Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಏ.02 ರಿಂದ ಏ10 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.07 ರಂದು ಶ್ರೀ ಕ್ಷೇತ್ರಕ್ಕೆ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಇವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂಧರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಪಿಲಿಂಗುಡೇಲು, ದರ್ಣಪ್ಪ ಗೌಡ ಅಂಡಿಲ, ತಾ.ಪಂ...
ಹೆಚ್ಚಿನ ಸುದ್ದಿ

ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ಸಿಮೆಂಟ್ ತುಂಬಿದ್ದ ವಾಹನ ಪಲ್ಟಿ ; ಸ್ಥಳದಲ್ಲೇ ಇಬ್ಬರು ಸಾವು-ಕಹಳೆ ನ್ಯೂಸ್

ವಿಜಯಪುರ : ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ಸಿಮೆಂಟ್ ತುಂಬಿದ್ದ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಗೆದ್ದಲಮರಿ ತಾಂಡಾದ ನಿವಾಸಿ 40 ವರ್ಷದ ವೆಂಕಟೇಶ್ ಪವಾರ ಹಾಗೂ ಢವಳಗಿ ನಿವಾಸಿ 45 ವರ್ಷದ ನಾಗಪ್ಪ ದಂಡೆನ್ನವರ್ ಎಂದು ತಿಳಿದುಬಂದಿದೆ. ಮುದ್ದೇಬಿಹಾಳದಿಂದ ನೇಬಗೇರಿಗೆ ಸಿಮೆಂಟ್ ತುಂಬಿಕೊಂಡು ಹೊಗುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ ಇನ್ನಿಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ...
ಹೆಚ್ಚಿನ ಸುದ್ದಿ

ಸಾರಿಗೆ ನೌಕರರ ಮುಷ್ಕರದ ಹಿನ್ನಲೆ ಕರ್ತವ್ಯಕ್ಕೆ ಹಾಜರಾಗಿದ್ದ ಟ್ರೈನಿ ಕಂಡಕ್ಟರ್ ಬಸ್ ನಲ್ಲೇ ಕುಸಿದುಬಿದ್ದು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದಲ್ಲಿ ಗುರುವಾರ ಬೆಳಿಗ್ಗೆ ಸಾರಿಗೆ ನೌಕರರ ಮುಷ್ಕರದ ಕಾರಣ ಕರ್ತವ್ಯಕ್ಕೆ ಹಾಜರಾಗಿದ್ದ ಟ್ರೈನಿ ಕಂಡಕ್ಟರ್ ಬಸ್ ನಲ್ಲೇ ಕುಸಿದುಬಿದ್ದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕೆಆರ್ ಟಿಸಿಯ ತರಬೇತಿಯಲ್ಲಿದ್ದ ಕಂಡಕ್ಟರ್ ಶಿವರಾಜ್ ಅಸ್ವಸ್ಥರಾಗಿ ಬಸ್ ನಲ್ಲೇ ಬಿದ್ದಿದ್ದಾರೆ. ಭರಮಸಾಗರ ಮೂಲದ ಶಿವರಾಜ್ ಬಸ್ ನಲ್ಲಿ ಕುಸಿದು ಬಿದ್ದ ವೇಳೆ ಸೊಂಟದ ಭಾಗಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂರು ದಿನಗಳಿಂದ ಅನಾರೋಗ್ಯದಿಂದ...
ಹೆಚ್ಚಿನ ಸುದ್ದಿ

ಯಕ್ಷಗಾನ ಕಲಾವಲ್ಲಭ ; ಶೇಖರ್ ಕೊರಂಬಾಡಿ-ಕಹಳೆ ನ್ಯೂಸ್

ಲೇಖನ : ಶ್ರದ್ಧಾಕೇಶವ ರಾಮಕುಂಜ ಯಕ್ಷಗಾನವು ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರಿಯ ಕಲೆ. ಯಕ್ಷಗಾನ ನಾಲ್ಕು ಕಲಾಮಾಧ್ಯಮಗಳಿಂದ ಮೈಗೂಡಿ ನಿಂತ ಒಂದು ಸಮ್ಮಿಶ್ರ ಗಂಡು ಕಲೆ. ಇದರಲ್ಲಿ ಸಂಗೀತ, ಸಾಹಿತ್ಯ ನೃತ್ಯ ಮತ್ತು ಚಿತ್ರ ಈ ನಾಲ್ಕು ಕಲೆಗಳ ಔಚಿತ್ಯ ಪೂರ್ಣವಾದ ಸಾಮರಸ್ಯವಿದೆ ಇಂತಹ ಯಕ್ಷಗಾನದಲ್ಲಿ ಸಾಧನೆಗೈದ ನಮ್ಮೂರಿನ ಓರ್ವರನ್ನು ನಾನಿಲ್ಲಿ ಪರಿಚಯಿಸಲು ಹೆಮ್ಮೆಯೆನಿಸುತ್ತಿದೆ. ಕೂಟೇಲು ಮನೆತನದ ಹಿರೇಬಂಡಾಡಿ ಗ್ರಾಮದ ಕೊರಂಬಾಡಿಯ ಚೆನ್ನಪ್ಪ ಗೌಡ ಹಾಗೂ...
ಹೆಚ್ಚಿನ ಸುದ್ದಿ

ಕರ್ನಾಟಕ ಲಗೋರಿ ಅಸೋಸಿಯೇಷನ್ ಅಸ್ತಿತ್ವಕ್ಕೆ ಶ್ರೀ ದೊಡ್ಡಣ್ಣ ಬರೆಮೇಲು ಅಧ್ಯಕ್ಷರಾಗಿ ಆಯ್ಕೆ-ಕಹಳೆ ನ್ಯೂಸ್

