Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಾಡ ಕೋವಿಯಿಂದ ಗುಂಡಿಕ್ಕಿ ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಯುವಕನೋರ್ವ ನಾಡಕೋವಿಯಿಂದ ತನಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು 30ವರ್ಷದ ವಿಶಾಕ್ ಪೂಜಾರಿ ಎಂದು ಗುರುತಿಸಲಾಗಿದೆ. ಮೃತ ಯುವಕ ವಿವಾಹಿತನಾಗಿದ್ದು , 1ಹೆಣ್ಣು ಮಗುವನ್ನು ಹೊಂದಿದ್ದಾರೆ. ಇವರು ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ನಂತರ ಪತ್ತೆಯಾಗಲಿಲ್ಲ. ಕಂಗಾಲಾದ ಮನೆಯವರು ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಕಾರ್ಕಳ ಪೊಲೀಸರು ಆಗಮಿಸಿ...
ಹೆಚ್ಚಿನ ಸುದ್ದಿ

ಇಬ್ಬರು ಮಹಿಳಾ ಸಿಬ್ಬಂದಿಗಳಿಂದ ಪ್ರಾಥಮಿಕ ಆಸ್ಪತ್ರೆಯಲ್ಲೇ ಸಿಗರೇಟ್, ಗುಂಡು ಪಾರ್ಟಿ-ಕಹಳೆ ನ್ಯೂಸ್

ಬೆಳಗಾವಿ : ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗಳು ಪ್ರಾಥಮಿಕ ಆರೋಗ್ಯ ಆಸ್ಪತ್ರೆಯಲ್ಲೇ ಸಿಗರೇಟ್, ಗುಂಡು ಪಾರ್ಟಿ ನಡೆಸಿದ ಘಟನೆ ನಡೆದಿದೆ. ಡಿ ಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ಮೇಲೆ ಸ್ಪಾಫ್ ನರ್ಸ್ ಪ್ರಾಥಮಿಕ ಆಸ್ಪತ್ರೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದು, ಆಸ್ಪತ್ರೆಯಲ್ಲೇ ಸಿಗರೇಟ್ ಸೇದಿ, ಮದ್ಯಪಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಪ್ರಾಥಮಿಕ ಕೇಂದ್ರವು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ....
ಹೆಚ್ಚಿನ ಸುದ್ದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಗ್ಯಾಸ್ಟ್ರೋ ಎಂಡೋಸ್ಕೋಪಿಕ್ ಉಪಕರಣ, ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ಸೌಲಭ್ಯಗಳನ್ನು ಒದಗಿಸುವುದು ಅಭಿನಂದನೀಯ-ಕಹಳೆ ನ್ಯೂಸ್

ಉಜಿರೆ : ಸಾಮಾನ್ಯವಾಗಿ ಪಟ್ಟಣಿಗರಿಗೆ ಸಿಗುª ಸೌಲಭ್ಯವನ್ನು ಉಜಿರೆಯಂತಹ ಗ್ರಾಮೀಣ ಪ್ರದೇಶದಲ್ಲಿಒದಗಿಸಿರುವುದು ಅಭಿನಂದನೀಯ ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಗ್ಯಾಸ್ಟ್ರೊ ಎಂಟರಾಲಜಿಸ್ಟ್ ಡಾ.ಅನುರಾಗ್ ಶೆಟ್ಟಿ ಅಭಿಪ್ರಾಯಪಟ್ಟರು. ಡಾ.ಅನುರಾಗ್ ಶೆಟ್ಟಿ ಅವರು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನೂತನ ಗ್ಯಾಸ್ಟ್ರೊ ಎಂಟರಾಲಜಿ ವಿಭಾಗವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಟೊಳ್ಳಾದ ಅಂಗ, ದೇಹದ ಕುಹರದ ಒಳಭಾಗವನ್ನು ಹಾಗೂ ಜೀರ್ಣಾಂಗವ್ಯೂಹವನ್ನು ಪರೀಕ್ಷಿಸಲು ಎಂಡೋಸ್ಕೋಪಿಯನ್ನು ಬಳಸಲಾಗುತ್ತದೆ. ಹೊಟ್ಟೆನೋವು, ಹುಣ್ಣು, ಜಠರದುರಿತ, ಜೀರ್ಣಾಂಗವ್ಯೂಹದ ರಕ್ತಸ್ತ್ರಾವ, ದೀರ್ಘಕಾಲಿಕ ಮಲಬದ್ಧತೆ ಅಥವಾ ಅತಿಸಾರ...
ಹೆಚ್ಚಿನ ಸುದ್ದಿ

