Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಟಿಎಂಸಿ ಪಕ್ಷ ಸೇರ್ಪಡೆ-ಕಹಳೆ ನ್ಯೂಸ್

ಕೋಲ್ಕತ್ತ : ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಅವರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಹೊಸ ಯಾತ್ರೆಯೊಂದು ಇಂದಿನಿಂದ ಆರಂಭವಾಗಲಿದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಸಹಕಾರವನ್ನು ಬಯಸುತ್ತೇನೆ. ಇಂದಿನಿಂದ ಇದು ನನ್ನ ರಾಜಕೀಯ ಯಾತ್ರೆಯ ಪ್ರೊಫೈಲ್‌‌‌‌ ಆಗಲಿದೆ" ಎಂದಿದ್ದಾರೆ. ಈ ಹಿಂದೆ ಮನೋಜ್ ತಿವಾರಿ ಅವರು ಕೇಂದ್ರ ಸರ್ಕಾರದ ನೂತನ ಕೃಷಿ...
ಹೆಚ್ಚಿನ ಸುದ್ದಿ

ಶಬರಿಮಲೆ ಮಹಿಳಾ ಪ್ರವೇಶದ ವಿರುದ್ದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಕೇರಳ ಸಚಿವ ಸಂಪುಟ ನಿರ್ಧಾರ- ಕಹಳೆ ನ್ಯೂಸ್

ತಿರುವನಂತಪುರಂ : ಕೇರಳ ರಾಜ್ಯ ಸಚಿವ ಸಂಪುಟ ಶಬರಿಮಲೆ ಮಹಿಳಾ ಪ್ರವೇಶದ ವಿರುದ್ದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಈಗ, ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಆರ್‍ಎಸ್‍ಎಸ್, ಬಿಜೆಪಿ ಸೇರಿದಂತೆ ಕೆಲ ಸಂಘಟನೆಗಳು ಶಬರಿಮಲೆಗೆ ಮಹಿಳಾ ಪ್ರವೇಶದ ವಿರುದ್ದ ನಡೆದ ಪ್ರತಿಭಟನೆಯ ವಿಚಾರವಾಗಿ ದಾಖಲಾಗಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದವು. ಈ ಪ್ರತಿಭಟನೆಗೆ ಸಂಬಂಧಿಸಿದ...
ಹೆಚ್ಚಿನ ಸುದ್ದಿ

ನಾವೇ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡುವಂತೆ ಹೈಕಮಾಂಡ್‍ಗೆ ನಾವು ಶಿಫಾರಸು ಮಾಡಿದ್ದೇವೆ; ಲಕ್ಷ್ಮೀ ಹೆಬ್ಬಾಳ್ಕರ್- ಕಹಳೆ ನ್ಯೂಸ್

ಬೆಳಗಾವಿ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾವೇ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದ್ದು, ಅವರನ್ನು ಮಂತ್ರಿ ಮಾಡುವಂತೆ ಹೈಕಮಾಂಡ್‍ಗೆ ನಾವು ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದಾರೆ. ನಾನೇ ಲಕ್ಮ್ಮೀ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ಎಂದು ಹೇಳಿದ್ದ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ಯಾವತ್ತೂ ಅಭಿವೃದ್ದಿ ಪರ ರಾಜಕಾರಣ ಮಾಡಬೇಕೇ ಹೊರತು ದ್ವೇಷದ ರಾಜಕಾರಣ ಮಾಡಬಾರದು. ಇದು ಶೋಭೆ ತರುವುದಿಲ್ಲ. ಅವರಿಗೆ ದೇವರು...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಅರೆಬಿಕ್ ಶಾಲಾ ಶಿಕ್ಷಕನೋರ್ವನಿಂದ ಮೈ ಮುಟ್ಟಿ ಕಿರುಕುಳ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಅರೆಬಿಕ್ ಶಾಲಾ ಶಿಕ್ಷಕನೋರ್ವ ಮೈ ಮುಟ್ಟಿ ಕಿರುಕುಳ ನೀಡಿದ ಘಟನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯದ ಅರೆಬಿಕ್ ಶಾಲಾ ಶಿಕ್ಷಕ  32 ವರ್ಷದ ಮುಹಮ್ಮದ್ ಸೈಫುಲ್ಲಾ  ಬಂಧಿತ ಆರೋಪಿ. ಈತ ಮೂಲತ: ಚಿಕ್ಕಮಗಳೂರಿನವನು. ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ಚಲಿಸುತ್ತಿದ್ದ ಬಸ್ಸಿನಲ್ಲಿ ಕೃತ್ಯ ನಡೆದಿದ್ದೂ ವಿಷಯ ತಿಳಿದ ಬಸ್ಸಿನ ಕಾರ್ಯ ನಿರ್ವಾಹಕರು ಬಸ್ಸನ್ನು ಠಾಣೆಗೆ ಕರೆದುಕೊಂಡು...
ಹೆಚ್ಚಿನ ಸುದ್ದಿ

ಉತ್ತರಾಖಂಡದ ದುರಂತದಲ್ಲಿ ನಾಪತ್ತೆಯಾಗಿದ್ದ 136 ಮಂದಿ ಮೃತಪಟ್ಟಿದ್ದಾರೆಂದು ಘೋಷಣೆ; ಉತ್ತರಾಖಂಡ ಆರೋಗ್ಯ ಇಲಾಖೆ-ಕಹಳೆ ನ್ಯೂಸ್

