ಮಗಳ ಮದುವೆ ದಿನ ಎನಿಸುತ್ತಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವು-ಕಹಳೆ ನ್ಯೂಸ್
ಹೈದರಾಬಾದ್: ತೆಲಂಗಾಣದ ಜಗಿತ್ತಲಾ ಜಿಲ್ಲೆಯ ಮೇದಪಲ್ಲಿಯ ಎಸ್ಆರ್ಎಸ್ಸಿ ಕಾಕತೀಯ ಕಾಲುವೆಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಲಾಯರ್ ಅಮರೇಂದ್ರ ಕುಟುಂಬ ಜಗಿತ್ತಲ ಬಿಟ್ಟು ಸೊಂಟೂರು ಜೊಗಿನಿಪಲ್ಲಿಗೆ ಹಬ್ಬಕ್ಕೆಂದು ತೆರಳಿದ್ದರು. ಮೇದಪಲ್ಲಿ ತಲುಪುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡ ಕಾರು ಕಾಲುವೆಗೆ ಬಿದ್ದಿದೆ. ಕಾರು ಓಡಿಸುತ್ತಿದ್ದ ಜಯಂತ್ ಬಾಗಿಲು ತೆರೆದು ಹೊರಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ. ಆದರೆ, ಉಳಿದ ಮೂವರು ಕಾರಿನಲ್ಲಿ...