ಹರಿದ ಜೀನ್ಸ್ ಧರಿಸುವ ಯುವತಿಯವರು ಸಮಾಜದಲ್ಲಿ ಕೆಟ್ಟ ನಿದರ್ಶನಗಳನ್ನು ಹುಟ್ಟುಹಾಕುತ್ತಿದ್ದಾರೆ ; ಉತ್ತರಾಖಂಡ ಸಿಎಂ ವಿವಾದಾತ್ಮಕ ಹೇಳಿಕೆ-ಕಹಳೆ ನ್ಯೂಸ್

ಉತ್ತರಾಖಂಡ : ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್ ಅವರು, ಹರಿದ ಜೀನ್ಸ್ ಧರಿಸುವ ಯುವತಿಯವರು ಸಮಾಜದಲ್ಲಿ ಕೆಟ್ಟ ನಿದರ್ಶನಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂದು ಹೊಸದಾಗಿ ನೇಮಕಗೊಂಡಿರುವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಭಾಷಣವೊಂದರಲ್ಲಿ ಮಾತನಾಡಿದ ಅವರು, "ಮಂಡಿಗಳನ್ನು ತೋರಿಸಿಕೊಂಡು ಹರಿದ ಜೀನ್ಸ್ ಧರಿಸುವುದು ಶ್ರೀಮಂತರ ಮಕ್ಕಳಂತೆ ಕಾಣುವುದು ಈಗಿನ ಟ್ರೆಂಡ್ ಆಗಿಬಿಟ್ಟಿದೆ. ಮನೆಯಿಂದ ಅಲ್ಲದೇ ಇವೆಲ್ಲಾ ಎಲ್ಲಿಂದ ಬರುತ್ತಿವೆ ? ಹರಿದ ಜೀನ್ಸ್‍ನಲ್ಲಿ ತನ್ನ ಮಂಡಿ ತೋರಿಸಿಕೊಳ್ಳುವ...
ಹೆಚ್ಚಿನ ಸುದ್ದಿ

ಇನ್ಸ್ಟಾಗ್ರಾಮ್ ಫಿಲ್ಟರ್ ರೂಪಕ್ಕಾಗಿ ಪ್ಲಾಸ್ಟಿಕ್ ಸರ್ಜರಿಗೆ 30 ಲಕ್ಷ ಖರ್ಚು-ಕಹಳೆ ನ್ಯೂಸ್

ಮ್ಯಾಂಚೆಸ್ಟರ್ : ಮ್ಯಾಂಚೆಸ್ಟರ್‍ನಲ್ಲಿ 24 ವರ್ಷದ ಯುವಕನೊಬ್ಬನ ಇನ್ಸ್ಟಾಗ್ರಾಮ್ ಫಿಲ್ಟರ್‌ನಂತೆ ಕಾಣಲು 30 ಲಕ್ಷ ರೂ. ಖರ್ಚು ಮಾಡಿದ ಘಟನೆ ನಡೆದಿದೆ. ಲೆವಿ ಜೆಡ್ ಮರ್ಫಿ ಎಂಬಾತ ತುಟಿ, ಗಲ್ಲ, ಕೆನ್ನೆ, ದವಡೆ ಮತ್ತು ಅವನ ಕಣ್ಣುಗಳ ಕೆಳಗೆ ಶಸ್ತ್ರಚಿಕಿತ್ಸೆ ಮಾಡಿದ ನಂತರ ಒಂದು ವರ್ಷದ ಹಿಂದೆ ನೋಡಿದ್ದಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾಣಿಸುತ್ತಾನೆ. ಕಾಸ್ಮೆಟಿಕ್ ಹಾಗೂ ಇತರ ಶಸ್ತ್ರಚಿಕಿತ್ಸಾ ವಿಧಾನಗಳ ಮೇಲೆ 30 ಲಕ್ಷ ರೂ. ಅವನ ಹೊಸ ನೋಟದಿಂದ...
ಹೆಚ್ಚಿನ ಸುದ್ದಿ