ಲಗೋರಿ ಆಟ ಮಕ್ಕಳ ಜಾಣ್ಮೆ, ಚಾತುರ್ಯ, ಧೈರ್ಯ ಶಕ್ತಿ, ಮತ್ತು ಕುತೂಹಲ ದೃಷ್ಟಿಗೆ ಅನುಗುಣವಾದ ಆಟವಾಗಿದ್ದು. ಈಗಿನ ಸಂದರ್ಭದಲ್ಲಿ ಈ ಆಟದ ಅನಿವಾರ್ಯತೆ ಇದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಪಠ್ಯಪುಸ್ತಕದ ವಿಷಯವಾಗಿ ಆಗಬೇಕಿದೆ ಎಂದು ಕರ್ನಾಟಕ ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷರು, ಡಾ.ದೇವಿಪ್ರಸಾದ್ ಬೊಲ್ಮ ಧರ್ಮಸ್ಥಳ ಹೇಳಿದರು. ಲಗೋರಿ ಎಂಬುದು ಭಾರತದ ಒಂದು ಜಾನಪದ ಕ್ರೀಡೆಯಾಗಿದೆ. ಇದು ಹೊರಾಂಗಣ ಆಟವಾಗಿದೆ. ಇದು ನಾಲ್ಕು ಮತ್ತು ಹೆಚ್ಚು ಜನ ಆಡುವ ಆಟ....
ಹೆಚ್ಚಿನ ಸುದ್ದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಲ್ಲೆಗೌಡನಹಳ್ಳಿ ಕಾಲನಿಯಲ್ಲಿ ಮಾರಕಾಸ್ತ್ರಗಳಿಂದ ಹಸುವಿನ ಹೊಟ್ಟೆ ಸೀಳಿ, ಕಿವಿ-ಬಾಲ ಕೊಯ್ದು ವಾಮಾಚಾರ! ಬೆಚ್ಚಿಬಿದ್ದ ಸ್ಥಳೀಯರು-ಕಹಳೆ ನ್ಯೂಸ್

ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಲ್ಲೆಗೌಡನಹಳ್ಳಿ ಕಾಲನಿಯಲ್ಲಿ ಮಾರಕಾಸ್ತ್ರಗಳಿಂದ ಹಸುವಿನ ಹೊಟ್ಟೆ ಬಗೆದು, ಕಿವಿ ಮತ್ತು ಬಾಲ ಕತ್ತರಿಸಿ, ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಅಷ್ಟಕ್ಕೂ ಇಂತಹ ಅಮಾನವೀಯ ಘಟನೆ ನಡೆದಿರುವುದು ವಾಮಾಚಾರಕ್ಕಂತೆ! ಈ ಭೀಕರ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯಿಂದ ಗೋಪಾಲಪ್ಪ ಎಂಬುವರಿಗೆ ಸೇರಿದ ಒಂದೂವರೆ ವರ್ಷದ ಹಸು ಬಲಿಯಾಗಿದ್ದು, ಹಸುವನ್ನ ಅಮಾನುಷವಾಗಿ ಕೊಂದು ಗೋಡೆ ಮೇಲೆ ರಕ್ತದಿಂದ ಚಿತ್ತಾರ ಬಿಡಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಳೆದ...
ಹೆಚ್ಚಿನ ಸುದ್ದಿ

ಹುಲಿಯ ಚರ್ಮ ಮತ್ತು ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ-ಕಹಳೆ ನ್ಯೂಸ್

ಹೆಬ್ರಿ : ಪೊಲೀಸರು ಸೋಮೇಶ್ವರ ಚೆಕ್ ಪೋಸ್ಟ್‌ನಲ್ಲಿ ಹುಲಿಯ ಚರ್ಮ ಮತ್ತು ಹುಲಿ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಬೈಕ್‍ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದಾಗ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ. ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುಲಿ ಚರ್ಮ ಮತ್ತು ಉಗುರುಗಳನ್ನು ಫೊರೆನ್ಸಿಕ್ ಪ್ರಯೋಗಾಯಲಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಜಾಲದಲ್ಲಿ ಭಾಗಿಯಾದವರನ್ನು ಬಂಧಿಸಲಾಗುವುದು ಎಂದು...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ಪಬ್ ಜೀ ಸದ್ದು, ತಲೆಕೂದಲನ್ನು ವಿಕಾರವಾಗಿ ಕತ್ತರಿಸಿಕೊಂಡ ವಿದ್ಯಾರ್ಥಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರಿನಲ್ಲಿ ಪಬ್ ಜಿ ಮಾದರಿಯ ಗೇಮ್ ಸಂಬಂಧಿಸಿದಂತೆ ಬಾಲಕ ಕೊಲೆ ನಡೆದ ಬಳಿಕ ಇದೀಗ ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬ ಅದೇ ಮಾದರಿಯ ಗೇಮ್ ಆಡಿ ತಲೆಗೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಖಾಸಗಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ತಲೆಕೂದಲು ವಿಕಾರವಾಗಿ ಕತ್ತರಿಸಿರುವುದನ್ನು ಹೆತ್ತವರು ಗಮನಿಸಿ ಪ್ರಶ್ನಿಸಿದಾಗ ಮೊದಲಿಗೆ ಬೇರೆ ಹುಡುಗರು ಬಲವಂತದಿಂದ ಮಾಡಿದ್ದಾರೆ ಎಂದು ಹೇಳಿದ್ದ....
1 63 64 65 66 67 174
Page 65 of 174