Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವೀರ ಸಾವರ್ಕರ್ ಪುಣ್ಯತಿಥಿಯ ಪೋಸ್ಟ್ ಹಾಕಿದ ಕರ್ನಾಟಕ ಮುಖ್ಯಮಂತ್ರಿ ; ದೇಶದ್ರೋಹಿ ಎಂದು ಕಮೆಂಟ್ ಅನ್ನು ಹಾಕಿದ ಉಪನ್ಯಾಸಕ ವಿಶಾಕ್ ಜಿ ಶೆಟ್ಟಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಉಡುಪಿ ಅಪರ ಜಿಲ್ಲಾಧಿಕಾರಿಗಳಿಗೆ ABVP ಉಡುಪಿ ನಗರ ವತಿಯಿಂದ ಮನವಿ-ಕಹಳೆ ನ್ಯೂಸ್

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಸ್ವಾತಂತ್ರ ಹೋರಾಟಗಾರರಾದ ವೀರ ಸಾವರ್ಕರ್ ಅವರ ಪುಣ್ಯತಿಥಿಯ ಪೋಸ್ಟ್ ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಈ ಒಂದು ಪೋಸ್ಟ್ ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ಉಪನ್ಯಾಸಕರಾದ ವಿಶಾಕ್ ಜಿ ಶೆಟ್ಟಿ ಅವರು ದೇಶದ್ರೋಹಿ ಎಂದು ಕಮೆಂಟ್ ಅನ್ನು ಮಾಡಿರುತ್ತಾರೆ. ಕಮೆಂಟ್ ಮಾಡುವುದು ಅವರವರ ವ್ಯಕ್ತಿಗತ ಸ್ವಾತಂತ್ರ್ಯ ಆದರೆ, ಒಂದು ಸರ್ಕಾರಿ ಅನುದಾನಿತ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ರಾಜ್ಯದ ಮುಖ್ಯಮಂತ್ರಿಯ ವಿರುದ್ಧ ಕಮೆಂಟ್ ಮಾಡುವುದು ಎಷ್ಟು ಸರಿ. ಅಲ್ಲದೇ...
ಹೆಚ್ಚಿನ ಸುದ್ದಿ

ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ; ನಟ, ರಾಜಕಾರಣಿ ಶರತ್ ಕುಮಾರ್ ಘೋಷಣೆ-ಕಹಳೆ ನ್ಯೂಸ್

ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಐಎಸ್‍ಎಂಕೆ ಪಕ್ಷದ ಮುಖ್ಯಸ್ಥ ಮತ್ತು ನಟ ಆರ್.ಶರತ್ ಕುಮಾರ್ ಘೋಷಿಸಿದ್ದಾರೆ. ತಮಿಳುನಾಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು, ಕಮಲ್ ಹಾಸನ್, ಸಮಾನ ಯೋಚನೆಗಳಿರುವ ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ. ಶರತ್ ಕುಮಾರ್ ಅವರ ಪತ್ನಿ, ಎಐಎಸ್‍ಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ರಾಧಿಕಾ ಶರತ್‍ಕುಮಾರ್ ಕೋವಿಲ್‍ಪಟ್ಟಿ ಅಥವಾ ವೇಲಚೇರಿ...
ಹೆಚ್ಚಿನ ಸುದ್ದಿ

ನೆಲ್ಯಾಡಿಯ ಶಿರಾಡಿ ಗ್ರಾಮದ ಉದನೆಯಲ್ಲಿ ಆರೋಪಿಗಳ ಕಾರು ಮಾರಾಟ ವಂಚನೆ ಪ್ರಕರಣ; ಮತ್ತಿಬ್ಬರು ಪೊಲೀಸರ ಅಮಾನತು-ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಈ ಹಿಂದೆ ಶಿರಾಡಿ ಗ್ರಾಮದ ಉದನೆಯಲ್ಲಿದ್ದ ಸಂಸ್ಥೆಯೊಂದರ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಸೇರಿದ್ದ ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದ ಮತ್ತಿಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಎಂದು ಆದೇಶಿಸಿದ್ದಾರೆ. ಕಾರು ಮಾರಾಟ ಪ್ರಕರಣದ ಸಂದರ್ಭದಲ್ಲಿ ಸಿಸಿಬಿ ತಂಡದಲ್ಲಿದ್ದ ರಾಜ ಮತ್ತು ಆಶಿತ್ ಡಿ.ಸೋಜ ಅಮಾನತುಗೊಂಡವರಾಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಳ್ರಾಜ್...
ಹೆಚ್ಚಿನ ಸುದ್ದಿ

ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಗುಂಡಿನ ದಾಳಿ-ಕಹಳೆ ನ್ಯೂಸ್

ಲಕ್ನೋ : ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಆತನ ಸಹೋದರ ಮಾವನೇ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯ ಪರಿಣಾಮ ಆಯುಷ್‌ ಗಾಯಗೊಂಡಿದ್ದು, ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ದಾಳಿಯನ್ನು ಆಯುಷ್‌ ಅವರ ಸೋದರ ಮಾವ ನಡೆಸಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ....
ಹೆಚ್ಚಿನ ಸುದ್ದಿ

