Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ವಿಧಾನಗಳಿಂದ ಮಾಡಿದ ಸಂಶೋಧನೆಯಲ್ಲಿ ಅಧ್ಯಾತ್ಮ ಮತ್ತು ವೈದ್ಯಕೀಯ ಶಾಸ್ತ್ರದ ನಡುವೆ ನೇರ ಸಂಬಂಧವಿದೆ ! ಶ್ರೀ. ಶಾನ್ ಕ್ಲಾರ್ಕ್-ಕಹಳೆ ನ್ಯೂಸ್

ಮಾನವನ ಆರೋಗ್ಯದ ಮೇಲೆ ಪರಿಣಾಮ ಬೀರುವ ಆಧ್ಯಾತ್ಮಿಕ ಆಯಾಮಗಳನ್ನು ಆಧುನಿಕ ವೈದ್ಯಕೀಯ ಶಾಸ್ತ್ರವು ನಿರಾಕರಿಸುತ್ತದೆ; ಆದರೆ ಆಯುರ್ವೇದವು ರೋಗದ ಕಾರಣ ಮತ್ತು ಚಿಕಿತ್ಸೆ ಇವೆರಡರ ಆಧ್ಯಾತ್ಮಿಕ ಮತ್ತು ಸೂಕ್ಷ್ಮ ಅಂಶಗಳನ್ನು ಪರಿಗಣಿಸಿ ವಿಚಾರ ಮಾಡುತ್ತದೆ. ಅಧ್ಯಾತ್ಮ ಮತ್ತು ವೈದ್ಯಕೀಯಶಾಸ್ತ್ರದ ನಡುವಿರುವ ಸಮಾನ ಕೊಂಡಿ ಯಾವುದು, ಇದರ ಅಭ್ಯಾಸವನ್ನು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ನಡೆಸಿದ ಸಾಂಪ್ರದಾಯಿಕ (ವೈಜ್ಞಾನಿಕ) ಮತ್ತು ಸಾಂಪ್ರದಾಯಿಕವಲ್ಲದ (ಸೂಕ್ಷ್ಮ-ಜ್ಞಾನ) ಪದ್ಧತಿಗಳಿಂದ ಮಾಡಿದ ಸಂಶೋಧನೆಯಲ್ಲಿ ಅಧ್ಯಾತ್ಮ ಮತ್ತು ವೈದ್ಯಕೀಯಶಾಸ್ತ್ರದ ನಡುವೆ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿ ತಾಲೂಕು ಪಂಚಾಯತಿ ನೂತನ ಕಟ್ಟಡ ಉದ್ಘಾಟನೆ –ಕಹಳೆ ನ್ಯೂಸ್

ಬಾಗೇಪಲ್ಲಿ : ಪಟ್ಟಣದಲ್ಲಿ ತಾಲೂಕು ಪಂಚಾಯತಿ ನೂತನ ಸುಂದರ ಕಟ್ಟಡ ಸಾರ್ವಜನಿಕರ ಸೌಲಭ್ಯಕ್ಕೆ ಸಿದ್ದವಾಗಿದ್ದು ಸರ್ಕಾರ ಜನರಿಗಾಗಿ ರೂಪಿಸಿದ ಯೋಜನೆಗಳು ಜನರಿಗೆ ಮುಟ್ಟಿಸುವ ಮೂಲಕ ಸಾರ್ಥಿಕತೆ ಪಡೆಯಬೇಕು, ಸರ್ಕಾರಿ ನೌಕರರಲ್ಲಿ ನಿಸ್ವಾರ್ಥ ಸೇವೆ ಮಾಡುವ ಮನಸ್ಥಿತಿ ಗಟ್ಟಿಯಾಗಿರಬೇಕು’ ಎಂದು ಬಾಗೇಪಲ್ಲಿ ತಾಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಸರ್ಕಾರಿ ವತಿಯಿಂದ ನಿರ್ಮಿಸಲಾದ ತಾಲೂಕು ಪಂಚಾಯತಿ ನೂತನ ಕಟ್ಟಡ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ನಿಧಿಯಿಂದ...
ಹೆಚ್ಚಿನ ಸುದ್ದಿ

