Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಗಳ ಮದುವೆ ದಿನ ಎನಿಸುತ್ತಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವು-ಕಹಳೆ ನ್ಯೂಸ್

ಹೈದರಾಬಾದ್: ತೆಲಂಗಾಣದ ಜಗಿತ್ತಲಾ ಜಿಲ್ಲೆಯ ಮೇದಪಲ್ಲಿಯ ಎಸ್‌ಆರ್‌ಎಸ್‌ಸಿ ಕಾಕತೀಯ ಕಾಲುವೆಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಲಾಯರ್ ಅಮರೇಂದ್ರ ಕುಟುಂಬ ಜಗಿತ್ತಲ ಬಿಟ್ಟು ಸೊಂಟೂರು ಜೊಗಿನಿಪಲ್ಲಿಗೆ ಹಬ್ಬಕ್ಕೆಂದು ತೆರಳಿದ್ದರು. ಮೇದಪಲ್ಲಿ ತಲುಪುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡ ಕಾರು ಕಾಲುವೆಗೆ ಬಿದ್ದಿದೆ. ಕಾರು ಓಡಿಸುತ್ತಿದ್ದ ಜಯಂತ್ ಬಾಗಿಲು ತೆರೆದು ಹೊರಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ. ಆದರೆ, ಉಳಿದ ಮೂವರು ಕಾರಿನಲ್ಲಿ...
ಹೆಚ್ಚಿನ ಸುದ್ದಿ

ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಆಯ್ಕೆ-ಕಹಳೆ ನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯ ಫಲಿತಾಂಶ ಪ್ರಕಟವಾಗಿದ್ದು, ಅಧ್ಯಕ್ಷರಾಗಿ ಪರಮೇಶ್ವರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಆಯ್ಕೆಯಾಗಿದ್ದರೆ. ಗ್ರಾಮ ಪಂಚಾಯತ್ ಬಂದಾರು ಚುನಾವಣೆಯಲ್ಲಿ ಒಟ್ಟು 16 ಸ್ಥಾನಗಳಿದ್ದು, 16  ಸ್ಥಾನದಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಲು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾನಿ ಹಿಡಿದಿದ್ದಾರೆ. ಬಂದಾರು ೨ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಪರಮೇಶ್ವರಿಯವರು ಸಾಮಾನ್ಯ ಮಹಿಳೆ ಮೀಸಲಾತಿಗೆ ನಾಮಪತ್ರ ಸಲ್ಲಿಸಿ...
ಹೆಚ್ಚಿನ ಸುದ್ದಿ

ಜಲಗಾಂವ್ ಜಿಲ್ಲೆಯ ಕಿಂಗ್‌ಗಾ0ವ್‌ನಲ್ಲಿ ಚಾಲಕನ ದಿಢೀರ್ ತಿರುವಿನ ಪರಿಣಾಮ ಲಾರಿ ಉರುಳಿ 15 ಮಂದಿ ಸಾವು-ಕಹಳೆ ನ್ಯೂಸ್

ಜಲಗಾಂವ್: ಮಧ್ಯರಾತ್ರಿ ಚಾಲಕ ತೆಗೆದುಕೊಂಡ ದಿಢೀರ್ ತಿರುವಿನಿಂದ ಲಾರಿ ಉರುಳಿ 15 ಮಂದಿ ಸಾವನ್ನಪ್ಪಿದ್ದ ಘಟನೆ ಜಲಗಾಂವ್ ಜಿಲ್ಲೆಯ ಕಿಂಗ್‌ಗಾ0ವ್ ಗ್ರಾಮದ ದೇವಸ್ಥಾನದ ಬಳಿ ನಡೆದಿದೆ. ಪರಂಗಿ ತುಂಬಿದ್ದ ಟ್ರಕ್‌ನಲ್ಲಿ ಅಭೋದ, ಕೆರ್ಹಾಲ ಮತ್ತು ರಾವೆರ್ ಎಂಬ ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ನಂತರ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಐವರು ಗಂಭೀರ ಗಾಯಗಳಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ. ಟ್ರಕ್‌ನಲ್ಲಿದ್ದ ಎಲ್ಲರೂ ಕೂಲಿ ಕಾರ್ಮಿಕರಾಗಿದ್ದರು ಎಂದು ಮಾಹಿತಿ ಮೂಲಗಳು ತಿಳಿಸಿದ್ದು, ಪೊಲೀಸರು...
ಹೆಚ್ಚಿನ ಸುದ್ದಿ

ಜಾಮೀನು ರಹಿತ ಕೇಸ್ ದಾಖಲಿಸಿ ಬಂಧಿಸಿದ ಇಬ್ಬರನ್ನು ಬಿಡುಗಡೆಗೊಳಿಸಬೇಕೆಂದು ಅರಣ್ಯಾಧಿಕಾರಿಗಳ ವಿರುದ್ಧ ಅಮಾಸೆಬೈಲು ಗ್ರಾಮಸ್ಥರ ಆಕ್ರೋಶ-ಕಹಳೆ ನ್ಯೂಸ್

