Saturday, March 7, 2026

ಹೆಚ್ಚಿನ ಸುದ್ದಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ನೂತನ ಬಿಜೆಪಿ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷ ಇವತ್ತಿನ ಸ್ವರೂಪ ತಾಳಲು ಅನೇಕ ಜನ ಪ್ರತ್ಯಕ್ಷ, ಇನ್ನೂ ಅನೇಕ ಜನರು ಪರೋಕ್ಷ, ಅನೇಕ ಜನರು ನೈತಿಕವಾಗಿ, ಅನೇಕ ಜನರು ಶಾರೀರಿಕವಾಗಿ- ಹೀಗೆ ಎಲ್ಲರೂ ಯೋಗದಾನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಶುಕ್ರವಾರ ಇಲ್ಲಿನ ಜಿಲ್ಲಾ ಕಾರ್ಯಾಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸಿ ಕಟ್ಟಿದ ರೀತಿಯಲ್ಲಿ ಬೇರೆ ಬೇರೆ ಪಕ್ಷಗಳಿಂದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

Operation Sindoor: F16, JF 17 ಸೇರಿ ಪಾಕ್‌ ನ 10 ಯುದ್ಧ ವಿಮಾನ ನಾಶ: ಮಾರ್ಷಲ್‌ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ಮೇಲೆ ನಡೆಸಿದ ಆಪರೇಶನ್‌ ಸಿಂದೂರ ದಾಳಿಗೆ ಬೆಚ್ಚಿಬಿದ್ದಿದ್ದ ಪಾಕ್‌ ಕದನ ವಿರಾಮ ಘೋಷಿಸುವಂತೆ ಬೇಡಿಕೊಂಡಿತ್ತು. ಅಷ್ಟೇ ಅಲ್ಲ ದಾಳಿ ವೇಳೆ ಪಾಕ್‌ ನ 10 ಯುದ್ಧ ವಿಮಾನಗಳು ಸೇರಿದಂತೆ 12 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ವಾಯುಪಡೆ ಮುಖ್ಯಸ್ಥ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಶುಕ್ರವಾರ (ಅ.03) ಬಹಿರಂಗಗೊಳಿಸಿದ್ದಾರೆ. ಆಪರೇಶನ್‌ ಸಿಂದೂರ ವೇಳೆ ಭಾರತದ ವಾಯುಪಡೆ ಪಾಕ್‌...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ – ಕಹಳೆ ನ್ಯೂಸ್

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ. ಹೌದು ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ...
Radhas
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ರಾಧಾಸ್ ನಲ್ಲಿ ಅ.6ರಂದು ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ನಲ್ಲಿ ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಅ.6ರಂದು ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಜೊತೆಗೆ ಮದುವೆ ಸೀರೆಗಳಿಗೆ ರಾಧಾಸ್ ರಾಯಭಾರಿಯಾಗಿ ಶಿಲ್ಪಾ ಕಾಮತ್ ಅವರನನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಗ್ರಾಹಕರಿಗೆ ನಗುಮೊಗದ ಸೇವೆ ಸಲ್ಲಿಸುತ್ತಾ ಬಂದಿರುವ ರಾಧಾಸ್ ಮತ್ತೊಂದು ಹೆಜ್ಜೆ ಇಡುತ್ತಿದ್ದು ಗ್ರಾಹಕರಿಗೆ ಮತ್ತಷ್ಟು ಅತ್ಯುತ್ತಮ ಸೇವೆ ನೀಡಲು ಸಜ್ಜಾಗಿದೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ದೇವಸ್ಥಾನದಲ್ಲಿ ಸರಗಳ್ಳತನ -ಕಳ್ಳಿಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಉಡುಪಿ: ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ. ನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಕೋಪಗೊಂಡ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಬಳಿಕ ಪೆಟ್ಟು ತಿಂದ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯದ ನೆಪ ಹೇಳಿ ಬಚಾವಾಗಲು ಯತ್ನಿಸಿದರು. ಸ್ಥಳಕ್ಕೆ ಬಂದ ಸಮಾಜ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಮುಖ್ಯಮಂತ್ರಿ ಬದಲಾದರೆ ಸಾಲದು, ಕಾಂಗ್ರೆಸ್ ಅಧಿಕಾರದಿಂದ ಇಳಿಯಬೇಕಿದೆ: ಸಿ.ಟಿ.ರವಿ – ಕಹಳೆ ನ್ಯೂಸ್

ಬೆಳಗಾವಿ: 'ಸಿದ್ದರಾಮಯ್ಯ ಬಿಟ್ಟು ಮತ್ತೊಬ್ಬರು ಮುಖ್ಯಮಂತ್ರಿಯಾದೆ ಸಾಲದು. ಒಬ್ಬ ಭ್ರಷ್ಟ ಹೋದರೆ, ಮತ್ತೊಬ್ಬ ಭ್ರಷ್ಟ ಬರುತ್ತಾರೆ‌. ಹಾಗಾಗಿ ಕಾಂಗ್ರೆಸ್ ಪಕ್ಷವೇ ಅಧಿಕಾರದಿಂದ ಇಳಿಯಬೇಕಿದೆ' ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು‌. ನವೆಂಬರ್ ಕ್ರಾಂತಿ ವಿಚಾರವಾಗಿ, ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. 'ಸಿದ್ದರಾಮಯ್ಯ ಪದೇಪದೆ ನಾನೇ ಸಿ.ಎಂ ಎನ್ನುತ್ತಿದ್ದಾರೆ. ತಮ್ಮ ಪಕ್ಷದ ಹೈಕಮಾಂಡ್ ಸೆಡ್ಡು ಹೊಡೆದಿದ್ದಾರೆ. ಆ ಹೈಕಮಾಂಡ್ ಈಗ ವೀಕ್ ಆಗಿದೆ' ಎಂದು ಲೇವಡಿ ಮಾಡಿದರು....
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
1 7 8 9 10 11 174
Page 9 of 174