ಗಲ್ಫಾರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ಕತಾರ್ ನ ರಕ್ತದಾನ ಅಭಿಯಾನ-ಕಹಳೆ ನ್ಯೂಸ್

ಹಮಾದ್ ಮೆಡಿಕಲ್ ಕಾರ್ಪೊರೇಷನ್ (ಎಚ್‍ಎಂಸಿ) ಬ್ಲಡ್ ಬ್ಯಾಂಕ್ ಕತಾರ್ ನ ಸಹಯೋಗದೊಂದಿಗೆ ಗಲ್ಫಾರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ (ಜಿಟಿಎಂ) ಇತ್ತೀಚೆಗೆ ಎಚ್‍ಎಂಸಿ ರಕ್ತದಾನಿ ಘಟಕದಲ್ಲಿ ರಕ್ತದಾನ ಅಭಿಯಾನವನ್ನು ನಡೆಸಿತು. ಜಿಟಿಎಂ, ಕತಾರ್‍ನ ಪ್ರಮುಖ ತಾಂತ್ರಿಕ ಮತ್ತು ನಿರ್ಮಾಣ ಸಂಸ್ಥೆಯಾದ ಗಲ್ಫಾರ್ ಅಲ್ ಮಿಸ್ನಾಡ್‍ನ ಕಾರ್ಪೊರೇಟ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ಆಗಿದೆ. ಅದರ ಸದಸ್ಯರು ಮತ್ತು ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ , ಅಮೂಲ್ಯವಾದ ರಕ್ತವನ್ನು ದಾನ ಮಾಡಲು ಉತ್ತೇಜಿಸುವುದು ಈ ಕಾರ್ಯಕ್ರಮದ...
ಹೆಚ್ಚಿನ ಸುದ್ದಿ

ಉಳ್ಳಾಲ ಪೊಲೀಸ್ ಠಾಣೆಯ ಬಬ್ಬುಕಟ್ಟೆ ಸಮೀಪ ಗೋಣಿ ಚೀಲದಲ್ಲಿರಿಸಿ ಸ್ಕೂಟರ್ ಮೂಲಕ ಕರು ಸಾಗಾಟ ; ಮೂವರು ಪರಾರಿ-ಕಹಳೆ ನ್ಯೂಸ್

ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯ ಬಬ್ಬುಕಟ್ಟೆ ಸಮೀಪ ಮಂಗಳವಾರ ತಡರಾತ್ರಿ ವೇಳೆ ಗೋಣಿಯಲ್ಲಿರಿಸಿ ಸ್ಕೂಟರಿನಲ್ಲಿ ಕರು ಸಾಗಾಟ ನಡೆಸುವಾಗ, ಗೋಣಿಚೀಲ ಕೆಳಗೆಬಿದ್ದು ಮಾಂಸಕ್ಕಾಗಿ ಕೊಂಡೊಯ್ಯುತ್ತಿದ್ದ ಕರು ಬದುಕುಳಿದಿರುವ ಘಟನೆ ನಡೆದಿದೆ. ಕರು ಸಾಗಾಟ ನಡೆಸುತ್ತಿದ್ದ ಸ್ಕೂಟರಿನಲ್ಲಿದ್ದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆಕ್ಸೆಸ್ ಸ್ಕೂಟರಿನಲ್ಲಿ ಮೂರು ಮಂದಿ ಗೋಣಿ ಚೀಲದೊಳಗಿರಿಸಿ ಕರು ಸಾಗಾಟ ನಡೆಸುತ್ತಿದ್ದು, ದಾರಿಮಧ್ಯೆ ರಸ್ತೆಗೆ ಬಿದ್ದಾಗ ಯುವಕನೋರ್ವ ಪ್ರಶ್ನಿಸಿದ್ದಾನೆ. ಹೊಟೇಲ್ ತ್ಯಾಜ್ಯ ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕರುವಿನ...
ಹೆಚ್ಚಿನ ಸುದ್ದಿ