ಹಾವೇರಿ ಜಿಲ್ಲೆಯಲ್ಲಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ; 35 ಪ್ರಯಾಣಿಕರಿಗೆ ಗಾಯ-ಕಹಳೆ ನ್ಯೂಸ್

ಹಾವೇರಿ : ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದ ಪರಿಣಾಮ 35 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ 35 ಪ್ರಯಾಣಿಕರನ್ನು ಬ್ಯಾಡಗಿ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗದಗದಿಂದ ರಾಣೆಬೆನ್ನೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬ್ರೇಕ್ ಫೇಲ್ ಆದ ಬಸ್ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಆಂಬುಲೆನ್ಸ್...
ಹೆಚ್ಚಿನ ಸುದ್ದಿ

ಪೋಷಕರು ಕಾಲೇಜಿಗೆ ಹೋಗು ಅಂತಾ ಬುದ್ಧಿವಾದ ಹೇಳಿದಕ್ಕೇ ಮನನೊಂದು ಯುವತಿ ಆತ್ಮಹತ್ಯೆ..!-ಕಹಳೆ ನ್ಯೂಸ್

ಕೊಳ್ಳೇಗಾಲ : ಪೋಷಕರು ಯುವತಿ ಒಬ್ಬಳಿಗೆ ಕಾಲೇಜಿಗೆ ಹೋಗು ಅಂತಾ ಬುದ್ಧಿವಾದ ಹೇಳಿದಕ್ಕೇ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಳೆದ ವರ್ಷ ಲಾಕ್ ಡೌನ್ ಇದ್ದಿದ್ದರಿಂದ ಯುವತಿ ಕಾಲೇಜಿಗೆ ಹೋಗಿರರಲಿಲ್ಲ ಬದಲಿಗೆ ಪೋಷಕರೊಡನೆ ಅಲ್ಲಿ ಇಲ್ಲಿ ಕೂಲಿಯನ್ನು  ಮಾಡುತ್ತಿದ್ದಳು. ಆದ್ರೆ ಇದೀಗ ಮತ್ತೆ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಪೋಷಕರು ಕಾಲೇಜಿಗೆ ಹೋಗು ಅಂತಾ ಬುದ್ಧಿವಾದ ಹೇಳಿದ್ದಾರೆ ಅಷ್ಟಕ್ಕೇ ಮನನೊಂದು ಯುವತಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿಯಲ್ಲಿ ಮಾರ್ಚ್ 20 ರಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಯೋಜನೆಯ ಗ್ರಾಮವಾಸ್ತವ್ಯ ಕಾರ್ಯಕ್ರಮ; ತಹಶೀಲ್ದಾರ್ ಡಿ.ಎ.ದಿವಾಕರ್ -ಕಹಳೆ ನ್ಯೂಸ್‍

ಬಾಗೇಪಲ್ಲಿ : ರಾಜ್ಯ ಸರ್ಕಾರ ಜಾರಿಗೊಳಿಸಿರುವ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಯೋಜನೆಯ ಗ್ರಾಮವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮಾರ್ಚ್ 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರಿಗೆ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿ ಗೊರ್ತಪಲ್ಲಿ ಗ್ರಾಮದಲ್ಲಿ ಬಾಗೇಪಲ್ಲಿ ತಾಲೂಕಿನ ತಹಶಿಲ್ದಾರ್ ಡಿ.ಎ.ದಿವಾಕರ್ ವಾಸ್ತವ್ಯ ಹೂಡಲಿದ್ದಾರೆ. ತಹಶೀಲ್ದಾರ್ ಗ್ರಾಮ ವಾಸ್ತವ್ಯದಲ್ಲಿ ಪಂಚಾಯತಿ ವ್ಯಾಪ್ತಿಯ ಜಮೀನುಗಳ ಪಹಣಯಲ್ಲಿನ ಲೋಪದೋಷಗಳನ್ನು...
1 76 77 78 79 80 174
Page 78 of 174