ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ ಕಣ್ಮುಚ್ಚಿ ಕುಳಿತ ತಾಲೂಕು ಅಧಿಕಾರಿಗಳು ;ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ-ಕಹಳೆ ನ್ಯೂಸ್
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯ ಅಡಿಯಲ್ಲಿ ಸರಕಾರಕ್ಕೆ ಮೋಸ ಮಾಡಿ ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಲು ಕೋಡ್ಲಾಪುರ ಗ್ರಾಮ ಪಂಚಾಯಿತಿ ಮುಂದಾಗಿದೆ. ಮತ್ತು ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಶ್ವಥಪ್ಪ ಬಿನ್ ಅಂಜಿನಪ್ಪ ರವರ ಜಮೀನಿನಲ್ಲಿ ಕೃಷಿ ಹೊಂಡಾ ನಿರ್ಮಾಣ ಎಂಬ ಹೆಸರಿನ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರ ಬದಲಿಗೆ ಜೆಸಿಬಿ ಯಂತ್ರಗಳಿಂದ ಕಾಮಗಾರಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹಾಗೂ...







