Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

4000 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಬಲ್ಲ ಚತುರೆ ಇಶಾನಿ ಜೈನ್ .ಡಿ-ಕಹಳೆ ನ್ಯೂಸ್

ತುಮಕೂರು: ತುಮಕೂರಿನ 4000 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸುವ ಕೇವಲ ನಾಲ್ಕು ವರ್ಷದ ಬಾಲಕಿ ಇಶಾನಿ ಜೈನ್ .ಡಿ ಯ ಸಾಧನೆಯು ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸೇರಿದೆ.   ಇವರು ಕನ್ನಡದ ಪ್ರಥಮಗಳು, ಕರ್ನಾಟಕ ನದಿಗಳು, ಭಾರತ ರತ್ನ ಪ್ರಶಸ್ತಿ ಪುರಸ್ಕೃತರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕದಲ್ಲಿರುವ ಜಿಲ್ಲೆಯ ಹೆಸರು, ಪ್ರಸಿದ್ಧ ಕವಿಗಳ ಶೀರ್ಷಿಕೆ ಮತ್ತು ಅವರ ಕವನಗಳನ್ನು ಹೇಳುವ ಮೂಲಕ ಶೈಕ್ಷಣಿಕ ವಿಭಾಗದಲ್ಲಿ ಹೊಸ ದಾಖಲೆ...
ಹೆಚ್ಚಿನ ಸುದ್ದಿ

ವೇದಿಕೆಯಲ್ಲಿ ಬಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ-ಕಹಳೆ ನ್ಯೂಸ್

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಭಾನುವಾರ ಸಂಜೆ ಆಕಸ್ಮಿಕವಾಗಿ ವೇದಿಕೆಯೊಂದರಲ್ಲಿ ಕುಸಿದು ಬಿದ್ದಿದ್ದಾರೆ. ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಅವನನ್ನು ಹಿಡಿಯಲು ಪ್ರಯತ್ನಿಸಿಲ್ಲ. ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದು, ಎರಡು ಸಭೆಗಳ ನಂತರ ಅವರು...
ಹೆಚ್ಚಿನ ಸುದ್ದಿ

ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣದ ಕುರಿತು ಸಮಾಲೋಚನಾ ಸಭೆ ನಡೆಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಉಪ್ಪಿನಂಗಡಿ : ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಮಾನ್ಯ ಶಾಸಕರಾದ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ಸಾಹುಕಾರ ಮಾಧವ ವೈಕುಂಠ ಭಟ್ಟ ಸ್ಮಾರಕ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಹಿನ್ನಲೆಯಲ್ಲಿ ಬದಲಿ ಕಟ್ಟಡ ವ್ಯವಸ್ಥೆಯ ಬಗ್ಗೆ ಸಮಾಲೋಚನಾ ನಡೆಸಲಾಯಿತು. ಸಭೆಯಲ್ಲಿ ಮಾನ್ಯ ಜಿ.ಪಂ. ಅಧ್ಯಕ್ಷರಾದ...
ಹೆಚ್ಚಿನ ಸುದ್ದಿ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಪಂಚಾಮೃತ ಸಹಕಾರಿ ಮಾರ್ಟ್ ಉದ್ಘಾಟಿಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕಾವು : ಕಾವು ಇಲ್ಲಿ ನೂತನವಾಗಿ ಆರಂಭಗೊಂಡ ಪಂಚಾಮೃತ ಸಹಕಾರಿ ಮಾರ್ಟ್ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ವತಿಯಿಂದ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ...
ಹೆಚ್ಚಿನ ಸುದ್ದಿ

ಪೇಜಾವರದ ಕಳವಾರಿನಲ್ಲಿ ನೂತನ ಪವರ್ ಹೌಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಪೇಜಾವರ : ಸಂತ ಜೋಸೆಫರ ಚರ್ಚ್ ಪೇಜಾವರದ ಕಳವಾರು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಪವರ್ ಹೌಸ್ ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಭಾರತೀಯ ವೀರ ಯೋಧರ ಬಲಿದಾನ ಪುಲ್ವಾಮಾ ದಾಳಿಗೆ ಆಗಿ ಇಂದಿಗೆ 2ವರ್ಷ- ಕಹಳೆನ್ಯೂಸ್

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪುಲ್ವಾಮಾ ಉಗ್ರರ ದಾಳಿಗೆ ಇಂದು ಎರಡು ವರ್ಷವಾಗಿದೆ. 2019ರಲ್ಲಿ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನದ ಮೇಲೆ ಪುಲ್ವಾಮಾದ ಅವಾಂತಿಪೋರಾ ಬಳಿ ಐಇಡಿ ತುಂಬಿದ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಲಾಯಿತು. ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‍ಪಿಎಫ್) 40 ಯೋಧರು ಹುತ್ಮಾತರಾದರು. ಜಮ್ಮುವಿನಿಂದ ಶ್ರೀನಗರಕ್ಕೆ 2,500ಕ್ಕಿಂತ ಹೆಚ್ಚು ಸಿಆರ್‍ಪಿಎಫ್ ಯೋಧರು 78 ವಾಹನಗಳಲ್ಲಿ...
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ–ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಅಷ್ಟೇ ಅಲ್ಲದೇ ಅತ್ಯಾಚಾರದ ವಿಡಿಯೋವನ್ನು ಕಾಮುಕ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ನಂತರದಲ್ಲಿ ಬಾಲಕಿ ನಡೆದ ಘಟನೆಯನ್ನ ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾಮುಕ ಮತ್ತು ವಿಡಿಯೋ ಶೇರ್...
ಹೆಚ್ಚಿನ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಎ ಒಕ್ಕೂಟದ ವತಿಯಿಂದ ಹಾಗೂ ದ.ಕ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ಕ್ಷೇತ್ರ ಸಂಪರ್ಕ ಕೇಂದ್ರ ವಿಟ್ಲ ಇವರ ಕೂಡುವಿಕೆಯೊಂದಿಗೆ ‘ರೈತ ಕ್ಷೇತ್ರ ಪಾಠಶಾಲೆ ‘ಕಾರ್ಯಕ್ರಮ –ಕಹಳೆ ನ್ಯೂಸ್

ಕೆದಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಎ ಒಕ್ಕೂಟದ ವತಿಯಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ಕ್ಷೇತ್ರ ಸಂಪರ್ಕ ಕೇಂದ್ರ ವಿಟ್ಲ ಇವರ ಕೂಡುವಿಕೆಯೊಂದಿಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆದಿಲ ಎ ಒಕ್ಕೂಟದ ಅನುಗ್ರಹ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಸದಸ್ಯರಾದ ಪೂವಪ್ಪ ಗೌಡ ಪನಡ್ಕ ಇವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ...
1 97 98 99 100 101 174
Page 99 of 174