ಸಿದ್ದಾಪುರ: ವನ್ಯಜೀವಿ ವಲಯ ವಿಭಾಗದ ಅಧಿಕಾರಗಳು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಅಮಾಸೆಬೈಲು ಗ್ರಾಮಸ್ಥರು ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಸೊಮವಾರ ನಡೆದಿದೆ. ಅಮಾಸೆಬೈಲಿನ ಗೋಳಿಕಾಡು ನಿವಾಸಿ ಮಾಲತಿ ಎಂಬವರ ಮಗ ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರು ಎರ್ ಗನ್ ಹಿಡಿದುಕೊಂಡು ರಾತ್ರಿ ಬೈಕ್ ನಲ್ಲಿ ಬಂದಿದ್ದಾರೆ ಎಂದು ತಂಡದೊ0ದಿಗೆ ಬಂದ ವನ್ಯಜೀವಿ ವಲಯ ಸಂರಕ್ಷಾಣಾ ಅಧಿಕಾರಿಯವರು ಎರ್ ಗನ್ ಮತ್ತು ಬೈಕ್ ನ್ನು ವಶಕ್ಕೆ ಪಡೆದು,...
ಹೆಚ್ಚಿನ ಸುದ್ದಿ

4000 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಬಲ್ಲ ಚತುರೆ ಇಶಾನಿ ಜೈನ್ .ಡಿ-ಕಹಳೆ ನ್ಯೂಸ್

ತುಮಕೂರು: ತುಮಕೂರಿನ 4000 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸುವ ಕೇವಲ ನಾಲ್ಕು ವರ್ಷದ ಬಾಲಕಿ ಇಶಾನಿ ಜೈನ್ .ಡಿ ಯ ಸಾಧನೆಯು ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸೇರಿದೆ.   ಇವರು ಕನ್ನಡದ ಪ್ರಥಮಗಳು, ಕರ್ನಾಟಕ ನದಿಗಳು, ಭಾರತ ರತ್ನ ಪ್ರಶಸ್ತಿ ಪುರಸ್ಕೃತರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕದಲ್ಲಿರುವ ಜಿಲ್ಲೆಯ ಹೆಸರು, ಪ್ರಸಿದ್ಧ ಕವಿಗಳ ಶೀರ್ಷಿಕೆ ಮತ್ತು ಅವರ ಕವನಗಳನ್ನು ಹೇಳುವ ಮೂಲಕ ಶೈಕ್ಷಣಿಕ ವಿಭಾಗದಲ್ಲಿ ಹೊಸ ದಾಖಲೆ...
ಹೆಚ್ಚಿನ ಸುದ್ದಿ

ವೇದಿಕೆಯಲ್ಲಿ ಬಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ-ಕಹಳೆ ನ್ಯೂಸ್

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಭಾನುವಾರ ಸಂಜೆ ಆಕಸ್ಮಿಕವಾಗಿ ವೇದಿಕೆಯೊಂದರಲ್ಲಿ ಕುಸಿದು ಬಿದ್ದಿದ್ದಾರೆ. ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಅವನನ್ನು ಹಿಡಿಯಲು ಪ್ರಯತ್ನಿಸಿಲ್ಲ. ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದು, ಎರಡು ಸಭೆಗಳ ನಂತರ ಅವರು...
ಹೆಚ್ಚಿನ ಸುದ್ದಿ

ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣದ ಕುರಿತು ಸಮಾಲೋಚನಾ ಸಭೆ ನಡೆಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಉಪ್ಪಿನಂಗಡಿ : ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಮಾನ್ಯ ಶಾಸಕರಾದ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ಸಾಹುಕಾರ ಮಾಧವ ವೈಕುಂಠ ಭಟ್ಟ ಸ್ಮಾರಕ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಹಿನ್ನಲೆಯಲ್ಲಿ ಬದಲಿ ಕಟ್ಟಡ ವ್ಯವಸ್ಥೆಯ ಬಗ್ಗೆ ಸಮಾಲೋಚನಾ ನಡೆಸಲಾಯಿತು. ಸಭೆಯಲ್ಲಿ ಮಾನ್ಯ ಜಿ.ಪಂ. ಅಧ್ಯಕ್ಷರಾದ...
ಹೆಚ್ಚಿನ ಸುದ್ದಿ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಪಂಚಾಮೃತ ಸಹಕಾರಿ ಮಾರ್ಟ್ ಉದ್ಘಾಟಿಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕಾವು : ಕಾವು ಇಲ್ಲಿ ನೂತನವಾಗಿ ಆರಂಭಗೊಂಡ ಪಂಚಾಮೃತ ಸಹಕಾರಿ ಮಾರ್ಟ್ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ವತಿಯಿಂದ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ...
1 97 98 99 100 101 174
Page 99 of 174