Recent Posts

Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಹಿಂದೂ ರಾಷ್ಟ್ರದ ಧ್ವನಿಯನ್ನು ಮೊಳಗಿಸಲು ಆನ್‍ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ !-ಕಹಳೆ ನ್ಯೂಸ್

ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಗಲಿರುಳು ಕಾರ್ಯ ಮಾಡುತ್ತಿದೆ. ಧರ್ಮಶಿಕ್ಷಣ, ಧರ್ಮಜಾಗೃತಿ, ಧರ್ಮರಕ್ಷಣೆ, ರಾಷ್ಟ್ರರಕ್ಷಣೆ ಮತ್ತು ಹಿಂದೂ ಸಂಘಟನೆ ಇವು ಸಮಿತಿಯ ಕಾರ್ಯದ ಪಂಚಸೂತ್ರಗಳಾಗಿವೆ. ಇದಕ್ಕಾಗಿ ಸಮಿತಿಯ ವತಿಯಿಂದ ಅಧಿವೇಶನ, ಧರ್ಮಶಿಕ್ಷಣವರ್ಗ, ವ್ಯಾಖ್ಯಾನಗಳು, ಆಂದೋಲನಗಳು, ಸಭೆ ಇತ್ಯಾದಿ ಉಪಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹಿಂದೂ ರಾಷ್ಟ್ರ-ಜಾಗೃತಿ ಸಭೆಯು ಸಮಿತಿಯ ಉಪಕ್ರಮಗಳ ಹಿಂದಿನ ಮೈಲುಗಲ್ಲು ಎಂದು ಹೇಳಬಹುದು. ಸಮಿತಿಯ ವತಿಯಿಂದ ದೇಶದಾದ್ಯಂತ ಇಷ್ಟರವರೆಗೆ 1896 ಸಭೆಗಳನ್ನು ಆಯೋಜಿಸಲಾಗಿದ್ದು ಅದರ ಮೂಲಕ ಧರ್ಮಾಚರಣಿ...
ಹೆಚ್ಚಿನ ಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳವಾರ ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ಘೃತಾ ಸಮರ್ಪಣೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ ತಿಲಕವಿಟ್ಟು ಆಶೀರ್ವದಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಗಳೂರು...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ‘ ಸುನಾದ’ದ ಶಾಖೆ ಶುಭಾರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಂಗೀತ ಕ್ಷೇತ್ರದಲ್ಲಿ ಶಾಸ್ತ್ರೀಯ ಸಂಗೀತ ಎಂಬುದು ರಾಜಮಾರ್ಗವಿದ್ದಂತೆ.ಶಾಸ್ತ್ರೀಯ ಸಂಗೀತವನ್ನು ಕರತಲಾಮಲಕ ಮಾಡಿಕೊಂಡವನಿಗೆ ಸಂಗೀತದ ಬೇರೆ ಪ್ರಕಾರಗಳನ್ನು ಕಲಿಯುವುದು ಅತ್ಯಂತ ಸುಲಭ. ಇದನ್ನು ತಿಳಿ ಹೇಳಿ ಮಕ್ಕಳನ್ನು ಇಂತಹ ವಿದ್ಯೆಗಳಲ್ಲಿ ತೊಡಗಿಸಿ ಕೊಳ್ಳುವಂತೆ ಮಾಡುವುದು ಪಾಲಕರ ಆದ್ಯ ಕರ್ತವ್ಯ ಎಂದು ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸುನಾದ ಸಂಗೀತ ಕಲಾ ಶಾಲೆಯ ಉಪ್ಪಿನಂಗಡಿ ಶಾಖೆಯನ್ನು ದೀಪ ಬೆಳಗಿ ಉದ್ಘಾಟಿಸುತ್ತಾ ಮಾತನಾಡಿದರು.ಇದರಿಂದ ಉಪ್ಪಿನಂಗಡಿ ಪರಿಸರದ ಸಂಗೀತಾಸಕ್ತರ ಬಹುದಿನಗಳ ಆಶಯವು...
ಹೆಚ್ಚಿನ ಸುದ್ದಿ

ಮದುವೆಗೆ ಒಪ್ಪಿದರೂ ವಿಳಂಬ ಮಾಡಿದ ಪೋಷಕರು; ಮನೆ ಬಿಟ್ಟು ಹೋದ ಪ್ರೇಮಿಗಳು ಶವವಾಗಿ ಪತ್ತೆ-ಕಹಳೆ ನ್ಯೂಸ್

ಕಲಬುರಗಿ : ಮಾನಶಿವನಗಿ ಗ್ರಾಮದ 23 ವರ್ಷ ವಯಸ್ಸಿನ ಪರಶುರಾಮ ಪೂಜಾರಿ ಮತ್ತು 19 ವರ್ಷದ ವಯಸ್ಸಿನ ಭಾಗ್ಯಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪರಶುರಾಮ ಭಾಗ್ಯಶ್ರೀಯ ಸೋದರತ್ತೆ ಮಗ ಕೂಡ ಆಗಿದ್ದಾನೆ. ಇವರ ಪ್ರೀತಿ ಮನೆಯವರಿಗೂ ತಿಳಿದು, ಮನೆಯವರು ಕೂಡ ಇವರ ಪ್ರೀತಿಗೆ ಒಪ್ಪಿದರು. ಆದರೆ, ಮದುವೆ ಈಗ ಬೇಡ ಸ್ವಲ ದಿನ ಕಳೆಯಲಿ ಎಂದು ಮನೆಯವರು ಹೇಳಿದ್ದಾರೆ. ಇದಕ್ಕೆ ನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಿರುವಾಗ ಫೆಬ್ರವರಿ 11 ರಂದು...
ಹೆಚ್ಚಿನ ಸುದ್ದಿ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ 32 ಪ್ರಯಾಣಿಕರ ದಾರುಣ ಸಾವು-ಕಹಳೆ ನ್ಯೂಸ್

