Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪುತ್ತೂರು ಉಲಾರ್ಂಡಿ ನಿವಾಸಿ, 34 ವರ್ಷದ ಜನಾರ್ದನ್ ಎನ್. ಎಂದು ತಿಳಿದುಬಂದಿದೆ. ಇವರು ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮದ್ಯ ವ್ಯಸನಿಯಾಗಿದ್ದ ಇವರು ಆದಿತ್ಯವಾರ ರಾತ್ರಿ ಉಪ್ಪಿನಂಗಡಿ ಕೆಂಪಿ...
ಹೆಚ್ಚಿನ ಸುದ್ದಿ

ಇಶಾನಿ ಮಡಿಲಿಗೆ ಭಾರತದ ಮತ್ತೊಂದು ಪ್ರತಿಷ್ಠಿತ ಸಂಸ್ಥೆಯ ಪ್ರಶಸ್ತಿಯ ಗರಿ-ಕಹಳೆ ನ್ಯೂಸ್

ತುಮಕೂರು : ತುಮಕೂರಿನ ಬಾಲ ಪ್ರತಿಭೆ ಇಶಾನಿ ಜೈನ್ ತನ್ನ 4 ನೇ ವರ್ಷದ ವಯಸ್ಸಿನಲ್ಲಿಯೇ 4000 ಕ್ಕಿಂತ ಹೆಚ್ಚು ಪ್ರಶ್ನೆಗೆ ಉತ್ತರಿಸಿ, ತನ್ನ ಪ್ರಥಮ ಪ್ರಯತ್ನದಲ್ಲಿಯೇ ಇಂಡಿಯನ್ ಬುಕ್ ಆಪ್ ರೆಕಾರ್ಡ್ ಹಾಗೂ ಅಚೀವರ್ಸ್ ಆಪ್ ಕರ್ನಾಟಕ ಬುಕ್ ಆಪ್ ರೆಕಾಡ್ರ್ಸ್ ನಲ್ಲಿ ಗಿನ್ನಿಸ್ ರೆಕಾರ್ಡ್ ಮಾಡಿ ಇಡೀ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾಳೆ. ಈಕೆ ತುಮಕೂರಿನ ಗೋಕುಲ ಬಡಾವಣೆಯಲ್ಲಿ ವಾಸವಾಗಿರುವ ಶ್ರೀಯುತ ದೇವೇಂದ್ರ ಕುಮಾರ್ ಮತ್ತು ಶ್ರೀಮತಿ ಮಾನಸರವರ...
ಹೆಚ್ಚಿನ ಸುದ್ದಿ

ಪಾಣಾಜೆ ಗ್ರಾಮ ಪಂಚಾಯಿತ್ ಚುನಾವಣೆಯಲ್ಲಿ ಜಯಗಳಿಸಿದ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪಾಣಾಜೆ : ಪಂಚಾಯತ್ ಚುನಾವಣೆಯಲ್ಲಿ ವಿಜಯಿಯಾದ ಪಾಣಾಜೆ ಗ್ರಾಮ ಪಂಚಾಯಿತ್ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯು, ಪಾಣಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು, ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರು ಪಾಣಾಜೆ ಗ್ರಾಮದ ಅಭಿವೃದ್ಧಿಯಲ್ಲಿ ವಿಶೇಷ ಅನುದಾನದ ಕೊಡುಗೆಯನ್ನು ಘೋಷಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು,ತಾಲೂಕು ಪಂಚಾಯತ್ ಸದಸ್ಯರಾದ ಮೀನಾಕ್ಷಿ ಮಂಜುನಾಥ, ಸದಾಶಿವ ರೈ ಸೂರಂಬೈಲು,ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ...
ಹೆಚ್ಚಿನ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ದುರಂತ ; ಸ್ಟೋಟದಲ್ಲಿ 6 ಮಂದಿ ಕಾರ್ಮಿಕರು ಮೃತ್ಯು-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಓರ್ವ ಹೀರೇನಾಗವಲ್ಲಿ ಗ್ರಾಮ, ಆಂಧ್ರ ಪ್ರದೇಶದ ಮೂವರು, ನೇಪಾಳದ ಒಬ್ಬರು, ಬಾಗೇಪಲ್ಲಿಯ ಒಬ್ಬ ಕಾರ್ಮಿಕರು ಆಗಿದ್ದಾರೆ. ಸ್ಥಳಕ್ಕೆ...
ಹೆಚ್ಚಿನ ಸುದ್ದಿ

ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ -ಕಹಳೆ ನ್ಯೂಸ್

ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆಯು ಇದೇ ಭಾನುವಾರದಂದು ಸಂಜೆ 7 ಗಂಟೆಗೆ ನಡೆಯಲಿದೆ. ಭಾರತದಾದ್ಯಂತ ಹಿಂದೂ ರಾಷ್ಟ್ರ-ಜಾಗೃತಿ ಸಭೆಯನ್ನು ಹಿಂದೂ ರಾಷ್ಟ್ರ ಈಗಾಗಲೇ ಭಾರತದಾದ್ಯಂತ 1500 ಸಭೆಗಳು ನಡೆದಿದ್ದು, ಈ ಮೂಲಕ 15 ಲಕ್ಷಕ್ಕೂ ಅಧಿಕ ಜನರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ದೇಶ ವಿರೋಧಿ, ಹಿಂದೂ ವಿರೋಧಿ ಷಡ್ಯಂತ್ರ, ಲವ್ ಜಿಹಾದ್, ಮತಾಂತರ, ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಹಿಂದೂ...
ಹೆಚ್ಚಿನ ಸುದ್ದಿ

ವಿಶ್ವದ 136 ಅಡಿ ಎತ್ತರದ ಶಿವದೇವಾಲಯದಲ್ಲಿ ಮಹಾ ಮೃತ್ಯುಂಜಯ ದೇವರ ಪ್ರತಿಷ್ಠೆ ಫೆ. 22 ರಿಂದ ಮಾರ್ಚ್ 3 ರ ತನಕ-ಕಹಳೆ ನ್ಯೂಸ್

ಅಸ್ಸಾಂ: ವಿಶ್ವದ 136 ಅಡಿ ಎತ್ತರದ ಶಿವದೇವಾಲಯ ಅಸ್ಸಾಂನ ನವಗಾಂವ್ ಜಿಲ್ಲೆಯ ನರಸಿಂಹ ಕ್ಷೇತ್ರದಲ್ಲಿ ಮಹಾ ಮೃತ್ಯುಂಜಯ ದೇವರ ಪ್ರತಿಷ್ಠೆ ಇದೇ ಫೆ. 22 ರಿಂದ ಮಾರ್ಚ್ 3 ರ ತನಕ ನಡೆಯಲಿದೆ. ಭಾರತದ ಎರಡನೇ ಮಹಾ ಮೃತ್ಯುಂಜಯ ದೇವರ ಪ್ರತಿಷ್ಠೆ ಇದಾಗಿದ್ದು, ಪ್ರಾಚೀನ ಮಹಾಮೃತ್ಯುಂಜಯ ದೇವಾಲಯ ಮಧ್ಯಪ್ರದೇಶದ ರೇವಾದಲ್ಲಿ ಈ ಮೊದಲು ನೆಲೆಯಾಗಿತ್ತು. ಇದೀಗಾ ಅಸ್ಸಾಮಿನ ನವಗಾಂವ್ ಜಿಲ್ಲೆಯ ನರಸಿಂಹ ಕ್ಷೇತ್ರದಲ್ಲಿ ನಿರ್ಮಾಣಗೊಂಡಿದೆ. ಪುರಾಣ ಇತಿಹಾಸದಲ್ಲಿ ಹಿರಣ್ಯಕಶಿಪು ತಪಸ್ಸು...
ಹೆಚ್ಚಿನ ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಪದವಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ-ಕಹಳೆ ನ್ಯೂಸ್

ವೇಣೂರು : ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಪದವಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಕತ್ತೋಡಿಬೈಲು ಬಳಿ ನಡೆದಿದೆ. ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಲಾಕ್‍ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎಂದು ತಿಳಿದು ಬಂದಿದೆ. ಬೆಳಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇನ್ನು ಈ ವೇಳೆ ಮನೆ ಮಂದಿ ಹುಡುಕಾಟ...
ಹೆಚ್ಚಿನ ಸುದ್ದಿ

ಗದಗದಲ್ಲಿ ಸ್ವಂತ ಮಗುವನ್ನೆ ಕೊಂದ ತಂದೆಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ-ಕಹಳೆ ನ್ಯೂಸ್

ಗದಗ : ಒಂದೂವರೆ ವರ್ಷದ ಪುಟ್ಟ ಕಂದಮ್ಮನನ್ನು ತಂದೆಯೊಬ್ಬ 2015ರ ಎಪ್ರಿಲ್ 6 ರಂದು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಲಯವು ಕ್ರೂರಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿಯಾದ ಪ್ರಶಾಂತ್ ಗೌಡ ಪಾಟೀಲ್, ಪ್ರೀತಿ ಹೆಸರಿನಲ್ಲಿ ಮಹಿಳೆಯನ್ನು ನಂಬಿಸಿ ಮದುವೆಯಾಗಿ ದಂಪತಿಗಳಿಗೆ ಒಂದು ಮಗು ಜನಿಸಿತ್ತು. ನಂತರ...
1 92 93 94 95 96 174
Page 94 of 174