Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಪ್ರಕರಣ; ಯುವಕ ಸೈಬರ್ ಕ್ರೈಂ ಪೊಲೀಸರ ವಶಕ್ಕೆ-ಕಹಳೆ ನ್ಯೂಸ್

ಆಲಂಕಾರು : ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಾಟ್ಸಾಪ್ ನಲ್ಲಿ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿದ ಆರೋಪದ ಮೇಲೆ ಬಡಗನ್ನೂರು ಕೊಯಿಲದ ಯುವಕನೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್, ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿ ಕೋಮು ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಪೊಲೀಸರಿಗೆ ಇತ್ತೀಚೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಮೊಬೈಲ್...
ಹೆಚ್ಚಿನ ಸುದ್ದಿ

ವೃತ್ತಿಪರ ಸಾಧನೆ ಮತ್ತು ಸೇವೆಗಳು ಸಮಾಜದಲ್ಲಿ ಘನತೆಯೊಂದಿಗೆ ಜೀವನದ ಮೌಲ್ಯಗಳನ್ನು ಎತ್ತಿಹಿಡಿಯುತ್ತವೆ; ಪ್ರಾಂಶುಪಾಲ ಕೆ.ಎಸ್ ಈರಣ್ಣ.-ಕಹಳೆ ನ್ಯೂಸ್

ಹೊಳವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಟಿ.ಎನ್ ರವಿಪ್ರಕಾಶ್‍ಗೆ ಡಾಕ್ಟರೇಟ್ ಪದವಿ ದೊರೆತ ಹಿನ್ನಲೆಯಲ್ಲಿ ಸನ್ಮಾನಿಸಿ ಮಾತನಾಡಿದ ಕಾಲೇಜಿನ ; ಪ್ರಾಂಶುಪಾಲ ಕೆ.ಎಸ್ ಈರಣ್ಣ ಅವರು, ಸಮಾಜದಲ್ಲಿ ಸಾಧನೆಗಳನ್ನು ವಿವಿಧ ರಂಗಗಳಲ್ಲು ಸಹ ಸಾಧಿಸಬಹುದು. ಅದೇ ರೀತಿಯಾಗಿ ವೃತ್ತಿ ಬದುಕಿನಲ್ಲೂ ಸಹ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಗಳನ್ನು ಮಾಡಬಹುದೆಂದು ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೇರಿಕಾದಿಂದ ಡಾಕ್ಟರ್ ಆಫ್ ಲೆಟರ್ ಗೆ ಹಾನರರಿ ಡಾಕ್ಟರೇಟ್ ಅವಾರ್ಡ್‍ನ್ನು ಪಡೆದಿರುವ ನಮ್ಮ ಕಾಲೇಜಿನ...
ಹೆಚ್ಚಿನ ಸುದ್ದಿ

ನೆಲ್ಯಾಡಿಯಲ್ಲಿ ಅನಿಲ ಸಾಗಾಟದ ಟ್ಯಾಂಕರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ-ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಅನಿಲ ಸಾಗಾಟದ ಟ್ಯಾಂಕರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಡೀಸೆಲ್ ಟ್ಯಾಂಕರ್ ಚಾಲಕ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡೀಸೆಲ್‍ನ ಟ್ಯಾಂಕರ್ ನಡುವೆ ಹೊಸಮಜಲು ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಡೀಸೆಲ್ ಟ್ಯಾಂಕರ್...
ಹೆಚ್ಚಿನ ಸುದ್ದಿ

ಸಕಲಕಲವಲ್ಲಭ, ರೇಡಿಯೋ ಸ್ಟಾರ್; ‘ಎನ್.ವ್ಹಿ ರಮೇಶ್’-ಕಹಳೆ ನ್ಯೂಸ್

ಸಾಧಕರ ಪರಿಚಯ : ಬಣ್ಣ ಹಚ್ಚಿದರೆ ಅದ್ಭುತ ನಾಟಕಕಾರ, ವೇದಿಕೆ ಮೇಲೆ ನಿಂತರೆ ಮಾತುಗಾರ, ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರೆ ಲೋಕಜ್ಞಾನವನ್ನು ಧಾರೆ ಎರೆಯುವ ವಿಚಾರವಂತ. ಚಲನ ಚಿತ್ರ ಕ್ಷೇತ್ರ, ಸಂಗೀತ ಕ್ಷೇತ್ರದ ಜೊತೆ ಸಂಪರ್ಕ ಹೊಂದಿರುವ ಕಲಾವಿದ. ಮಕ್ಕಳಿಗೆ, ಮಹಿಳೆಯರಿಗೆ, ಹರಿಹರೆಯದ ಯುವಕ- ಯುವತಿಯರಿಗೆ ಸರಣಿ ಕಾರ್ಯಕ್ರಮಗಳನ್ನು ನಡೆಸಿದ ಕಾರ್ಯಕ್ರಮ ಸಂಯೋಜಕ, ದೂರದರ್ಶನ ಚಂದನದ, ಹಂಗಾಮಿ ಪ್ರಸಾರ ನಿರ್ವಾಹಕ, ಕವನ, ಲೇಖನಕಾರ, ಪ್ರಶಸ್ತಿಗಳ ಸರದಾರನೇ ‘ಎನ್.ವ್ಹಿ ರಮೇಶ್’. ರೇಡಿಯೋ, ಈ...
ಹೆಚ್ಚಿನ ಸುದ್ದಿ

ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಬಿಗಿ ಭದ್ರತೆ-ಕಹಳೆ ನ್ಯೂಸ್

ಮುಂಬೈ : ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸ ಅಂಟಿಲಿಯಾ ಬಳಿ ಸ್ಫೋಟಕ ಪತ್ತೆಯಾದ ಕಾರಣ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಮನೆಯ ಬಳಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಎಲ್ಲರನ್ನು ತಪಾಸಣೆಗೆ ಗುರಿಪಡಿಸಿ ಒಳಗೆ ಬಿಡಲಾಗುತ್ತಿದೆ. ಅಲ್ಲದೇ ಪರಿಸರದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲವೂ ವ್ಯವಸ್ಥಿತವಾಗಿದೆ ಎಂಬುದನ್ನು ಖಾತರಿಪಡಿಸಲಾಗಿದೆ. ರಿಲಯನ್ಸ್ ಸಾಮ್ರಾಜ್ಯದ ಅಧಿಪತಿಯಾಗಿರುವ ಮುಖೇಶ್ ಅಂಬಾನಿ ದೇಶದ ಖ್ಯಾತ ಉದ್ಯಮಿಯಾಗಿದ್ದಾರೆ....
ಹೆಚ್ಚಿನ ಸುದ್ದಿ

ಸರ್ಕಾರದ ನಿಷ್ಕೀಯತೆಯಿಂದಲೇ ಕರ್ನಾಟಕದಲ್ಲಿ ಪದೇ ಪದೇ ಸ್ಫೋಟವಾಗುತ್ತಿದೆ; ಈಶ್ವರ ಖಂಡ್ರೆ-ಕಹಳೆ ನ್ಯೂಸ್

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸರ್ಕಾರದ ನಿಷ್ಕೀಯತೆಯಿಂದಲೇ ಕರ್ನಾಟಕದಲ್ಲಿ ಪದೇ ಪದೇ ಸ್ಫೋಟವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸ್ಫೋಟ ಆದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು, ಆದರೆ ಸರ್ಕಾರ ಎಚ್ಚೆತ್ತುಕೊಳ್ಳದೇ ಇದ್ದಿದ್ದರಿಂದ ಮತ್ತೆ ಸ್ಫೋಟವಾಗಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ರಾಜ್ಯದ ಜನ ಭೀತರಾಗಿದ್ದಾರೆ. ಇದು ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಮಾತಾನಾಡಿದರು. ಇನ್ನು ಲೋಕಸಭೆ, ವಿಧಾನಸಭೆ ಉಪ...
ಹೆಚ್ಚಿನ ಸುದ್ದಿ

ಪಾಕಿಸ್ತಾನ ಜತೆಗಿನ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಬದ್ಧವಾಗಿದೆ ಎಂದ ಭಾರತ-ಕಹಳೆ ನ್ಯೂಸ್

ನವದೆಹಲಿ : ವಿದೇಶಾಂಗ ಸಚಿವಾಲಯ , ಪಾಕಿಸ್ತಾನದೊಂದಿಗೆ ಸಹಜ ಬಾಂಧವ್ಯವನ್ನು ಭಾರತ ಬಯಸುತ್ತಿದ್ದು, ಎಲ್ಲ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಹೇಳಿದೆ. ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ಪ್ರಮುಖ ವಿಷಯಗಳಲ್ಲಿ ನಮ್ಮ ನಿಲುವು ಬದಲಾಗಿಲ್ಲ. ಅದನ್ನು ಪುರುಚ್ಚರಿಸಬೇಕು ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಕದನ ವಿರಾಮ...
ಹೆಚ್ಚಿನ ಸುದ್ದಿ

ಇಂಧನ ಬೆಲೆ ಏರಿಕೆ ಖಂಡಿಸಿ ಎಲೆಕ್ಟ್ರಿಕ್ ಸ್ಕೂಟರ್‍ನಲ್ಲಿ ಸಂಚರಿಸುತ್ತಾ ಪ್ರತಿಭಟನೆ ನಡೆಸಿದ ಮಮತ ಬ್ಯಾನರ್ಜಿ-ಕಹಳೆ ನ್ಯೂಸ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ, ಸ್ಕೂಟರ್‍ನಲ್ಲಿ ಸಂಚರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಮೇಯರ್ ಫರೀದ್ ಹಕೀಮ್ ಅವರೊಂದಿಗೆ ಸ್ಕೂಟರ್‍ನಲ್ಲಿ ಸಂಚರಿಸುತ್ತ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಮಮತಾ ಬ್ಯಾನರ್ಜಿ ಅವರು ಹೆಲ್ಮೆಟ್ ಧರಿಸಿ, ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಪ್ರದರ್ಶನ ಫಲಕವನ್ನು...
1 89 90 91 92 93 174
Page 91 of 174