ಜನ್ಮ ಭೂಮಿ ಭಾರತಕ್ಕೆ ಮರಳಲು ನಿರ್ಧರಿಸಿದ ಶ್ರೀ ದಿವಾಕರ ಪೂಜಾರಿ –ಕಹಳೆ ನ್ಯೂಸ್

ಕರ್ಮಭೂಮಿ ಕತಾರ್ ದೇಶದಲ್ಲಿ ಮೂರುವರೆ ದಶಕಗಳ ನಿರಂತರ ಸೇವೆ ಸಲ್ಲಿಸಿದ ಸೇವಾ ಮಾಣಿಕ್ಯ, ಉಡುಪಿ ಸಮೀಪದ ಅಂಬಲ್ಪಾಡಿ ಗ್ರಾಮದ ಶ್ರೀ ದಿವಾಕರ ಪೂಜಾರಿಯವರು ತಮ್ಮ ಜನ್ಮ ಭೂಮಿ ಭಾರತಕ್ಕೆ ಮರಳಲು ನಿರ್ಧರಿಸಿದರು. ಅವರು ಐಸಿಸಿ, ಐಸಿಬಿಎಫ್, ಐಬಿಪಿಸಿ, ಐ ಎಸ್ ಸಿ ಉಪ ಸಮಿತಿ ಸದಸ್ಯರಾಗಿ, ತುಳು ಕೂಟದ ಅಧ್ಯಕ್ಷರಾಗಿ, ಬಿಲ್ಲಾವಾಸ್ ಕತಾರ್ ನ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಶುದ್ಧ ಮನಸ್ಸಿನ ಬುದ್ಧ, ಸದಾ ಸಮಾಜ ಸೇವೆಗೆ ಸಿದ್ದರಾಗಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಸಾಮಾಜಿಕ ಜಾಲಾತಾಣದಲ್ಲಿ ಶ್ರೀ ರಾಮನ ಬಗ್ಗೆ ಪೋಸ್ಟ್ ಹಾಕಿದ್ದನೆ ಎನ್ನುವ ಕಾರಣಕ್ಕೆ ಹಿಂದು ಯುವಕನ ಮನೆ ಮೇಲೆ SDPI ಗೊಂಡಾಗಳಿಂದ ದಾಳಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಹಿಂದು ಯುವಕ ಸಾಮಾಜಿಕ ಜಾಲಾತಾಣದಲ್ಲಿ ಶ್ರೀ ರಾಮನ ಬಗ್ಗೆ ಪೋಸ್ಟ್ ಹಾಕಿದ್ದನೆ ಎನ್ನುವ ಕಾರಣಕ್ಕೆ ಸುಮಾರು ನಾಲ್ಕೈದು ಜನರ ತಂಡ ರಾತ್ರಿ ಗಂಜಾ ವ್ಯಸನಿಗಳಗಿದ್ದು ಮನೆಯ ಮುಂದೆ ನುಗ್ಗಿ ಅವಚ್ಯ ಶಬ್ದಗಳಿಂದ ನಿಂಧಿಸಿ ತಂದೆ ತಾಯಿಗೆ ನಿಂದಿಸಿ ಮಹಿಳೆಯರನ್ನು ನೋಡದೆ ಮನೆಯ ಮುಂಬಾಗದ ಗೇಟನ್ನು ಕಿತ್ತು ಒಳಗೆ ಪ್ರವೇಶಿಸಿ ಕೊಲೆಯತ್ನಕ್ಕೆ ಪ್ರಯತ್ನಿಸಿರುವ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಮಾಹಿತಿ ತಿಳಿದ ಹಿಂ.ಜಾ.ವೇ.ಪುತ್ತೂರು ಜಿಲ್ಲಾ ಪ್ರಮುಖರು ಸ್ಥಳಕ್ಕೆ ತೇರಳಿ...
ಹೆಚ್ಚಿನ ಸುದ್ದಿ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ ಸಿಇಓ, ವಸಂತ ಕುಮಾರ್ ಗೌಡ ನಿಧನ-ಕಹಳೆ ನ್ಯೂಸ್

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ ಸಿಇಓ, ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ವಸಂತ ಕುಮಾರ್ ಗೌಡ ನಿಧನರಾದರು....
ಹೆಚ್ಚಿನ ಸುದ್ದಿ

ಕಡಬ ತಾಲೂಕಿನ ಕಾಣಿಯೂರಿನಲ್ಲಿ ರಬ್ಬರ್ ಟ್ಯಾಪಿಂಗ್ , ಕೇರಳದಲ್ಲಿ ಹೈವೇ ದರೋಡೆ-ಕಹಳೆ ನ್ಯೂಸ್

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಸಹಕಾರಿ ಸಂಘವೊಂದರಲ್ಲಿ ಕೇರಳದಲ್ಲಿ ಹೈವೇ ದರೋಡೆಯಲ್ಲಿ ನಿರತವಾಗಿದ್ದ ದುಷ್ಕರ್ಮಿಗಳ ತಂಡ ಕದ್ದ ಚಿನ್ನಾಭರಣಗಳನ್ನೂ ಅಡಮಾನ ಇಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಇದರ ಮಹತ್ವದ ತನಿಖೆಗೆ ಕೇರಳ ಪೋಲೀಸರ ತಂಡ ಆರೋಪಿಯ ಜತೆ ಕಾಣಿಯೂರಿನಲ್ಲಿರುವ ಚಾರ್ವಾಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘಕ್ಕೆ ಮಾರ್ಚ್ 2 ರಂದು ಆಗಮಿಸಿದೆ. ಬಂಧಿತ ಆರೋಪಿ ಕೇರಳದ ನಿವಾಸಿ ರಾಜೀವ್ ಎಂದು ತಿಳಿದುಬಂದಿದೆ. ಹೆದ್ದಾರಿಯಲ್ಲಿ ದರೋಡೆ ಕೃತ್ಯದಲ್ಲಿ...
1 87 88 89 90 91 174
Page 89 of 174