ಕಸಬಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಮಹಿಳೆಯರಿಂದ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ-ಕಹಳೆ ನ್ಯೂಸ್
ಬಾಗೇಪಲ್ಲಿ : ಕಸಬಾ ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವ 37 ಕುಟುಂಬಗಳು ವಾಸವಾಗಿರುವ ಸರ್ಕಾರಿ ತರಕಾರಿ ಮಾರ್ಕೆಟ್ ಹಿಂಬಾಗ ಬಂಗ್ಲಾಕುಂಟೆ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾ.ಪಂ ಮುಂಭಾಗ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕಸಬಾ ತಾಲೂಕು ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬಂಗ್ಲಾಕುಂಟೆ ಬಡಾವಣೆಯ ಮಹಿಳೆಯರು ಗುರುವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಮುಂಭಾಗ ಮಹಿಳೆಯರು ಜಮಾಯಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...







