಿರದೆ ಸಮಾಜಕ್ಕೆ ಸಂದೇಶವನ್ನು ನೀಡುವ ಕಾರ್ಯಕ್ರಮವೇ ಆಗೆಬೇಕೆಂದು ಮೂಲ ಉದ್ದೇಶವಾಗಿದೆ. ಅದರಂತೆ ಕಲ್ಲಡ್ಕ ಸುತ್ತ ಮುತ್ತಲಿನ ಗ್ರಾಮಗಳು ಸೇರಿದಂತೆ ಕಲ್ಲಡ್ಕ ವಲಯದ ಸರಣಿ ಕಾರ್ಯಕ್ರಮವನ್ನು ಅಮ್ಟೂರು ಶ್ರೀ ಕೃಷ್ಣ ಮಂದಿರದಲ್ಲಿ ಶ್ರೀ ಮನೋಜ್ ಕಟ್ಟೆಮಾರ್, ಮಂತ್ರದೇವತಾ ಸಾನಿಧ್ಯ ಕಟ್ಟೆಮಾರ್, ಅಮ್ಟೂರು ಇವರು ದೀಪ...
ಹೆಚ್ಚಿನ ಸುದ್ದಿ

ತ್ರಿವರ್ಣ ಸಂಗಮ (ರಿ) ಕಲ್ಲಡ್ಕ ಇದರ ಮಾನವೀಯತೆಯ ಕಾರ್ಯ-ಕಹಳೆ ನ್ಯೂಸ್

ಕಳೆದ ಕೋವಿಡ್ 19 ಕೋರೊನ ಸಂದರ್ಭದಲ್ಲಿ 300 ಬಡ ಕುಟುಂಬಗಳಿಗೆ ಉಚಿತ ಆಹಾರ ಕಿಟ್ ಹಾಗೂ 1000ಕ್ಕೂ ಹೆಚ್ಚು ಉಚಿತ ಮಾಸ್ಕ್ ಗಳನ್ನು ನೀಡಿ ಮಾನವೀಯತೆಯನ್ನು ಮೆರೆದ ತ್ರಿವರ್ಣ ಸಂಗಮ ಕಲ್ಲಡ್ಕ. ಹಾಗೂ ದಾನಿಗಳ ನೆರವಿನಿಂದ ಕಳೆದ ಶನಿವಾರ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿಕೆ ಹಣವನ್ನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಕುಟುಂಬ ದ ಆಧಾರ ಸ್ತಂಬವನ್ನೇ ಕಳೆದು ಕೊಂಡ ಮನೋಜ್ ಕುಟುಂಬಕ್ಕೆ 20,000ರೂ ಮತ್ತು ಪೂರ್ಲಿಪ್ಪಾಡಿ ಜಾತ್ರೋತ್ಸವದಂದು ರಸ್ತೆ ದಾಟುತ್ತಿದ್ದಾಗ...
ಹೆಚ್ಚಿನ ಸುದ್ದಿ

ಕೋವಿಡ್ ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ ; ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಲಸಿಕೆ ಪಡೆಯುವ ಬಗ್ಗೆ ತಾಲೂಕು ಆಡಳಿತ ಅಧಿಕಾರಿಗಳು ಭಾನುವಾರ ಪಟ್ಟಣದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು. ಮುಖ್ಯ ರಸ್ತೆ ಸೇರಿದಂತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ದಂಡಾಧಿಕಾರಿಗಳು ಹಾಗೂ ತಹಶಿಲ್ದಾರ್ ಡಿ. ಎ.ದಿವಾಕರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಹಾಗೂ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕೋವಿಡ್...
ಹೆಚ್ಚಿನ ಸುದ್ದಿ

ಕರ್ನಾಟಕ ಸಂಘ ಕತಾರ್ ಏರ್ಪಡಿಸಿದ್ದ ವಾರ್ಷಿಕ ರಕ್ತದಾನ ಶಿಬಿರ 2021-ಕಹಳೆ ನ್ಯೂಸ್

ಕರ್ನಾಟಕ ಸಂಘ ಕತಾರ್ ಎಪ್ರಿಲ್ 09ರಂದು, ಶುಕ್ರವಾರ ಮುಂಜಾನೆ 8:00 ಗಂಟೆಯಿಂದ ಮಧ್ಯಾಹ್ನ 11:30 ಗಂಟೆಯ ವರೆಗೆ ’ಹಮಾದ್ ವೈದ್ಯಕೀಯ ಕೇಂದ್ರ’ದ ಅಂಗಳದಲ್ಲಿರುವ ’ಹಮಾದ್ ರಕ್ತದಾನ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಪುರುಷರು ಮತ್ತು ಮಹಿಳೆಯರು ಸೇರಿ ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಕರೋನಾ ಮಹಾಮಾರಿಯ ಪ್ರಸಾರವನ್ನು ತಡೆಗಟ್ಟಲು ಎಲ್ಲರೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ’ಕರೋನಾ’ ದ ಎರಡನೆಯ ಅಲೆಯು ಹರಡುತ್ತಿರುವ ಸಂದರ್ಭದಲ್ಲೂ ಸಂಘವು ಸಮಾಜ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡದ್ದು ಶ್ಲಾಘನೀಯ....
ಹೆಚ್ಚಿನ ಸುದ್ದಿ