ಚಮೋಲಿ : ಉತ್ತರಾಖಂಡ ಆರೋಗ್ಯ ಇಲಾಖೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಬಳಿಕ ಉಂಟಾದ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 136 ಮಂದಿಯನ್ನು ಮೃತಪಟ್ಟಿದ್ದಾರೆಂದು ತಿಳಿಸಿದೆ. ದುರಂತದಲ್ಲಿ ಕಾಣೆಯಾದ 204 ಮಂದಿಯಲ್ಲಿ ಈಗಾಗಲೇ 69 ಮೃತದೇಹಗಳನ್ನು ರಕ್ಷಣಾ ಪಡೆಯ ಅಧಿಕಾರಿಗಳು ಪತ್ತೆಹಚ್ಚಿದ್ದು, 136 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರನ್ನು ಈಗ ಅಧಿಕಾರಿಗಳು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ. ರಾಜ್ಯ ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿ ನಾಪತ್ತೆಯಾದವರು ಕುಟುಂಬಕ್ಕೆ ಮರಣ...
ಹೆಚ್ಚಿನ ಸುದ್ದಿ

ತುಮಕೂರು ಜಿಲ್ಲೆ ಶಿರಾ ಮೂಲದ ಜೆನೀಶ್ ಎಂಬ ಮಗುವಿನ ಚಿಕಿತ್ಸೆಗೆ ರೂ 40. ಸಾವಿರದಷ್ಟು ಹಣವನ್ನು ಸಂಗ್ರಹಿಸಿ ಅವರ ಪೋಷಕರಿಗೆ ತಲುಪಿಸಿದ ಸಂಡೂರಿನ ಯುವಕರು-ಕಹಳೆ ನ್ಯೂಸ್

ಸಂಡೂರು : ತುಮಕೂರು ಜಿಲ್ಲೆ ಶಿರಾ ಮೂಲದ ಜೆನೀಶ್ ಎಂಬ ಹಸುಗೂಸು ಸ್ಪೈನಲ್ ಮಸ್ಕುಲರ್ ಆಟ್ರೋಫಿ ಎಂಬ ಕಾಯಿಲೆಗೆ ತುತ್ತಾಗಿತ್ತು. ಈ ಬಗ್ಗೆ ಆ ಮಗುವಿನ ಪೋಷಕರು ಆಘಾತಗೊಂಡಿದ್ದರು. ಚಿಕಿತ್ಸೆಗೆ ಸರಿ ಸುಮಾರು ಹದಿನಾರು ಕೋಟಿ ವೆಚ್ಚ ತಗುಲುವುದು ಎಂದು ವೈದ್ಯರು ತಿಳಿಸಿದಾಗ ಪೋಷಕರ ಜಂಘಾಬಲವೇ ಕುಗ್ಗಿಹೋಗಿತ್ತು. ಈ ಸುದ್ದಿ ಮಾದ್ಯಮಗಳಲ್ಲಿ ಭಿತ್ತರಗೊಂಡ ನಂತರ ಇಡೀ ರಾಜ್ಯವೇ ಮರುಗಿತ್ತು. ಮಗುವಿನ ಚಿಕಿತ್ಸೆಗೆ ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡಲು ಮುಂದಾದರು....
ಹೆಚ್ಚಿನ ಸುದ್ದಿ

ಫೆಬ್ರವರಿ 25ರಂದು ಬೆಳ್ತಂಗಡಿಯ ಪೆಲತ್ತಿಮಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ “ಅಶ್ವತ್ಥಕಟ್ಟೆ” ಅಶ್ವತ್ಥೋಪನಯನ ಹಾಗೂ ವಿವಾಹ ಸಮಾರಂಭ – ಕಹಳೆ ನ್ಯೂಸ್

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ಪೆಲತ್ತಿಮಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಪೆಲತ್ತಿಮಾರು, ಬಂದಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ ಇದರ ಒಗ್ಗೂಡುವಿಕೆಯೊಂದಿಗೆ ಪರಮಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಸೀತಾರಾಮ ತಂತ್ರಿಯವರ ಪೌರೋಹಿತ್ವದಲ್ಲಿ ಮತ್ತು ಶ್ರೀಮತಿ ಮತ್ತು ಶ್ರೀ ಉಮೇಶ್ ಪಡ್ಡಿಲ್ಲಾಯರ ನೇತೃತ್ವದಲ್ಲಿ ದಿನಾಂಕ 25-02-2021ನೇ ಗುರುವಾರ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ, ಪೆಲತ್ತಿಮಾರು ಶ್ರೀ...
ಹೆಚ್ಚಿನ ಸುದ್ದಿ

7ನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಮೋಹನ ದೇಲ್ಕರ್ ಹೊಟೇಲ್‍ನಲ್ಲಿ ಆತ್ಮಹತ್ಯೆ-ಕಹಳೆ ನ್ಯೂಸ್

ಮುಂಬೈ : ಮುಂಬೈ ನ ಮರೀನ್ ಡ್ರೈವ್ ನ ಹೊಟೇಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಂಸದರೋರ್ವರ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ದಾದ್ರಾ ಮತ್ತು ನಗರ ಹವೇಲಿಯ ಪಕ್ಷೇತರ ಸಂಸದ 58 ವರ್ಷದ ಮೋಹನ ದೇಲ್ಕರ್ ಎಂದು ತಿಳಿದುಬಂದಿದೆ. ಇವರು ಹೊಟೇಲ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ...
1 91 92 93 94 95 174
Page 93 of 174