Wednesday, June 17, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ – ಕಹಳೆ ನ್ಯೂಸ್

ಮಂಗಳೂರು : ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಮುಂಬೈಗೆ ಆಗಮನ – ಕಹಳೆ ನ್ಯೂಸ್

ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಮುಂಬೈಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಲಂಡನ್‌ನಿಂದ ವ್ಯಾಪಾರ ನಿಯೋಗದೊಂದಿಗೆ ಆಗಮಿಸಿದ ಸ್ಟಾರ್ಮರ್ ಅವರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಹಾಗೂ ರಾಜ್ಯಪಾಲ ಆಚಾರ್ಯ ದೇವವ್ರತ್ ಸ್ವಾಗತಿಸಿದರು. ಭಾರತ-ಬ್ರಿಟನ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಿ. ಯಶಸ್ವಿ ನಾಯಕ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿ ಬೆಂಗಳೂರಿನಲ್ಲಿ ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪಿ. ಯಶಸ್ವಿ ನಾಯಕ್ ಇವರು 800ಮೀ, 1500 ಮೀ., 400ಮೀ., ಹರ್ಡೆಲ್ಸ್ ನಲ್ಲಿ ರಾಜ್ಯ ಮತ್ತು ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಮತ್ತು ಹಾಸನದಲ್ಲಿ ನಡೆಯುವ ರಾಷ್ಟçಮಟ್ಟದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ಶಾಸಕ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅ.8ರಂದು ಪುತ್ತೂರಿನ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಹೊಸದಾಗಿ ಆರಂಭಗೊಳ್ಳಲಿರುವ ಶ್ರೀ ಸಾಯಿ ಪ್ರಿಂಟರ್ಸ್ -ಕಹಳೆ ನ್ಯೂಸ್

ಪುತ್ತೂರಿನ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಹೊಸದಾಗಿ ಆರಂಭಗೊಳ್ಳಲಿರುವ ಶ್ರೀ ಸಾಯಿ ಪ್ರಿಂಟರ್ಸ್ ನ ಉದ್ಘಾಟನಾ ಕಾರ್ಯಕ್ರಮ ಅ.8ರಂದು ನಡೆಯಲಿದೆ. ಇಲ್ಲಿ ಎಲ್ಲಾ ತರಹರ ಹೈ ಕ್ವಾಲಿಟಿ ಪ್ರಿಂಟಿಂಗ್ ಗಳು ಲಭ್ಯವಿದ್ದು, ಕಡಿಮೆ ವೆಚ್ಚದಲ್ಲಿ ಡಿಸೈನ್ ಗಳನ್ನು ಮಾಡಿಕೊಡಲಾಗುತ್ತದೆ‌....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ಕೆಲಿಂಜ ಶ್ರೀಕೇತನ ಸಭಾಭವನದಲ್ಲಿ ಕೆಲಿಂಜ ಒಕ್ಕೂಟ ಅಧ್ಯಕ್ಷರಾದ ದಯಾನಂದ ಗೌಡರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಯಶಸ್ವಿ ಕಾರ್ಯಕ್ರಮಗಳು ನಡೆಯುತಿದ್ದು ಶ್ರೀನಿಕೇತನ ಸಭಾಭವನ ನಿರ್ಮಾಣಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಡುರಸ್ತೆಯಲ್ಲೇ ಪಲ್ಟಿಯಾದ ಟೆಂಪೊ ಟ್ರಾವೆಲರ್ : ಪಾದಚಾರಿ ಮಹಿಳೆ ಸೇಫ್ – ಕಹಳೆ ನ್ಯೂಸ್

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುವರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ...
1 6 7 8 9 10 174
Page 8 of 174