Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶೋಪಿಯಾನ್ ಎನ್‍ಕೌಂಟರ್ ; ಏಳು ಉಗ್ರರನ್ನು ಸದೆಬಡಿದ ಭಾರತೀಯ ಭದ್ರತಾ ಸೇನೆ-ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿರುವ ತೋಟದೊಳಗಿನ ಅಡಗುತಾಣವೊಂದರಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಎಜಿಹೆಚ್ ಮುಖ್ಯಸ್ಥ ಇಮ್ತಿಯಾಜ್ ಷಾ ಮತ್ತು ಮತ್ತೊಬ್ಬ ಉಗ್ರನನ್ನು ಹಾಗೂ ಶೋಪಿಯಾನ್ ಜಿಲ್ಲೆಯಲ್ಲಿ...
ಹೆಚ್ಚಿನ ಸುದ್ದಿ

ತಾನು ಕೆಲಸ ನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಮ್ಯಾನೇಜರ್-ಕಹಳೆ ನ್ಯೂಸ್

ಕಣ್ಣೂರು : ಏಪ್ರಿಲ್ 9 ರಂದು ಬ್ಯಾಂಕ್ ಮ್ಯಾನೇಜರ್ ತಾನು ಕೆಲಸ ನಿರ್ವಹಿಸುವ ಕೆನರಾ ಬ್ಯಾಂಕ್ ಕೂತು ಪರಂಬ ಶಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತಪಟ್ಟ ಬ್ಯಾಂಕ್ ಮ್ಯಾನೇಜರ್ ನ್ನು ತ್ರಿಶೂರ್ ಮನ್ನುತಿ ಮೂಲದ 40 ವರ್ಷದ ಕೆ ಎಸ್ ಸ್ವಪ್ನಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರ ವೇಳೆಗೆ ಬ್ಯಾಂಕ್ ನೌಕರರು ಎಂದಿನಂತೆ ಬ್ಯಾಂಕ್ ಗೆ ಆಗಮಿಸಿದಾಗ ಸ್ವಪ್ನಾ ಸೀಲಿಂಗ್ ಪ್ಯಾನ್ ಗೆ ನೇಣು...
ಹೆಚ್ಚಿನ ಸುದ್ದಿ

ಅಧಿಕಾರಿಗಳ ಕಿರುಕುಳ ತಳಲಾರದೇ ಆತ್ಮಹತ್ಯೆ ಗೆ ಶರಣಾದ ಸಾರಿಗೆ ನೌಕರ-ಕಹಳೆ ನ್ಯೂಸ್

ಬೆಳಗಾವಿ : ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಅಧಿಕಾರಿಗಳ ಕಿರುಕುಳ ತಳಲಾರದೇ ಸಾರಿಗೆ ನೌಕರರೋರ್ವರು ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು 40 ವರ್ಷದ ಶಿವಕುಮಾರ್ ನೀಲಗಾರ ಎಂದು ಗುರುತಿಸಲಾಗಿದೆ. ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇವರು ಕಳೆದ 12...
ಹೆಚ್ಚಿನ ಸುದ್ದಿ

“ಬಹುಗ್ರಾಮ ಕುಡಿಯುವ ನೀರು” ಯೋಜನೆಯಡಿಯಲ್ಲಿ ಅರಂತೋಡಿನಲ್ಲಿ ನಿರ್ಮಿಸಲು ವೆಂಟೆಡ್ ಡ್ಯಾಂ ನ ಸ್ಥಳ ಪರಿಶೀಲಿಸಲು ಸಚಿವ ಅಂಗಾರ ಭೇಟಿ-ಕಹಳೆ ನ್ಯೂಸ್

ಅರಂತೋಡಿ : "ಬಹುಗ್ರಾಮ ಕುಡಿಯುವ ನೀರು" ಯೋಜನೆಯಡಿಯಲ್ಲಿ ಅರಂತೋಡಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೆಂಟೆಡ್ ಡ್ಯಾಂ ನ ಇದರ ಸ್ಥಳ ಪರಿಶೀಲಿಸಲು ಸಚಿವ ಅಂಗಾರರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ಎಪ್ರಿಲ್ 11 ರಂದು ಬ್ರಹತ್ ಪಾದಯಾತ್ರೆ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ ಲೋಕಕಲ್ಯಾಣಾರ್ಥವಾಗಿ ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂಬ ಮನವಿಯೊಂದಿಗೆ ಎಪ್ರಿಲ್ 11 ರಂದು ಬೆಳಿಗ್ಗೆ 5.30ಕ್ಕೆ ಬ್ರಹತ್ ಪಾದಯಾತ್ರೆ ಪೊಳಲಿ ದ್ವಾರ ಕಡೆಗೋಳಿ ಪುದು ತುಂಬೆ, ಪೊಳಲಿ ದ್ವಾರ ಕೈಕಂಬ ಬಿ.ಸಿ ರೋಡ್, ಪೊಳಲಿ ದ್ವಾರ ಗುರುಪುರ ಕೈಕಂಬದಲ್ಲಿ ಹೊರಡುತ್ತದೆ....
ಹೆಚ್ಚಿನ ಸುದ್ದಿ

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ ಪ್ರಕರಣ ; ದೂರು ದಾಖಲಾದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಆರೋಪಿ ಸಹೋದರ-ಕಹಳೆ ನ್ಯೂಸ್

ಖಮ್ಮಮ್ : ತನ್ನ ಸ್ವಂತ ಅಣ್ಣನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯ ಯುವತಿಯೊಬ್ಬಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ. ಸಂತ್ರಸ್ತ ಯುವತಿಯ ಸಹೋದರ ವಿಜಯ್ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದು, ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಸಂತ್ರಸ್ತೆಯು ತನ್ನ...
ಹೆಚ್ಚಿನ ಸುದ್ದಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ; ಕಾರು ಚಾಲಕನಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಗುರುವಾರದಂದು ತಮಿಳುನಾಡು ಮೂಲದ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಖಾಸಗಿ ಬಸ್ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಇನ್ನೋವಾ...
ಹೆಚ್ಚಿನ ಸುದ್ದಿ

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಕಾರು, ಜೀಪು, ಬೈಕ್ ಮತ್ತು ಆಕ್ಟಿವಾ ನಡುವೆ ಸರಣಿ ಅಪಘಾತ ; ಬೈಕ್ ಸವಾರನಿಗೆ ಗಾಯ-ಕಹಳೆ ನ್ಯೂಸ್

ವಿಟ್ಲ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಜೀಪು ಮತ್ತು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇದರ ತೀವ್ರತೆಗೆ ಜೀಪಿನ ಹಿಂದಿನಿಂದ ಬರುತ್ತಿದ್ದ ಬೈಕೊಂದು ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದು, ಕಾರಿನ...
1 62 63 64 65 66 174
Page 64 of 174