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ 32 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸತ್ನಾಕ್ಕೆ 54 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಬಸ್ ಕಾಲುವೆಗೆ ಬಿದ್ದಿದ್ದು, ಕಾಲುವೆಗೆ ಬಿದ್ದ ತಕ್ಷಣವೇ ಬಸ್ ಮುಳುಗಿದೆ. ಬಸ್ ನಲ್ಲಿದ್ದ 54 ಮಂದಿಯ ಪೈಕಿ 7 ಮಂದಿಯನ್ನು ರಕ್ಷಣಾ ತಂಡ ರಕ್ಷಿಸಿದೆ. ಉಳಿದವರಿಗಾಗಿ...
ಹೆಚ್ಚಿನ ಸುದ್ದಿ

ಮುಂಬೈನಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಎಂ.ಎಸ್.ಧೋನಿ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನಟ ಸಂದೀಪ್ ನಾಹರ್ ಆತ್ಮಹತ್ಯೆ-ಕಹಳೆ ನ್ಯೂಸ್

ಮುಂಬೈ : ಸೋಮವಾರ ಮುಂಬೈನಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಎಂ.ಎಸ್.ಧೋನಿ ಸಿನಿಮಾದಲ್ಲಿ ನಟಿಸಿದ್ದ 30 ವರ್ಷದ ಸಂದೀಪ್ ನಾಹರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟ ಸಂದೀಪ್ ನಾಹರ್ ಆತ್ಮಹತ್ಯೆಗು ಮುನ್ನ ಫೇಸ್‍ಬುಕ್‍ನಲ್ಲಿ ಸುದೀರ್ಘ ಬರಹದ ಪೋಸ್ಟ್ ಮತ್ತು ವಿಡಿಯೊ ಹಂಚಿಕೊಂಡಿದ್ದು, ಪೋಸ್ಟ್ ಪ್ರಕಾರ ಅವರು ವೈಯಕ್ತಿಕ ಮತ್ತು ವೃತ್ತಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎನಾಲಾಗಿದೆ. ನಾಹರ್ ಮುಂಬೈ ಉಪನಗರದ ಗೋರೆಗಾಂನಲ್ಲಿರುವ ಪ್ಲ್ಯಾಟ್‍ನಲ್ಲಿ ರಾತ್ರಿ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ...
ಹೆಚ್ಚಿನ ಸುದ್ದಿ

ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರು ಕಾರ್ಡ್ ಅನ್ನು ವಾಪಾಸ್ ನೀಡಿ ; ಸಿಎಂ ಯಡಿಯೂರಪ್ಪ –ಕಹಳೆ ನ್ಯೂಸ್

ಶಿವಮೊಗ್ಗ : ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಿಪಿಎಲ್ ಕಾರ್ಡ್ ವಿಚಾರವಾಗಿ ಹೆಚ್ಚು ಚರ್ಚಿಸಬೇಕಾದ ಅವಶ್ಯಕತೆ ಇಲ್ಲ. 2017ರ ಮಾನದಂಡವೇ ಮುಂದುವರೆಯುತ್ತದೆ ಎಂದು ಹೇಳಿದರು. ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಕಾನೂನು ರೀತಿಯಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಮಾಡುತ್ತೇನೆ. ಈ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂವರುವ ದಿನಗಳಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ಎಚ್ಚರಿಕೆಯಿಂದ...
ಹೆಚ್ಚಿನ ಸುದ್ದಿ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಒಂದು ಲಕ್ಷ ದೇಣಿಗೆ ನೀಡಿದ ಚೆನ್ನೈಯ ಮುಸ್ಲಿಂ ಉದ್ಯಮಿ-ಕಹಳೆ ನ್ಯೂಸ್

ಚೆನ್ನೈ : ಚೆನ್ನೈಯ ಮುಸ್ಲಿಂ ಉದ್ಯಮಿಯೊಬ್ಬರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ತಮಿಳುನಾಡಿನ ಭಕ್ತರಿಂದ ಸ್ವಯಂಪ್ರೇರಿತ ಕೊಡುಗೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕೋಮು ಸೌಹಾರ್ದತೆಯನ್ನು ಗುರಿಯಾಗಿಟ್ಟುಕೊಂಡು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಕುರಿತು ದೇಣಿಗೆ ನೀಡಿದ ಪ್ರಾಪರ್ಟಿ ಡೆವಲಪರ್ ಹಬೀಬ್ ಅವರು , ನಾನು ಮುಸ್ಲಿಮರು ಮತ್ತು ಹಿಂದೂಗಳ ನಡುವೆ ಕೋಮು ಸೌಹಾರ್ದತೆಯನ್ನು ಬೆಳೆಸಲು ಬಯಸುತ್ತೇನೆ. ನಾವೆಲ್ಲರೂ ದೇವರ ಮಕ್ಕಳು. ಈ ನಂಬಿಕೆಯೊಂದಿಗೆ ನಾನು ಈ ಮೊತ್ತವನ್ನು...
1 95 96 97 98 99 174
Page 97 of 174