Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕಾರ್ಕಳ ತಾಲೂಕಿನಲ್ಲಿ ಜಾನುವಾರು ಕಳವು ಮಾಡಿ ,ಮಾಂಸಕ್ಕಾಗಿ ವಧೆಗೆ ಯತ್ನ ; ಓರ್ವ ವಶಕ್ಕೆ, ಮತ್ತೋರ್ವ ಪರಾರಿ-ಕಹಳೆ ನ್ಯೂಸ್

ಕಾರ್ಕಳ : ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ರೆಂಜಾಳ ಕಾಪು ಹೌಸ್ ಎಂಬಲ್ಲಿ ಶನಿವಾರ ಬೆಳಿಗ್ಗೆ 05:30 ಗಂಟೆಗೆ ಜಾನುವಾರು ಕಳ್ಳತನ ಮಾಡಿ, ಮಾಂಸಕ್ಕಾಗಿ ಜಾನುವಾರುಗಳನ್ನು ಹಾಡಿಯಲ್ಲಿ ಕಟ್ಟಿ ಹಾಕಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರು, ಜನಾರ್ಧನ್ ಕೆ ಅವರಿಗೆ ದೊರೆತ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ರೆಂಜಾಳದ ಅಬ್ದುಲ್ ಖಾದರ್...
ಹೆಚ್ಚಿನ ಸುದ್ದಿ

ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ಅಪಘಾತ, ರಿಕ್ಷಾ ಚಾಲಕ ಸ್ಥಳದಲ್ಲೇ ದಾರುಣ ಸಾವು-ಕಹಳೆ ನ್ಯೂಸ್

ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ 45 ವರ್ಷದ ಶ್ಯಾಮಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭದಲ್ಲಿ ಕಾರು ಢಿಕ್ಕಿ ಹೊಡೆದಿದ್ದು, ಪಡೀಲ್ ಕಣ್ಣೂರಿನಿಂದ...
ಹೆಚ್ಚಿನ ಸುದ್ದಿ

ಹ್ಯಾಂಡ್ ಬ್ರೇಕ್ ಜಾಮ್ ಆಗಿ ಕಾರು-ಆಟೋ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಮೃತಪಟ್ಟ ಆಟೋ ಚಾಲಕ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಇಂದು ಬೆಳಗ್ಗೆ ಹ್ಯಾಂಡ್ ಬ್ರೇಕ್ ಜಾಮ್ ಆದ ಕಾರಣ ಆಟೋವೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಚಾಲಕನನ್ನು ಕೊಡಾಜೆ ಪಂತಡ್ಕ ನಿವಾಸಿ 35 ವರ್ಷದ ಹಮೀದ್ ಎಂದು ಗುರುತಿಸಲಾಗಿದೆ. ಹಾಗೆಯೇ ಈ ಘಟನೆಯಲ್ಲಿ ರಿಕ್ಷಾದಲ್ಲಿದ್ದ ಹಮೀದ್ ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ವತ್ರೆಗೆ ದಾಖಲಿಸಲಾಗಿದೆ....
ಹೆಚ್ಚಿನ ಸುದ್ದಿ

ಮಹಾರಾಷ್ಟ್ರದ ಹರಿಸಾಲ್ ನ ರೇಂಜ್ ಅರಣ್ಯ ಅಧಿಕಾರಿ ದೀಪಾಲಿ ಚೌಹಾಣ್ ಮೊಹೈತ್ ಆತ್ಮಹತ್ಯೆ-ಕಹಳೆ ನ್ಯೂಸ್