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ಸಮನಾದ ಹಕ್ಕು ಕಲ್ಪಿಸಿ ; ಡಾ.ಕೆ.ಸುಧಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಹಕ್ಕುನ್ನು ಕಲ್ಪಿಸಿದಾಗ ಮಾತ್ರ ಸಮಸಮಾಜವಾಗಿ ದೇಶ ಉದ್ಧಾರವಾಗಲಿದೆ, ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸ ಬೇಕು, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದ ನಾಗೇಪಲ್ಲಿ ಟೋಲ್ ಬಳಿ ಮಯೂರಿ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ನೂತನ ಗಾಮೆರ್ಂಟ್ಸ್ ಶಾಖೆ ಶನಿವಾರ ಉದ್ಘಾಟಿಸಿ ಮಾತನಾಡಿ, ಯಾವುದೇ ಪಕ್ಷಿ ರೆಕ್ಕೆ...
ಹೆಚ್ಚಿನ ಸುದ್ದಿ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ನಿವಾಸಿ ದಿಲೀಪ್ ಕುಮಾರ್ ನಿಧನ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ 65 ವರ್ಷದ ದಿಲೀಪ್ ಕುಮಾರ್ ಇಂದು ಅಲ್ಪಕಾಲದ ಅನಾರೋಗ್ಯದಿಂದ ದೇರಳಕಟ್ಟೆ ಆಸ್ಪತ್ರೆಯಲ್ಲಿ ದೈವಾಧೀನರಾಗಿರಿತ್ತಾರೆ. ಇವರು ಕೃಷಿಕರು ವೀರಕಂಬ ಗಿಲ್ಕಿಂಜತಾಯಿ ದೇವಸ್ಥಾನದ ಆಡಳಿತ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದು ವೀರಕಂಭ ಗ್ರಾಮ ಪಂಚಾಯತಿನ ಮಾಜಿ ಸದಸ್ಯರು ಪ್ರಸ್ತುತ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ವೀರಕಂಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದರು. ಇವರು ಪತ್ನಿ , ಇಬ್ಬರು ಪುತ್ರ ರು...
ಹೆಚ್ಚಿನ ಸುದ್ದಿ

ನವಭಾರತ್ ಗೆಳೆಯರ ಬಳಗದ 7ನೇ ವಾರ್ಷಿಕ ಮಹಾಸಭೆ ; 2021-2022ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್‍

ಕಲ್ಲಾಜೆ : ನವಭಾರತ್ ಗೆಳೆಯರ ಬಳಗ(ರಿ) ಕಲ್ಲಾಜೆ-ಇಂದಬೆಟ್ಟು ಇದರ 7ನೇ ವಾರ್ಷಿಕ ಮಹಾಸಭೆ ಇಂದು ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನವಭಾರತ್ ಗೆಳೆಯರ ಬಳಗದ ಅಧ್ಯಕ್ಷ ರಾಜಶೇಖರ್ ಕುವೆತ್ಯಾರು ವಹಿಸಿದ್ದರು. ಈ ಸಂದರ್ಭದಲ್ಲಿ 2021-2022ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾದ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರು ಶ್ರೀಕಾಂತ್ ಇಂದಬೆಟ್ಟು, ಕಾರ್ಯದರ್ಶಿ ನವೀನ್ ಕುಮಾರ್ ನಡುಗುಡ್ಡೆ , ಉಪಾಧ್ಯಕ್ಷರಾಗಿ ಸಂದೀಪ್ ಅಲಕ್ಕೆ, ಜೊತೆ ಕಾರ್ಯದರ್ಶಿಯಾಗಿ...
ಹೆಚ್ಚಿನ ಸುದ್ದಿ

ದಿಲ್ಲಿಯಲ್ಲಿ ಕನ್ನಡ ಬಾವುಟ ಮೆರೆಸಿದ ಮೈಸೂರಿನ ಮಹನೀಯ ; ಎನ್.ಎಸ್.ವಾಮನ್-ಕಹಳೆ ನ್ಯೂಸ್

ಲೇಖನ : ಎನ್.ವ್ಹಿ. ರಮೇಶ್ ಮೈಸೂರಿನಲ್ಲಿ 24-11-1919ರಂದು ಹುಟ್ಟಿ, ಶಾಲಾ ದಿನಗಳಲ್ಲೇ 12ನೇ ವರ್ಷದಲ್ಲಿ ರಂಗಭೂಮಿ ಪ್ರವೇಶಿಸಿ, 1944ರಲ್ಲಿ ಹವ್ಯಾಸಿ ರಂಗಭೂಮಿಯಲ್ಲಿ ಸ್ಟೂಡೆಂಟ್ಸ್ ಡ್ರಾಮಾಟಿಕ್ಸ್ ಅಸೋಸಿಯೇಶನ್ ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ರಂಗ ತರಬೇತಿ ಕೊಟ್ಟು, 1936ರಿಂದ ಮೈಸೂರಿನ ಒಂಟಿಕೊಪ್ಪಲಿನಲ್ಲಿ ಪ್ರೊ. ಎಂ.ವಿ.ಗೋಪಾಲಸ್ವಾಮಿ ಅವರ ಟಾಯ್ ಟ್ರಾನ್ಸ್‍ಮೀಟರ್ ಮನೆ ಸ್ಟುಡಿಯೋದ, ಬಾನುಲಿ ಪ್ರಸಾರದ ಹವ್ಯಾಸಿ ನಾಟಕ ಕಲಾವಿದರಾಗಿ, 1944ರಿಂದ 1979ರವರೆಗೆ ಆಕಾಶವಾಣಿಯ ನಾಟಕ ಕಲಾವಿದ ಹಾಗೂ ನಿರ್ದೇಶಕರಾಗಿ, ನಭೂತೋ ನಭವಿಷ್ಯತಿ ಎಂಬಂತೆ...
1 61 62 63 64 65 174
Page 63 of 174