ದೆಹಲಿಯ ದ್ವಾರಕ ಏರಿಯಾದಲ್ಲಿ ಪುತ್ರನ ಕಪಾಳಮೋಕ್ಷದಿಂದ ಸ್ಥಳದಲ್ಲೇ ಸಾವನ್ನಪ್ಪಿದ ವೃದ್ದ ತಾಯಿ-ಕಹಳೆ ನ್ಯೂಸ್

ನವದೆಹಲಿ : ದೆಹಲಿಯ ದ್ವಾರಕ ಏರಿಯಾದಲ್ಲಿ ತನ್ನ ತಾಯಿಯೊಂದಿಗೆ ವಾಗ್ವಾದ ನಡೆದ ವೇಳೆ ತೀವ್ರ ಕೋಪಗೊಂಡ ಪುತ್ರ ತಾಯಿಯ ಕೆನ್ನೆಗೆ ಬಾರಿಸಿದ್ದು ವೃದ್ದ ತಾಯಿ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಹಿರಿಯ ಮಹಿಳೆಯನ್ನು 76 ವರ್ಷದ ಅವ್ತಾರ್ ಕೌರ್ ಎಂದು ಗುರುತಿಸಲಾಗಿದೆ. ನೆರೆ ಮನೆಯವರೊಂದಿಗಿನ ಪಾಕಿರ್ಂಗ್ ಸಮಸ್ಯೆಯ ಬಗ್ಗೆ ವೃದ್ದೆ ತನ್ನ ಪುತ್ರ ಮತ್ತು ಸೊಸೆಯೊಂದಿಗೆ ಮಾತುಕತೆ ನಡೆಸಿದ ವೇಳೆ ವಾಗ್ವಾದ ನಡೆದಿದ್ದು ಕೋಪಗೊಂಡ ಪುತ್ರ...
ಹೆಚ್ಚಿನ ಸುದ್ದಿ

ಮಾಸ್ಕ್ ಧರಿಸದಿದ್ರೆ 6 ತಿಂಗಳು ಜೈಲು ಶಿಕ್ಷೆ ; ಕಠಿಣ ರೂಲ್ಸ್ ಜಾರಿ ಮಾಡಿದ ಜಿಲ್ಲಾಧಿಕಾರಿ-ಕಹಳೆ ನ್ಯೂಸ್

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ರೂಲ್ಸ್ ಗಳನ್ನು ಜಾರಿಗೆ ತರುತ್ತಿವೆ. ಅದ್ರಲ್ಲೂ ದೇಶದ ಜಿಲ್ಲೆಯೊಂದರ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ. ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಕೊರೊನಾ ಭೀತಿ ಎದುರಾಗಿದೆ. ಅದ್ರಲ್ಲೂ ಕರ್ನಾಟಕದಲ್ಲಿ ಈಗಾಗಲೇ 2ನೇ ಅಲೆ ಹೆಚ್ಚಿದ್ದು, ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನೂ...
ಹೆಚ್ಚಿನ ಸುದ್ದಿ

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ, ಪಂದಳಮ್ ಅರಮನೆಯಲ್ಲಿ ಪೆರುಮಾಳ್ ವಂಶಸ್ಥರ ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ-ಕಹಳೆ ನ್ಯೂಸ್

ಶಬರಿಮಲೆ : ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು. ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ...
ಹೆಚ್ಚಿನ ಸುದ್ದಿ

ಅಮೇರಿಕಾದ ಮೂರು ಪ್ರತ್ಯೇಕ ಸ್ಥಳದಲ್ಲಿ ಬಂದೂಕುಧಾರಿಗಳ ದಾಳಿ ; 8 ಮಂದಿ ಸಾವು-ಕಹಳೆ ನ್ಯೂಸ್

ಅಮೇರಿಕಾದ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಈಶಾನ್ಯ ಅಟ್ಲಾಂಟಾದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಚೆರೋಕೀ ಕೌಂಟಿ ಪಾರ್ಲರ್ ನಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೋಡ್ನಿ ಬ್ರ್ಯಾಂಟ್, ಸಂಜೆ 5ಗಂಟೆ ವೇಳೆಗೆ ಚೆರೋಕೀ ಕೌಂಟಿ ಪಾರ್ಲರ್ ನ ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಬಳಿಕ...
1 77 78 79 80 81 174
Page 79 of 174