ಮಹಾರಾಷ್ಟ್ರ : ಮಹಾರಾಷ್ಟ್ರದ ‘ಲೇಡಿ ಸಿಂಗಂ’ ಮತ್ತು ‘ಮೆಲ್ಘಾಟ್‍ನ ಸಿಂಗಂ’ ಎಂದು ಜನಪ್ರಿಯರಾಗಿದ್ದ ಹರಿಸಾಲ್ ನ ರೇಂಜ್ ಅರಣ್ಯ ಅಧಿಕಾರಿ ದೀಪಾಲಿ ಚೌಹಾಣ್ ಮೊಹೈತ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಸಮಯದಲ್ಲಿ ದೀಪಾಲಿ ಅವರ ತಾಯಿ ಸತಾರಾದಲ್ಲಿದ್ದರು ಹಾಗೂ ಆಕೆಯ ಪತಿ ಕೆಲಸದಲ್ಲಿದ್ದರು. 33 ವರ್ಷದ ಆರ್‍ಎಫ್‍ಒ ದೀಪಾಲಿ ಅವರು ಹರಿಸಾಲ್ ಗ್ರಾಮದಲ್ಲಿರುವ ಹೆಡ್‍ಕ್ವಾಟ್ರಸ್‍ನಲ್ಲಿ ತಮ್ಮ ಸರ್ವೀಸ್ ರಿವಾಲ್ವರ್​ನಿಂದ ಶುಕ್ರವಾರ ರಾತ್ರಿ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದು, ಡೆತ್‍ನೋಟ್...
ಹೆಚ್ಚಿನ ಸುದ್ದಿ

ಮಿಟ್ಟೇಮರಿಯಲ್ಲಿ ಬ್ರಹ್ಮ ರಥೋತ್ಸವ ಅದ್ಧೂರಿ ಆಚರಣೆಗೆ ತಾಲೂಕು ಆಡಳಿತ ಬ್ರೇಕ್ ; ಭಕ್ತರಲ್ಲಿ ನಿರಾಸೆ –ಕಹಳೆ ನ್ಯೂಸ್

ಬಾಗೇಪಲ್ಲಿ : ಬಾಗೇಪಲ್ಲಿ ತಾಲೂಕು ಮಿಟ್ಟೇಮರಿ ಗ್ರಾಮದ ಐತಿಹಾಸಿಕ ಪುರಾಣ ಪ್ರಸಿದ್ದವಾದ ಗರುಡಾದ್ರಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಇದೆ ತಿಂಗಳು ಮಾರ್ಚ್ 29ರಂದು ನಡೆಯಬೇಕಾಗಿದ್ದ ಬ್ರಹ್ಮ ರಥೋತ್ಸವವನ್ನು ಕೋವಿಡ್-19 ಕರೋನ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕರು ಪ್ರವೇಶಿಸಲು ನಿಷೇಧಿಸಿ ರದ್ದುಗೊಳಿಸಲಾಗಿದೆ ಎಂದು ಬಾಗೇಪಲ್ಲಿ ತಾಲೂಕು ದಂಡಾಧಿಕಾರಿಗಳು ಹಾಗೂ ತಹಶಿಲ್ದಾರ್ ರಾದ ಡಿ.ಎ.ದಿವಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಅವರು ತಾಲೂಕು ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿಯಲ್ಲಿ ಬಂದ್ ಇಲ್ಲ ; ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯ ಅಂಗವಾಗಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸ್ಥಾಪಿಸಿದ ಪಿ.ಎಸ್.ಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತದನಂತರ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು. ಗೂಳೂರು...
ಹೆಚ್ಚಿನ ಸುದ್ದಿ

ರಾಷ್ಟ್ರಪತಿ ರಾಮನಾಥ ಕೋವಿಂದ್ ಆರೋಗ್ಯದಲ್ಲಿ ಏರುಪೇರು ಸೇನಾ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ದೆಹಲಿಯ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.   ರಾಮನಾಥ ಕೋವಿಂದ್ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ....
ಹೆಚ್ಚಿನ ಸುದ್ದಿ

ಮುಂಬೈನ ಡ್ರೀಮ್ಸ್ ಮಾಲ್‍ನಲ್ಲಿರುವ ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; ಇಬ್ಬರು ಮೃತ್ಯು-ಕಹಳೆ ನ್ಯೂಸ್

ಮುಂಬೈ : ಮುಂಬೈನ ಡ್ರೀಮ್ಸ್ ಮಾಲ್‍ನಲ್ಲಿರುವ ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ. ಈ ಘಟನೆ ಮಾರ್ಚ್ 25ರ ಗುರುವಾರ ರಾತ್ರಿ 11.49ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾರ್ಚ್ 26 ಶುಕ್ರವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆದಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರನ್ನು ರಕ್ಷಿಸಲು ಕಾರ್ಯಾಚರಣೆ ನಡೆದಿದ್ದು, ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ...
1 71 72 73 74 75 174
Page 73 of 174