Recent Posts

Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೂಡ್ಲಿಗಿ ಪಟ್ಟಣದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ರವರ ಅದ್ಧೂರಿ ಮೆರವಣಿಗೆಯೊಂದಿಗೆ ಜಯಂತಿ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನ ಬಹು ಅದ್ದೂರಿಯಾಗಿ ಆಚರಿಸಲಾಯಿತು. ಡಾ ಅಂಬೇಡ್ಕರ್ ಭಾವಿಚಿತ್ರಕ್ಕೆ ಹೂಮಳೆ ಎರೆಯೋ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು, ಭಾವಚಿತ್ರ ಹೊಂದಿರುವ ಬೆಳ್ಳಿ ರಥದ ವಾಹನ ಹೊಂದಿರುವ ಮೆರವಣಿಗೆ ವಿವಿದ ವಾಧ್ಯಗಳ ವೃಂಧಗಳೊಂದಿಗೆ ಮೆರೆವಣಿಗೆ. ಪಟ್ಟಣದ ಪ್ರಮುಖ ಬೀದುಗಳಲ್ಲಿ ವೃತ್ತಗಳಲ್ಲಿ ಸಂಚರಿಸಿತು. ದಲಿತಪರ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಜನಪ್ರತಿನಿಧಿಗಳು, ಪಟ್ಟಣದ ವಿವಿದ ಸಂಘ ಸಂಸ್ಥೆಗಳ...
ಹೆಚ್ಚಿನ ಸುದ್ದಿ

ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು-ಕಹಳೆ ನ್ಯೂಸ್

ದಾವಣಗೆರೆ : ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಸಮೀಪ ಇಂದು ಬೆಳಗ್ಗೆ ಮಾಜಿ ಸಚಿವ ಯು.ಟಿ. ಖಾದರ್ ವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಯು.ಟಿ ಖಾದರ್ ಅವರು ಬೆಳಗಾವಿ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಆನಗೋಡು ಹಂಪ್ಸ್ ಸಮೀಪ ಮುಂದಡ ಸಾಗುತ್ತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ ಹೊಡೆದಿದೆ ಇದರ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಬಳಿಕ...
ಹೆಚ್ಚಿನ ಸುದ್ದಿ

ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ರೈತರ ಆದಾಯಗಳನ್ನು ದ್ವಿಗುಣಗೊಳಿಸುವುದಾಗಿ ಬಹುದೊಡ್ಡ ಸುಳ್ಳುಗಳ ದಾಳಗಳನ್ನು ಉರುಳಿಸುತ್ತಾ, ಇರುವ ಅಲ್ಪ ಸ್ವಲ್ಪ ಆದಾಯವನ್ನು ಕಾರ್ಪೋರೇಟ್ ಲೂಟಿಗೆ ತೆರೆಯುವ ಕೇಂದ್ರ ಸರಕಾರದ ಕುತಂತ್ರವನ್ನು ಕರ್ನಾಟಕ ಪ್ರಾಂತ ರೈತ ಸಂಘ ಮುಖಂಡ ಮಂಜುನಾಥ ರೆಡ್ಡಿ ಬಲವಾಗಿ ಖಂಡಿಸಿದ್ದಾರೆ. ಅವರು ತಾಲೂಕು ಕಛೇರಿಯ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ರಸಗೊಬ್ಬರದ ಬೆಲೆಯನ್ನು ದಿಢೀರ್ ಏರಿಕೆ ಮಾಡಿರುವುದು ಸರಿಯಲ್ಲ. ಈಗಾಗಲೇ ಜನರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ದರ ಏರಿಕೆಯಿಂದ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್ ಡಿಕ್ಕಿ ; ಬಾಲಕಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಎಂಬಲ್ಲಿ ಸೋಮವಾರ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿ 7 ವರ್ಷದ ಬಾಲಕಿ ಸಬಿಹ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬಾಲಕಿ ಸಬೀಹ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಅಪಘಾತ ನಡೆಸಿದ ಬೈಕ್ ನ್ನು ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಹೆಚ್ಚಿನ ಸುದ್ದಿ

ಶ್ರೀಕೃಷ್ಣ ಮಂದಿರ ಅಮ್ಟೂರಿನಲ್ಲಿ ಒಡಿಯೂರು ಸ್ವಾಮೀಜಿಯವರ ಷಷ್ಠ್ಯಬ್ದಿ ಸಂಭ್ರಮ-ಕಹಳೆ ನ್ಯೂಸ್

ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರ 60ನೇ ವರ್ಷದ ಜನ್ಮ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿವಿಧ ತಾಲೂಕುಗಳಲ್ಲಿ ಆಚರಿಸುವುದೆಂದು ನಿಶ್ಚಯಿಸಲಾಯಿತು. ಕಾರ್ಯಕ್ರಮವು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಿರದೆ ಸಮಾಜಕ್ಕೆ ಸಂದೇಶವನ್ನು ನೀಡುವ ಕಾರ್ಯಕ್ರಮವೇ ಆಗೆಬೇಕೆಂದು ಮೂಲ ಉದ್ದೇಶವಾಗಿದೆ. ಅದರಂತೆ ಕಲ್ಲಡ್ಕ ಸುತ್ತ ಮುತ್ತಲಿನ ಗ್ರಾಮಗಳು ಸೇರಿದಂತೆ ಕಲ್ಲಡ್ಕ ವಲಯದ ಸರಣಿ ಕಾರ್ಯಕ್ರಮವನ್ನು ಅಮ್ಟೂರು ಶ್ರೀ ಕೃಷ್ಣ ಮಂದಿರದಲ್ಲಿ ಶ್ರೀ ಮನೋಜ್ ಕಟ್ಟೆಮಾರ್, ಮಂತ್ರದೇವತಾ ಸಾನಿಧ್ಯ ಕಟ್ಟೆಮಾರ್, ಅಮ್ಟೂರು ಇವರು ದೀಪ...
ಹೆಚ್ಚಿನ ಸುದ್ದಿ

ತ್ರಿವರ್ಣ ಸಂಗಮ (ರಿ) ಕಲ್ಲಡ್ಕ ಇದರ ಮಾನವೀಯತೆಯ ಕಾರ್ಯ-ಕಹಳೆ ನ್ಯೂಸ್

ಕಳೆದ ಕೋವಿಡ್ 19 ಕೋರೊನ ಸಂದರ್ಭದಲ್ಲಿ 300 ಬಡ ಕುಟುಂಬಗಳಿಗೆ ಉಚಿತ ಆಹಾರ ಕಿಟ್ ಹಾಗೂ 1000ಕ್ಕೂ ಹೆಚ್ಚು ಉಚಿತ ಮಾಸ್ಕ್ ಗಳನ್ನು ನೀಡಿ ಮಾನವೀಯತೆಯನ್ನು ಮೆರೆದ ತ್ರಿವರ್ಣ ಸಂಗಮ ಕಲ್ಲಡ್ಕ. ಹಾಗೂ ದಾನಿಗಳ ನೆರವಿನಿಂದ ಕಳೆದ ಶನಿವಾರ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿಕೆ ಹಣವನ್ನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಕುಟುಂಬ ದ ಆಧಾರ ಸ್ತಂಬವನ್ನೇ ಕಳೆದು ಕೊಂಡ ಮನೋಜ್ ಕುಟುಂಬಕ್ಕೆ 20,000ರೂ ಮತ್ತು ಪೂರ್ಲಿಪ್ಪಾಡಿ ಜಾತ್ರೋತ್ಸವದಂದು ರಸ್ತೆ ದಾಟುತ್ತಿದ್ದಾಗ...
ಹೆಚ್ಚಿನ ಸುದ್ದಿ

ಕೋವಿಡ್ ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ ; ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಲಸಿಕೆ ಪಡೆಯುವ ಬಗ್ಗೆ ತಾಲೂಕು ಆಡಳಿತ ಅಧಿಕಾರಿಗಳು ಭಾನುವಾರ ಪಟ್ಟಣದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು. ಮುಖ್ಯ ರಸ್ತೆ ಸೇರಿದಂತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ದಂಡಾಧಿಕಾರಿಗಳು ಹಾಗೂ ತಹಶಿಲ್ದಾರ್ ಡಿ. ಎ.ದಿವಾಕರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಹಾಗೂ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕೋವಿಡ್...
ಹೆಚ್ಚಿನ ಸುದ್ದಿ

ಕರ್ನಾಟಕ ಸಂಘ ಕತಾರ್ ಏರ್ಪಡಿಸಿದ್ದ ವಾರ್ಷಿಕ ರಕ್ತದಾನ ಶಿಬಿರ 2021-ಕಹಳೆ ನ್ಯೂಸ್

ಕರ್ನಾಟಕ ಸಂಘ ಕತಾರ್ ಎಪ್ರಿಲ್ 09ರಂದು, ಶುಕ್ರವಾರ ಮುಂಜಾನೆ 8:00 ಗಂಟೆಯಿಂದ ಮಧ್ಯಾಹ್ನ 11:30 ಗಂಟೆಯ ವರೆಗೆ ’ಹಮಾದ್ ವೈದ್ಯಕೀಯ ಕೇಂದ್ರ’ದ ಅಂಗಳದಲ್ಲಿರುವ ’ಹಮಾದ್ ರಕ್ತದಾನ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಪುರುಷರು ಮತ್ತು ಮಹಿಳೆಯರು ಸೇರಿ ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಕರೋನಾ ಮಹಾಮಾರಿಯ ಪ್ರಸಾರವನ್ನು ತಡೆಗಟ್ಟಲು ಎಲ್ಲರೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ’ಕರೋನಾ’ ದ ಎರಡನೆಯ ಅಲೆಯು ಹರಡುತ್ತಿರುವ ಸಂದರ್ಭದಲ್ಲೂ ಸಂಘವು ಸಮಾಜ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡದ್ದು ಶ್ಲಾಘನೀಯ....
1 61 62 63 64 65 174
Page 63 of 174